Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಶೀಘ್ರದಲ್ಲೇ ಮದುವೆ ಆಗ್ತೀನಿ : ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಡಿಂಪಲ್ ಕ್ವೀನ್ ರಚಿತಾ ರಾಮ್

03/10/2025 2:11 PM

ಕೇಂದ್ರದಿಂದ ತೆರಿಗೆ ಹಣ ಬಿಡುಗಡೆ ವಿಚಾರ : ಅಗತ್ಯಬಿದ್ದರೆ ಕೋರ್ಟ್ ಮೆಟ್ಟಿಲೇರಿ ನಮ್ಮ ಪಾಲು ಪಡೆಯುತ್ತೇವೆ : ಸಿಎಂ ಸಿದ್ದರಾಮಯ್ಯ

03/10/2025 2:02 PM

ALERT : ಧೂಮಪಾನಿಗಳೇ ಎಚ್ಚರ : `ಸಿಗರೇಟ್’ನಿಂದ ಈ ಗಂಭೀರ ಕಾಯಿಲೆಗಳು ಬರಬಹುದು.!

03/10/2025 1:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೇಂದ್ರದಿಂದ ತೆರಿಗೆ ಹಣ ಬಿಡುಗಡೆ ವಿಚಾರ : ಅಗತ್ಯಬಿದ್ದರೆ ಕೋರ್ಟ್ ಮೆಟ್ಟಿಲೇರಿ ನಮ್ಮ ಪಾಲು ಪಡೆಯುತ್ತೇವೆ : ಸಿಎಂ ಸಿದ್ದರಾಮಯ್ಯ
KARNATAKA

ಕೇಂದ್ರದಿಂದ ತೆರಿಗೆ ಹಣ ಬಿಡುಗಡೆ ವಿಚಾರ : ಅಗತ್ಯಬಿದ್ದರೆ ಕೋರ್ಟ್ ಮೆಟ್ಟಿಲೇರಿ ನಮ್ಮ ಪಾಲು ಪಡೆಯುತ್ತೇವೆ : ಸಿಎಂ ಸಿದ್ದರಾಮಯ್ಯ

By kannadanewsnow0503/10/2025 2:02 PM

ಮೈಸೂರು : ಕಳೆದ ಫೆಬ್ರುವರಿಯಲ್ಲಿ ಕೇಂದ್ರ ಸರ್ಕಾರ ದಿನಬಳಕೆ ವಸ್ತುಗಳು ಸೇರಿದಂತೆ ಎಲ್ಲದರ ಮೇಲು ಜಿಎಸ್‌ಟಿ ಹೆಚ್ಚಳ ಮಾಡಿದ್ದು, ಇದೀಗ ಕಳೆದ ಕೆಲವು ದಿನಗಳ ಹಿಂದೆ ಕೇಂದ್ರ ದಿನಬಳಕೆ ವಸ್ತುಗಳ ಮೇಲೆ ಜಿಎಸ್‌ಟಿ ಕಡಿತಗೊಳಿಸಿದೆ. ಇದರಿಂದ ರಾಜ್ಯಕ್ಕೆ 15 ಕೋಟಿ ರೂಪಾಯಿ ನಷ್ಟವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದಿನಬಳಕೆ ವಸ್ತುಗಳ ಮೇಲಿನ ಜಿಎಸ್​ಟಿ ಕಡಿತ ಮಾಡಿದ ವಿಚಾರವಾಗಿ ಜಿಎಸ್‌ಟಿ ಕಡಿತದಿಂದ ನಮಗೆ 15 ಕೋಟಿ ರೂಪಾಯಿ ನಷ್ಟವಾಗುತ್ತಿದೆ. ಕಡಿಮೆ ಮಾಡಿದನ್ನ ಸ್ವಾಗತಿಸಬೇಕು ನಷ್ಟ ನಾವೇ ಅನುಭವಿಸಬೇಕು. ಎಂಟು ವರ್ಷ ಕೇಂದ್ರ ಸರ್ಕಾರ ಅತಿ ಹೆಚ್ಚು ಜಿಎಸ್‌ಟಿ ವಸೂಲಿ ಮಾಡಿದೆ. ಆ ಹಣವನ್ನು ಈಗ ವಾಪಸ್ ಕೊಡುತ್ತಾರಾ? ಜಾಸ್ತಿ ಮಾಡುವುದು ಇವರೇ ಕಡಿಮೆ ಮಾಡುವುದು ಇವರೇ ಚುನಾವಣೆ ಗೋಸ್ಕರ ಕೇಂದ್ರ ಸರ್ಕಾರ ಜಿಎಸ್‌ಟಿ ಕಡಿತ ಮಾಡಿದೆ.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತೆರಿಗೆ ಹಣ ಬಿಡುಗಡೆ ವಿಚಾರವಾಗಿ ರಾಜಕೀಯ ಮೊದಲಿನಿಂದಲೂ ಕೇಂದ್ರದಿಂದ ಅನ್ಯಾಯವಾಗುತ್ತಿದೆ. ನಮ್ಮ ತೆರಿಗೆ ಪಾಲನ್ನು ನ್ಯಾಯಸಮ್ಮತವಾಗಿ ಕೇಳುವುದು ತಪ್ಪ? ಉದ್ದೇಶಪೂರ್ವಕವಾಗಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ. ಅಗತ್ಯವಿದ್ದರೆ ಕೋರ್ಟ್ ಮೆಟ್ಟಿಲೇರಿ ನಮ್ಮ ಪಾಲು ಪಡೆಯುತ್ತೇವೆ. ಬಿಜೆಪಿ ಸಂಸದರು, ಕೇಂದ್ರ ಸಚಿವರು ಮೋದಿ ಮುಂದೆ ಮಾತಾಡಲ್ಲ. ಮೋದಿಯನ್ನು ಹೊಗಳುವುದಷ್ಟೇ ರಾಜ್ಯ ಬಿಜೆಪಿ ಸಂಸದರ ಕೆಲಸವಾಗಿದೆ ಎಂದು ವಾಗ್ದಾಳಿ ನಡೆಸಿದರು.

Share. Facebook Twitter LinkedIn WhatsApp Email

Related Posts

BREAKING : ಶೀಘ್ರದಲ್ಲೇ ಮದುವೆ ಆಗ್ತೀನಿ : ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಡಿಂಪಲ್ ಕ್ವೀನ್ ರಚಿತಾ ರಾಮ್

03/10/2025 2:11 PM1 Min Read

ALERT : ಧೂಮಪಾನಿಗಳೇ ಎಚ್ಚರ : `ಸಿಗರೇಟ್’ನಿಂದ ಈ ಗಂಭೀರ ಕಾಯಿಲೆಗಳು ಬರಬಹುದು.!

03/10/2025 1:51 PM1 Min Read

ರಾಜ್ಯ ಸರ್ಕಾರದ `ಶಕ್ತಿ ಯೋಜನೆ’ ಮತ್ತೊಂದು ಮೈಲಿಗಲ್ಲು : ‘ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್’ಗೆ ಸೇರ್ಪಡೆ

03/10/2025 1:30 PM1 Min Read
Recent News

BREAKING : ಶೀಘ್ರದಲ್ಲೇ ಮದುವೆ ಆಗ್ತೀನಿ : ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಡಿಂಪಲ್ ಕ್ವೀನ್ ರಚಿತಾ ರಾಮ್

03/10/2025 2:11 PM

ಕೇಂದ್ರದಿಂದ ತೆರಿಗೆ ಹಣ ಬಿಡುಗಡೆ ವಿಚಾರ : ಅಗತ್ಯಬಿದ್ದರೆ ಕೋರ್ಟ್ ಮೆಟ್ಟಿಲೇರಿ ನಮ್ಮ ಪಾಲು ಪಡೆಯುತ್ತೇವೆ : ಸಿಎಂ ಸಿದ್ದರಾಮಯ್ಯ

03/10/2025 2:02 PM

ALERT : ಧೂಮಪಾನಿಗಳೇ ಎಚ್ಚರ : `ಸಿಗರೇಟ್’ನಿಂದ ಈ ಗಂಭೀರ ಕಾಯಿಲೆಗಳು ಬರಬಹುದು.!

03/10/2025 1:51 PM

BREAKING : ಖ್ಯಾತ ಬಹುಭಾಷಾ ನಟಿ ತ್ರಿಷಾ ಮನೆಗೆ ಬಾಂಬ್ ಬೆದರಿಕೆ ಕರೆ!

03/10/2025 1:42 PM
State News
KARNATAKA

BREAKING : ಶೀಘ್ರದಲ್ಲೇ ಮದುವೆ ಆಗ್ತೀನಿ : ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಡಿಂಪಲ್ ಕ್ವೀನ್ ರಚಿತಾ ರಾಮ್

By kannadanewsnow0503/10/2025 2:11 PM KARNATAKA 1 Min Read

ಬೆಂಗಳೂರು : ನಟ ದರ್ಶನ್ ಅವರೊಂದಿಗೆ ಬುಲ್ ಬುಲ್ ಚಿತ್ರದೊಂದಿಗೆ ಸ್ಯಾಂಡಲ್ವುಡ್ ಗೆ ಕಾಲಿಟ್ಟ ಡಿಂಪಲ್ ಕ್ವೀನ್ ಎಂದೆ ಅಭಿಮಾನಿಗಳನ್ನು…

ಕೇಂದ್ರದಿಂದ ತೆರಿಗೆ ಹಣ ಬಿಡುಗಡೆ ವಿಚಾರ : ಅಗತ್ಯಬಿದ್ದರೆ ಕೋರ್ಟ್ ಮೆಟ್ಟಿಲೇರಿ ನಮ್ಮ ಪಾಲು ಪಡೆಯುತ್ತೇವೆ : ಸಿಎಂ ಸಿದ್ದರಾಮಯ್ಯ

03/10/2025 2:02 PM

ALERT : ಧೂಮಪಾನಿಗಳೇ ಎಚ್ಚರ : `ಸಿಗರೇಟ್’ನಿಂದ ಈ ಗಂಭೀರ ಕಾಯಿಲೆಗಳು ಬರಬಹುದು.!

03/10/2025 1:51 PM

ರಾಜ್ಯ ಸರ್ಕಾರದ `ಶಕ್ತಿ ಯೋಜನೆ’ ಮತ್ತೊಂದು ಮೈಲಿಗಲ್ಲು : ‘ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್’ಗೆ ಸೇರ್ಪಡೆ

03/10/2025 1:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.