Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಹಾರ SIR: ಆಧಾರ್ ಕುರಿತು ಸುಪ್ರೀಂಕೋರ್ಟ್‌ನ ಮಹತ್ವದ ತೀರ್ಪು

09/09/2025 6:06 AM

ಚುನಾವಣಾ ಆಯೋಗವು ಆಧಾರ್ ಅನ್ನು ಗುರುತಿನ ಪುರಾವೆಯಾಗಿ ಸ್ವೀಕರಿಸಬೇಕು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

09/09/2025 6:06 AM

ಅನರ್ಹ `ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಬಿಗ್ ಶಾಕ್ : ಪಂಚಾಯತ್ ಹಂತದಲ್ಲಿ `ಫಲಾನುಭವಿಗಳ ಪಟ್ಟಿ’ ನವೀಕರಣ.!

09/09/2025 6:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮದ್ದೂರಲ್ಲಿ ಅರೆಸ್ಟ್ ಆಗಿರುವ ಹಿಂದೂ ಯುವಕರನ್ನು ಬಿಡುಗಡೆ ಮಾಡಿ: ಮಾಜಿ ಸಂಸದ ಪ್ರತಾಪ್ ಸಿಂಹ ಆಗ್ರಹ
KARNATAKA

ಮದ್ದೂರಲ್ಲಿ ಅರೆಸ್ಟ್ ಆಗಿರುವ ಹಿಂದೂ ಯುವಕರನ್ನು ಬಿಡುಗಡೆ ಮಾಡಿ: ಮಾಜಿ ಸಂಸದ ಪ್ರತಾಪ್ ಸಿಂಹ ಆಗ್ರಹ

By kannadanewsnow0908/09/2025 2:39 PM

ಮಂಡ್ಯ: ಮದ್ದೂರಲ್ಲಿ ಗಣೇಶ ಮೂರ್ತಿ ಮೆರವಣಿಗೆಯ ವೇಳೆಯಲ್ಲಿ ಕಲ್ಲು ತೂರಾಟ ನಡೆಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದಂತ ಹಿಂದೂ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ಹೀಗೆ ಅರೆಸ್ಟ್ ಆಗಿರುವ ನಮ್ಮ ಹಿಂದು ಯುವಕರನ್ನ ಬಿಡುಗಡೆ ಮಾಡಬೇಕು. ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಲು ಅವಕಾಶ ಕೊಡಬೇಕು. ಲಾಠಿ ಪ್ರಹಾರ ಮಾಡಿದ ಅಧಿಕಾರಿ ವಿರುದ್ದ ಕ್ರಮ ಆಗಬೇಕು ಎಂಬುದಾಗಿ ಮಾಜಿ ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ.

ಇಂದು ಮಂಡ್ಯದ ಮದ್ದೂರು ಪ್ರತಿಭಟನೆಯ ಸ್ಥಳಕ್ಕೆ ಆಗಮಿಸಿರುವಂತ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ಸಮಾಧಾನದಿಂದ ಹೋರಾಟ ಮಾಡುವಂತೆ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ. ಹೋರಾಟದಲ್ಲಿ ಬೆಂಬಲವಾಗಿ ನಿಂತಿರುವ ಜೆಡಿಎಸ್ ಮುಖಂಡರು. ನಿಖಿಲ್ ಕುಮಾರಸ್ವಾಮಿ ಹಾಗೂ ಕುಮಾರಸ್ವಾಮಿ ಯವರಿಗೆ ಹಾಗೂ ಪಕ್ಷಾತೀತವಾಗಿ ಬಂದಿರುವ ಕಾಂಗ್ರೆಸ್ ಕಾರ್ಯಕರ್ತರೆ ಎಂದ ಪ್ರತಾಪ್ ಸಿಂಹ ಹೇಳಿದರು.

ಸಿದ್ದರಾಮಯ್ಯ ಮೊದಲ ಬಾರಿ ಸಿಎಂ ಆದಾಗ ಸಿದ್ದರಾಮಯ್ಯ ಚಾಮುಂಡಿಗೆ ಅವಮಾನ ಮಾಡಿದ್ರು. ಮಹಿಷ ದಸರ ಮಾಡಲು ಮುಂದಾಗಿದ್ರು ಅದನ್ನ ಮೆಟ್ಟಿ ನಿಂತಿದ್ದೇವೆ. ಇದೆ ರೀತಿ ಇಲ್ಲು ಹೋರಾಟಗಳು ಆಗಬೇಕು. ಭಾಷಣದ ವೇಳೆ ಹೋರಾಟಗಾರರ ಆಗ್ರಹಿಸಿದರು. ಕರ್ನಾಟಕಕ್ಕೆ ಯೋಗಿ ಆದಿತ್ಯನಾಥ್ ಕರೆಸುವಂತೆ ಒತ್ತಾಯಿಸಿದರು. ಚುನಾವಣೆ ಸಂದರ್ಭ ಉದಯ್ ಕಾಸಿಗೆ ಓಟ್ ಹಾಕಿಬಿಡ್ತಿರಿ. ಜೂಜಾಡಿಸೋರಿಗೆ ಓಟ್ ಹಾಕಿದ್ರಿ. ಈ ಹಿಂದೆ ನಾನು ಹೇಳಿದ್ದೆ ಕಾಂಗ್ರೆಸ್ ಗೆ ಓಟ್ ಹಾಕಿದ್ರೆ ಕನ್ನಡದ ಸರ್ಕಾರ ಅಲ್ಲಾ ತಾಲಿಬಾನ್ ಸರ್ಕಾರ ನಿರ್ಮಾಣ ಆಗತ್ತೆ ಅಂತ. ಮುಸ್ಲಿಮರು ಎಂದು ಶಾಂತಿಯಿಂದ ಇಲ್ಲ. ಇಲ್ಲಿ ಅನ್ನ ತಿಂದು ಗಡಿ ಆಚೆಗಿನ ನಿಷ್ಠೆ ತೋರಿಸ್ತಾರೆ ಎಂಬುದಾಗಿ ತಿಳಿಸಿದರು.

ಮಸೀದಿಯ ಒಳಗೆ ಕಲ್ಲು ಹೇಗೆ ಬಂತು? ಕಲ್ಲು ತಂದ ಮುಲ್ಲಾ ಯಾರು? ಅದರ ಬಗ್ಗೆ ತನಿಖೆ ಆಗಬೇಕು. ಹೆಣ್ಣು ಮಕ್ಕಳ ಮೇಲೆ ಲಾಠಿ ಪ್ರಹಾರ ಮಾಡಿದವರ ವಿರುದ್ದ ಕ್ರಮ ಆಗಬೇಕು. ನಮ್ಮ ಹುಡುಗ್ರು ಯಾರು ಕಲ್ಲು ಹೊಡೆಯುವ ಸಂಸ್ಕೃತಿ ಇಲ್ಲ. ಆ ಮಸೀದಿಯ ಮುಲ್ಲನನ್ನ ಅರೆಸ್ಟ್ ಮಾಡಬೇಕು. ಮಸೀದಿ ಸೀಜ್ ಮಾಡಬೇಕು. ಮಸೀದಿ ಮುಚ್ಚಿಸುವ ಭಸವರೆ ಕೊಟ್ರೆ ಪ್ರತಿಭಟನೆ ಕೈಬಿಡ್ತಿವಿ ಎಂದರು.

ವರದಿ: ಗಿರೀಶ್ ರಾಜ್, ಮಂಡ್ಯ

Share. Facebook Twitter LinkedIn WhatsApp Email

Related Posts

ಅನರ್ಹ `ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಬಿಗ್ ಶಾಕ್ : ಪಂಚಾಯತ್ ಹಂತದಲ್ಲಿ `ಫಲಾನುಭವಿಗಳ ಪಟ್ಟಿ’ ನವೀಕರಣ.!

09/09/2025 6:05 AM1 Min Read

`SSLC’ ಕಳಪೆ ಫಲಿತಾಂಶ ಪಡೆದ ಅನುದಾನಿತ ಶಾಲೆಗಳಿಗೆ ನೋಟಿಸ್ : ಸಚಿವ ಡಿ.ಸುಧಾಕರ್

09/09/2025 6:04 AM6 Mins Read

ಊಟದ ನಂತರ ಪ್ರತಿದಿನ 2 ಏಲಕ್ಕಿ ತಿಂದರೆ ದೇಹಕ್ಕೆ ಸಿಗಲಿದೆ ಇಷ್ಟೊಂದು ಪ್ರಯೋಜನ.!

09/09/2025 6:00 AM2 Mins Read
Recent News

ಬಿಹಾರ SIR: ಆಧಾರ್ ಕುರಿತು ಸುಪ್ರೀಂಕೋರ್ಟ್‌ನ ಮಹತ್ವದ ತೀರ್ಪು

09/09/2025 6:06 AM

ಚುನಾವಣಾ ಆಯೋಗವು ಆಧಾರ್ ಅನ್ನು ಗುರುತಿನ ಪುರಾವೆಯಾಗಿ ಸ್ವೀಕರಿಸಬೇಕು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

09/09/2025 6:06 AM

ಅನರ್ಹ `ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಬಿಗ್ ಶಾಕ್ : ಪಂಚಾಯತ್ ಹಂತದಲ್ಲಿ `ಫಲಾನುಭವಿಗಳ ಪಟ್ಟಿ’ ನವೀಕರಣ.!

09/09/2025 6:05 AM

`SSLC’ ಕಳಪೆ ಫಲಿತಾಂಶ ಪಡೆದ ಅನುದಾನಿತ ಶಾಲೆಗಳಿಗೆ ನೋಟಿಸ್ : ಸಚಿವ ಡಿ.ಸುಧಾಕರ್

09/09/2025 6:04 AM
State News
KARNATAKA

ಅನರ್ಹ `ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಬಿಗ್ ಶಾಕ್ : ಪಂಚಾಯತ್ ಹಂತದಲ್ಲಿ `ಫಲಾನುಭವಿಗಳ ಪಟ್ಟಿ’ ನವೀಕರಣ.!

By kannadanewsnow5709/09/2025 6:05 AM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿರುವ ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದ್ದು, ಐಟಿ ರಿಟರ್ನ್ ಸಲ್ಲಿಸುವವರು ಗೃಹಲಕ್ಷ್ಮಿ ಯೋಜನೆ…

`SSLC’ ಕಳಪೆ ಫಲಿತಾಂಶ ಪಡೆದ ಅನುದಾನಿತ ಶಾಲೆಗಳಿಗೆ ನೋಟಿಸ್ : ಸಚಿವ ಡಿ.ಸುಧಾಕರ್

09/09/2025 6:04 AM

ಊಟದ ನಂತರ ಪ್ರತಿದಿನ 2 ಏಲಕ್ಕಿ ತಿಂದರೆ ದೇಹಕ್ಕೆ ಸಿಗಲಿದೆ ಇಷ್ಟೊಂದು ಪ್ರಯೋಜನ.!

09/09/2025 6:00 AM

ರಾಜ್ಯದ ಇಂಜಿನಿಯರಿಂಗ್ ಕಾಲೇಜುಗಳಿಗೆ ಆನ್ ಲೈನ್ ಕೌನ್ಸಿಲಿಂಗ್ ಮೂಲಕ `ಅತಿಥಿ ಉಪನ್ಯಾಸಕರ’ ನೇಮಕ : ಸರ್ಕಾರದಿಂದ ಆದೇಶ

09/09/2025 5:56 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.