BIGG NEWS: ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ನಿಲ್ಲಿಸುವುದಕ್ಕೆ ಕೋವಿಡ್‌ ಮಾರ್ಗಸೂಚಿ ಬಿಡುಗಡೆ ಮಾಡುತ್ತಿದೆ; ಡಿ.ಕೆ ಶಿವಕುಮಾರ್‌

ಬೆಳಗಾವಿ: ಚೀನಾದ ಪ್ರಸ್ತುತ ಪ್ರಕರಣಗಳ ಉಲ್ಬಣಕ್ಕೆ ಕಾರಣವಾಗುವ ಕೋವಿಡ್ ತಳಿಯಾದ ಒಮಿಕ್ರಾನ್ ಉಪ-ರೂಪಾಂತರ ಬಿಎಫ್7 ಪತ್ತೆಯಾಗಿದೆ. ಇದರಿಂದ ಕರ್ನಾಟಕದಲ್ಲಿ ಆತಂಕ ಶುರುವಾಗಿದೆ. BIGG NEWS: ಕೋವಿಡ್‌ ತಜ್ಞರ ಜೊತೆ ಇಂದು ಸಿಎಂ ಸಭೆ; ಸರ್ಕಾರದ ಸೂಚನೆಯಂತೆ ಬಿಬಿಎಂಪಿ ಕ್ರಮ: ತುಷಾರ್‌ ಗಿರಿನಾಥ್‌   ಇದೀಗ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ಯಶಸ್ಸಿಆಗಿ ನಡೆಯುತ್ತಿದೆ. ಹೀಗಾಗಿ ಇದನ್ನ ನೋಡೋದಕ್ಕೆ ಆಗದೆ ಕೇಂದ್ರ ಸರ್ಕಾರ ನಿಲ್ಲಿಸುವ ಪ್ರಯತ್ನ ಮಾಡುತ್ತಿದ್ದಾರೆ. ಹಾಗಾಗಿ ಪುನಃ ಕೋವಿಡ್-19 ಸೋಂಕು ನಿಯಂತ್ರಣ ನಿಯಮಾವಳಿಗಳನ್ನು … Continue reading BIGG NEWS: ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ನಿಲ್ಲಿಸುವುದಕ್ಕೆ ಕೋವಿಡ್‌ ಮಾರ್ಗಸೂಚಿ ಬಿಡುಗಡೆ ಮಾಡುತ್ತಿದೆ; ಡಿ.ಕೆ ಶಿವಕುಮಾರ್‌