Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಿಂಸಾಚಾರ ಪೀಡಿತ ನೇಪಾಳದಲ್ಲಿ ನಿಷೇಧಾಜ್ಞೆ ವಿಸ್ತರಣೆ ನಡುವೆ ಕೆಲವು ಗಂಟೆಗಳ ಕಾಲ ಸಾರ್ವಜನಿಕ ಸಂಚಾರಕ್ಕೆ ಅವಕಾಶ

11/09/2025 1:35 PM

ಶಿವಮೊಗ್ಗದಲ್ಲಿ ಹೃದಯವಿದ್ರಾವಕ  ಘಟನೆ : ಮದುವೆಯ ಮುಂಚೆಯೇ ಸಾವಿನಲ್ಲೂ ಒಂದಾದ ಜೋಡಿಗಳು!

11/09/2025 1:29 PM

Chhattisgarh: ಮಾವೋ ಸಿದ್ಧಾಂತಕ್ಕೆ ಗುಡ್ ಬೈ, 16 ನಕ್ಸಲೀಯರು ಶರಣಾಗತಿ

11/09/2025 1:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 2024-25ನೇ ಸಾಲಿನ ‘ರಿಲಯನ್ಸ್ ಫೌಂಡೇಷನ್ ಸ್ನಾತಕೋತ್ತರ ವಿದ್ಯಾರ್ಥಿ ವೇತನ’ ಫಲಿತಾಂಶ ಪ್ರಕಟ
INDIA

2024-25ನೇ ಸಾಲಿನ ‘ರಿಲಯನ್ಸ್ ಫೌಂಡೇಷನ್ ಸ್ನಾತಕೋತ್ತರ ವಿದ್ಯಾರ್ಥಿ ವೇತನ’ ಫಲಿತಾಂಶ ಪ್ರಕಟ

By kannadanewsnow0903/03/2025 6:07 PM

ಮುಂಬೈ : ರಿಲಯನ್ಸ್ ಫೌಂಡೇಷನ್ ಸ್ನಾತಕೋತ್ತರ ವಿದ್ಯಾರ್ಥಿ ವೇತನ 2024-25ರ ಫಲಿತಾಂಶವನ್ನು ಘೋಷಣೆ ಮಾಡಲಾಗಿದೆ. ಈ ವಿದ್ಯಾರ್ಥಿ ವೇತನವು 6 ಲಕ್ಷ ರೂಪಾಯಿ ತನಕದ ಹಣಕಾಸು ನೆರವು ಹಾಗೂ ಅದರ ಜತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಯಾಣದುದ್ದಕ್ಕೂ ಸಮಗ್ರ ಸಾಮರ್ಥ್ಯ ನಿರ್ಮಾಣವನ್ನು ಸಹ ಒಳಗೊಂಡಿದೆ. ಹತ್ತು ವರ್ಷಗಳ ಕಾಲ ಐವತ್ತು ಸಾವಿರದಷ್ಟು ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿ ವೇತನ ನೀಡುವುದಾಗಿ ಘೋಷಣೆ ಮಾಡಿರುವ ರಿಲಯನ್ಸ್ ಫೌಂಡೇಷನ್ ನ ಬದ್ಧತೆಯ ಭಾಗ ಇದಾಗಿದೆ. ವಿಜ್ಞಾನ ತಂತ್ರಜ್ಞಾನದಲ್ಲಿ ಪ್ರತಿಭಾವಂತವರನ್ನು ಉತ್ತೇಜಿಸುವುದರ ಸಂಕೇತವಾಗಿ ರಾಷ್ಟ್ರೀಯ ವಿಜ್ಞಾನ ದಿನದಂದೇ ಈ ಫಲಿತಾಂಶ ಘೋಷಿಸಲಾಗಿದೆ.

ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿರುವ ನೂರು ಅಸಾಧಾರಣ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿ ವೇತನ ನೀಡುತ್ತದೆ. ಭಾರತದಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಎಂಜಿನಿಯರಿಂಗ್, ತಂತ್ರಜ್ಞಾನ, ಇಂಧನ ಹಾಗೂ ಜೀವ ವಿಜ್ಞಾನದಲ್ಲಿ ಪದವಿ ಮಾಡುತ್ತಿರಬೇಕು. ಈ ಸ್ಕಾಲರ್ ಷಿಪ್ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ಒದಗಿಸುತ್ತದೆ. ಜೊತೆಗೆ ಪರಿಣತರು- ವಿಷಯತಜ್ಞರು ಮಾರ್ಗದರ್ಶನ ನೀಡುತ್ತಾರೆ. ಇದರೊಂದಿಗೆ ನೆಟ್ ವರ್ಕಿಂಗ್ ಅವಕಾಶಗಳು, ಸಂಶೋಧನೆಗೆ ಅವಕಾಶ ಹಾಗೂ ಆಯಾ ಕ್ಷೇತ್ರದಲ್ಲಿನ ವಿಷಯ ಗ್ರಹಿಕೆಗೆ ನೆರವು ದೊರಕಿಸಲಾಗುತ್ತದೆ.

ಕೃತಕ ಬುದ್ಧಿಮತ್ತೆ, ಕಂಪ್ಯೂಟರ್ ಸೈನ್ಸಸ್, ಗಣಿತ ಮತ್ತು ಕಂಪ್ಯೂಟಿಂಗ್, ವಿವಿಧ ಎಂಜಿನಿಂಯರಿಂಗ್ ವಿಷಯಗಳು, ನವೀಕೃತ ಹಾಗೂ ಹೊಸ ಇಂಧನ ಮತ್ತು ಜೀವ ವಿಜ್ಞಾನ ಇವು ಅರ್ಹ ಕ್ಷೇತ್ರಗಳಾಗಿ ಎಲ್ಲವೂ ಒಳಗೊಂಡಿವೆ. ಭಾರತದ ಭವಿಷ್ಯದ ಬೆಳವಣಿಗೆಗೆ ಕೊಡುಗೆ ನೀಡಬಲ್ಲಂಥ ನಾಯಕರಾಗುವ ಸಾಮರ್ಥ್ಯ ಇರುವವರನ್ನು ಗುರುತಿಸುವುದಕ್ಕೆ ಇದರಿಂದ ನೆರವಾಗುತ್ತದೆ.

ರಿಲಯನ್ಸ್ ಫೌಂಡೇಷನ್ ವಕ್ತಾರರು ಮಾತನಾಡಿ, ರಾಷ್ಟ್ರೀಯ ವಿಜ್ಞಾನ ದಿನದಂದು ನಾವು ಜ್ಞಾನ ಮತ್ತು ನಾವೀನ್ಯತೆಯ ಸಾಮರ್ಥ್ಯವನ್ನು ಸಂಭ್ರಮಿಸುತ್ತಿದ್ದೇವೆ. ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿವೇತನ ಪಡೆದವರು ಜಾಗತಿಕ ಮಟ್ಟದಲ್ಲಿ ತಮ್ಮ ಕೊಡುಗೆಯನ್ನು ನೀಡುತ್ತಿದ್ದಾರೆ ಎಂದರು.

2024-25ರ ಸಾಲಿನ ಸ್ನಾತಕೋತ್ತರ ವಿದ್ಯಾರ್ಥಿ ವೇತನದ ಫಲಿತಾಂಶ ನೋಡಲು ಲಿಂಕ್: https://scholarships.reliancefoundation.org/PGScholarship_ApplicationStatus.aspx ಕ್ಲಿಕ್ ಮಾಡಿ. ನಂತರ 17 ಅಂಕಿಯ ಅರ್ಜಿ ಸಂಖ್ಯೆ ಅಥವಾ ನೋಂದಾಯಿತ ಇ-ಮೇಲ್ ಐಡಿಯನ್ನು ನಮೂದಿಸಿ. ಅದಾದ ಮೇಲೆ ಸಲ್ಲಿಕೆ (ಸಬ್ ಮಿಟ್) ಬಟನ್ ಒತ್ತಿದರೆ ಫಲಿತಾಂಶ ನೋಡಬಹುದು.

ಬಿಎಸ್ಪಿ ಪಕ್ಷದ ಹಿತದೃಷ್ಟಿಯಿಂದ ತಮ್ಮ ಸೋದರಳಿಯ ಆಕಾಶ್ ಆನಂದ್ ಹೊರಹಾಕಲಾಗಿದೆ: ಮಾಯಾವತಿ ಸ್ಪಷ್ಟನೆ

BREAKING: ‘ಗೃಹಲಕ್ಷ್ಮೀ ಯೋಜನೆ’ ಬಾಕಿ ಹಣ ‘ಯಜಮಾನಿ’ಯರ ಖಾತೆಗೆ ಜಮಾ: ಬಂದಿದ್ಯಾ ಅಂತ ಹೀಗೆ ಚೆಕ್ ಮಾಡಿ

Share. Facebook Twitter LinkedIn WhatsApp Email

Related Posts

ಹಿಂಸಾಚಾರ ಪೀಡಿತ ನೇಪಾಳದಲ್ಲಿ ನಿಷೇಧಾಜ್ಞೆ ವಿಸ್ತರಣೆ ನಡುವೆ ಕೆಲವು ಗಂಟೆಗಳ ಕಾಲ ಸಾರ್ವಜನಿಕ ಸಂಚಾರಕ್ಕೆ ಅವಕಾಶ

11/09/2025 1:35 PM1 Min Read

Chhattisgarh: ಮಾವೋ ಸಿದ್ಧಾಂತಕ್ಕೆ ಗುಡ್ ಬೈ, 16 ನಕ್ಸಲೀಯರು ಶರಣಾಗತಿ

11/09/2025 1:16 PM1 Min Read

BREAKING: ನೇಪಾಳ ಪ್ರತಿಭಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 31ಕ್ಕೆ ಏರಿಕೆ, ಮಧ್ಯಂತರ ಸರ್ಕಾರ ರಚನೆಗೆ ಮಾತುಕತೆ

11/09/2025 1:00 PM2 Mins Read
Recent News

ಹಿಂಸಾಚಾರ ಪೀಡಿತ ನೇಪಾಳದಲ್ಲಿ ನಿಷೇಧಾಜ್ಞೆ ವಿಸ್ತರಣೆ ನಡುವೆ ಕೆಲವು ಗಂಟೆಗಳ ಕಾಲ ಸಾರ್ವಜನಿಕ ಸಂಚಾರಕ್ಕೆ ಅವಕಾಶ

11/09/2025 1:35 PM

ಶಿವಮೊಗ್ಗದಲ್ಲಿ ಹೃದಯವಿದ್ರಾವಕ  ಘಟನೆ : ಮದುವೆಯ ಮುಂಚೆಯೇ ಸಾವಿನಲ್ಲೂ ಒಂದಾದ ಜೋಡಿಗಳು!

11/09/2025 1:29 PM

Chhattisgarh: ಮಾವೋ ಸಿದ್ಧಾಂತಕ್ಕೆ ಗುಡ್ ಬೈ, 16 ನಕ್ಸಲೀಯರು ಶರಣಾಗತಿ

11/09/2025 1:16 PM

ಮನೆ ಕಟ್ಟೋರಿಗೆ ಗುಡ್‌ನ್ಯೂಸ್‌: ಸಿಮೆಂಟ್ ಚೀಲ ಬೆಲೆ 35 ರೂ.ವರೆಗೆ ಇಳಿಕೆ…..!

11/09/2025 1:04 PM
State News
KARNATAKA

ಶಿವಮೊಗ್ಗದಲ್ಲಿ ಹೃದಯವಿದ್ರಾವಕ  ಘಟನೆ : ಮದುವೆಯ ಮುಂಚೆಯೇ ಸಾವಿನಲ್ಲೂ ಒಂದಾದ ಜೋಡಿಗಳು!

By kannadanewsnow0511/09/2025 1:29 PM KARNATAKA 1 Min Read

ಶಿವಮೊಗ್ಗ : ಶಿವಮೊಗ್ಗದಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು, ರಾಷ್ಟ್ರೀಯ ಅಪಘಾತದಲ್ಲಿ ಹಸೆಮಣೆ ಎರಬೇಕಿದ್ದ ಜೋಡಿ ಸಾವನ್ನಪ್ಪಿದ್ದಾರೆ. ಶಿಕಾರಿಪುರ ತಾಲೂಕಿನ…

ತುಮಕೂರು : ನೀರಿನ ವಿಚಾರವಾಗಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ : ಗೂಡ್ಸ್ ವಾಹನ ಹರಿಸಿ ವ್ಯಕ್ತಿಯ ಭೀಕರ ಹತ್ಯೆ!

11/09/2025 12:59 PM

BREAKING : ಕಾಂಗ್ರೆಸ್ ಶಾಸಕರಿಗೆ ಬಂಪರ್ ಗಿಫ್ಟ್ : 50 ಕೋಟಿ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

11/09/2025 12:50 PM

BIG NEWS : ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : ಸಹಜ ಸ್ಥಿತಿಯತ್ತ ಮದ್ದೂರು ಪಟ್ಟಣ

11/09/2025 12:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.