Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪುರುಷರೇ ನಿಮ್ಮ ಪರ್ಸ್ ನಲ್ಲಿ ಈ ವಸ್ತುಗಳನ್ನು ಇಟ್ಟುಕೊಳ್ಳಿ, ಎಂದಿಗೂ ಹಣದ ಕೊರತೆ ಎದುರಾಗದು!

22/12/2025 2:57 PM

ಪುರುಷರೇ ಗಮನಿಸಿ : ಒಂದು ಹನಿ ವೀರ್ಯ ಉತ್ಪತ್ತಿಯಾಗಲು ಎಷ್ಟು ದಿನಗಳು ಬೇಕಾಗುತ್ತದೆ ಗೊತ್ತಾ? ವ್ಯರ್ಥ ಮಾಡಬೇಡಿ!

22/12/2025 2:57 PM
Sonia, Rahul Gandhi

BREAKING : ನ್ಯಾಷನಲ್ ಹೆರಾಲ್ಡ್ ಕೇಸ್ ; ‘ED’ ಮೇಲ್ಮನವಿಗೆ ಪ್ರತಿಕ್ರಿಯಿಸುವಂತೆ ‘ರಾಹುಲ್, ಸೋನಿಯಾ ಗಾಂಧಿ’ಗೆ ಹೈಕೋರ್ಟ್ ನೋಟಿಸ್

22/12/2025 2:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ರಿಲಯನ್ಸ್ ಇಂಡಸ್ಟ್ರೀಸ್’ಗೆ ‘ಕ್ರೀಡಾ ಪ್ರೋತ್ಸಾಹಕ್ಕಾಗಿ ಅತ್ಯುತ್ತಮ ಕಾರ್ಪೊರೇಟ್’ ಪ್ರಶಸ್ತಿ
INDIA

‘ರಿಲಯನ್ಸ್ ಇಂಡಸ್ಟ್ರೀಸ್’ಗೆ ‘ಕ್ರೀಡಾ ಪ್ರೋತ್ಸಾಹಕ್ಕಾಗಿ ಅತ್ಯುತ್ತಮ ಕಾರ್ಪೊರೇಟ್’ ಪ್ರಶಸ್ತಿ

By kannadanewsnow0915/02/2025 5:46 PM

ಮುಂಬೈ : ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಎಂ ಅಂಬಾನಿ ಅವರ ನೇತೃತ್ವದಲ್ಲಿ ರಿಲಯನ್ಸ್ ಫೌಂಡೇಶನ್ ಮೂಲಕ ರಿಲಯನ್ಸ್ ಇಂಡಸ್ಟ್ರೀಸ್ ಮಾಡಿರುವ ಕ್ರೀಡಾಭಿವೃದ್ಧಿಯ ಸಾಧನೆಗಳಿಗಾಗಿ, ಇಂದು (ಫೆಬ್ರವರಿ 14) ಮುಂಬೈನಲ್ಲಿ ನಡೆದ 2025ರ ‘ಸ್ಪೋರ್ಟ್‌ಸ್ಟಾರ್ ಏಸಸ್ ಅವಾರ್ಡ್ಸ್’ ಸಮಾರಂಭದಲ್ಲಿ ಪ್ರತಿಷ್ಠಿತ ‘ಅತ್ಯುತ್ತಮ ಕಾರ್ಪೊರೇಟ್’ (ಕ್ರೀಡಾ ಪ್ರೋತ್ಸಾಹಕ್ಕಾಗಿ) ಪ್ರಶಸ್ತಿಯ ಗೌರವವನ್ನು ಪಡೆದುಕೊಂಡಿದೆ.

ರಿಲಯನ್ಸ್ ಫೌಂಡೇಶನ್ ನಿಂದ ಪ್ರೋತ್ಸಾಹ ಪಡೆಯುತ್ತಿರುವ ಕ್ರೀಡಾಪಟು ಜ್ಯೋತಿ ಯರ್ರಾಜಿ ಟ್ರ್ಯಾಕ್‌ನಲ್ಲಿ ಮಾಡಿರುವ ಅದ್ಭುತ ಸಾಧನೆಗಳನ್ನು ಗುರುತಿಸಿ ವರ್ಷದ ಕ್ರೀಡಾಪಟು (ಟ್ರ್ಯಾಕ್ ಮತ್ತು ಫೀಲ್ಡ್) ಪ್ರಶಸ್ತಿಯನ್ನು ನೀಡಲಾಯಿತು. ಇದು ಕೂಡ ರಿಲಯನ್ಸ್ ಫೌಂಡೇಶನ್ ನ ಕ್ರೀಡಾ ಪ್ರೋತ್ಸಾಹದ ಕೆಲಸಕ್ಕೆ ಸಿಕ್ಕ ಮನ್ನಣೆಯಂತಿದೆ.

ರಿಲಯನ್ಸ್ ಫೌಂಡೇಶನ್ ತನ್ನ ವಿವಿಧ ಕ್ರೀಡಾ ಯೋಜನೆಗಳ ಮೂಲಕ ದೇಶದ ಕ್ರೀಡಾ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತ ಬಂದಿದೆ. ಕಳೆದ ವರ್ಷ ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಭಾರತದ ಮೊದಲ ‘ಕಂಟ್ರಿ ಹೌಸ್’ ಆದ ‘ಇಂಡಿಯಾ ಹೌಸ್‌’ನಂತಹ ಉಪಕ್ರಮದೊಂದಿಗೆ ರಿಲಯನ್ಸ್ ಪ್ರತಿಷ್ಠಾನವು ಭಾರತದ ಕ್ರೀಡಾ ಅಭಿಯಾನದ ಯಶಸ್ಸಿನಲ್ಲಿ ಮಹತ್ವದ ಪಾತ್ರ ವಹಿಸಿದೆ.

ರಿಲಯನ್ಸ್ ಫೌಂಡೇಶನ್ ಪ್ರಸ್ತುತ 10ಕ್ಕೂ ಹೆಚ್ಚು ಒಲಿಂಪಿಕ್ ಕ್ರೀಡೆಗಳಲ್ಲಿ 100ಕ್ಕೂ ಹೆಚ್ಚು ಕ್ರೀಡಾಪಟುಗಳನ್ನು ಬೆಂಬಲಿಸುತ್ತಿದೆ. ಜೊತೆಗೆ ತಳಮಟ್ಟದ ಫುಟ್‌ಬಾಲ್ ಮತ್ತು ಒಲಿಂಪಿಕ್ ಕ್ರೀಡಾ ಅಭಿವೃದ್ಧಿಯಲ್ಲಿ ತನ್ನ ಕೆಲಸಗಳನ್ನು ನಿರ್ವಹಿಸುತ್ತಿದೆ.

ಭಾರತದಲ್ಲಿ ಕ್ರೀಡೆಗಳ ಅಭಿವೃದ್ಧಿ ಮತ್ತು ಫುಟ್‌ಬಾಲ್‌ ಬೆಳವಣಿಗೆಗಾಗಿ ರಿಲಯನ್ಸ್ ಫೌಂಡೇಶನ್‌ನ ಉಪಕ್ರಮಗಳು ತಳಮಟ್ಟದಿಂದ ಗಣ್ಯ ಹಂತದವರೆಗೆ ಸುಮಾರು 23 ದಶಲಕ್ಷ ಜನರನ್ನು ಮುಟ್ಟಿವೆ.

ಸ್ಪೋರ್ಟ್‌ಸ್ಟಾರ್ ಏಸಸ್ ಅವಾರ್ಡ್ಸ್’ ಭಾರತೀಯ ಕ್ರೀಡಾ ಸಾಧಕರನ್ನು ಗೌರವಿಸುವ ಪ್ರಶಸ್ತಿಯಾಗಿ ವಿಶೇಷ ಮಹತ್ವವನ್ನು ಹೊಂದಿದೆ. ದೇಶದ ಭವಿಷ್ಯದ ಕ್ರೀಡಾತ್ತಾರೆಯರನ್ನು ಗುರುತಿಸುವ ಮತ್ತು ಬಲಿಷ್ಠವಾಗಿ ರೂಪಿಸುವ ನಿಟ್ಟಿನಲ್ಲಿ ರಿಲಯನ್ಸ್ ಫೌಂಡೇಶನ್‌ ನೀಡಿರುವ ಕೊಡುಗೆಗಳನ್ನು ಪರಿಗಣಿಸಿ ಈ ಬಾರಿ ತನ್ನ ಗೌರವವನ್ನು ಸಲ್ಲಿಸಿದೆ.

ಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣಕ್ಕೆ HDK ತಕರಾರು: ಡಿಸಿಎಂ ಡಿ.ಕೆ. ಶಿವಕುಮಾರ್

BREAKING: ಬೆಳಗಾವಿಯಲ್ಲಿ ಗೋವಾದ ಮಾಜಿ ಶಾಸಕರ ಮೇಲೆ ಆಟೋ ಚಾಲಕನಿಂದ ಹಲ್ಲೆ: ಕುಸಿದು ಬಿದ್ದು ಸಾವು

ALERT : ರಾಜ್ಯದ ಕಾರ್ಮಿಕರೇ ಎಚ್ಚರ : ಮೋಸದ ಕರೆಗಳು ಬಂದ್ರೆ ತಕ್ಷಣ ಅಧಿಕಾರಿಗಳ ಗಮನಕ್ಕೆ ತನ್ನಿ.!

Share. Facebook Twitter LinkedIn WhatsApp Email

Related Posts

Sonia, Rahul Gandhi

BREAKING : ನ್ಯಾಷನಲ್ ಹೆರಾಲ್ಡ್ ಕೇಸ್ ; ‘ED’ ಮೇಲ್ಮನವಿಗೆ ಪ್ರತಿಕ್ರಿಯಿಸುವಂತೆ ‘ರಾಹುಲ್, ಸೋನಿಯಾ ಗಾಂಧಿ’ಗೆ ಹೈಕೋರ್ಟ್ ನೋಟಿಸ್

22/12/2025 2:55 PM1 Min Read

BIG NEWS : ದೇಶದ ಇತಿಹಾಸದಲ್ಲಿ ಇದೇ ಮೊದಲು : ಜಿಲ್ಲಾ ಮಟ್ಟದ ಆಸ್ಪತ್ರೆಯಲ್ಲಿ `ಹೃದಯ ಕಸಿ’ | WATCH VIDEO

22/12/2025 2:46 PM1 Min Read

‘PF’ ಹೊಂದಿರುವ ಉದ್ಯೋಗಿಗಳೇ ಅದೃಷ್ಟವಂತರು.! ಈಗ ‘ವಿಮಾ ಹಣ’ ಸಿಲುಕೋದಿಲ್ಲ, ರಜೆಗೂ ಕತ್ತರಿ ಇಲ್ಲ!

22/12/2025 2:43 PM2 Mins Read
Recent News

ಪುರುಷರೇ ನಿಮ್ಮ ಪರ್ಸ್ ನಲ್ಲಿ ಈ ವಸ್ತುಗಳನ್ನು ಇಟ್ಟುಕೊಳ್ಳಿ, ಎಂದಿಗೂ ಹಣದ ಕೊರತೆ ಎದುರಾಗದು!

22/12/2025 2:57 PM

ಪುರುಷರೇ ಗಮನಿಸಿ : ಒಂದು ಹನಿ ವೀರ್ಯ ಉತ್ಪತ್ತಿಯಾಗಲು ಎಷ್ಟು ದಿನಗಳು ಬೇಕಾಗುತ್ತದೆ ಗೊತ್ತಾ? ವ್ಯರ್ಥ ಮಾಡಬೇಡಿ!

22/12/2025 2:57 PM
Sonia, Rahul Gandhi

BREAKING : ನ್ಯಾಷನಲ್ ಹೆರಾಲ್ಡ್ ಕೇಸ್ ; ‘ED’ ಮೇಲ್ಮನವಿಗೆ ಪ್ರತಿಕ್ರಿಯಿಸುವಂತೆ ‘ರಾಹುಲ್, ಸೋನಿಯಾ ಗಾಂಧಿ’ಗೆ ಹೈಕೋರ್ಟ್ ನೋಟಿಸ್

22/12/2025 2:55 PM

BREAKING : ನಾಯಕತ್ವ ಬದಲಾವಣೆ ಬಗ್ಗೆ ರಾಹುಲ್ ಗಾಂಧಿ ನಿರ್ಧಾರಕ್ಕೆ ನಾನು ಬದ್ಧ : CM ಸಿದ್ದರಾಮಯ್ಯ

22/12/2025 2:51 PM
State News
KARNATAKA

ಪುರುಷರೇ ನಿಮ್ಮ ಪರ್ಸ್ ನಲ್ಲಿ ಈ ವಸ್ತುಗಳನ್ನು ಇಟ್ಟುಕೊಳ್ಳಿ, ಎಂದಿಗೂ ಹಣದ ಕೊರತೆ ಎದುರಾಗದು!

By kannadanewsnow0922/12/2025 2:57 PM KARNATAKA 2 Mins Read

ನಮ್ಮ ಪರ್ಸ್ ಯಾವಾಗಲೂ ತುಂಬಿರಬೇಕು, ಅದು ಖಾಲಿಯಾಗಬಾರದೆಂದು ಅನೇಕರು ಬಯಸುತ್ತಾರೆ. ಕೆಲವೊಮ್ಮೆ ಹಣದ ಸಮಸ್ಯೆ ಎದುರಾದಾಗ ಪರ್ಸ್ ನಲ್ಲಿ ಹಣ…

ಪುರುಷರೇ ಗಮನಿಸಿ : ಒಂದು ಹನಿ ವೀರ್ಯ ಉತ್ಪತ್ತಿಯಾಗಲು ಎಷ್ಟು ದಿನಗಳು ಬೇಕಾಗುತ್ತದೆ ಗೊತ್ತಾ? ವ್ಯರ್ಥ ಮಾಡಬೇಡಿ!

22/12/2025 2:57 PM

BREAKING : ನಾಯಕತ್ವ ಬದಲಾವಣೆ ಬಗ್ಗೆ ರಾಹುಲ್ ಗಾಂಧಿ ನಿರ್ಧಾರಕ್ಕೆ ನಾನು ಬದ್ಧ : CM ಸಿದ್ದರಾಮಯ್ಯ

22/12/2025 2:51 PM

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚನೆ: ಗೃಹ ಸಚಿವ ಪರಮೇಶ್ವರ್

22/12/2025 2:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.