Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಹಿಮಾಚಲ ಪ್ರದೇಶದ ಕುಲ್ಲುನಲ್ಲಿ ಭೂಕುಸಿತ: ಓರ್ವ ಸಾವು,ಹಲವರು ಸಿಲುಕಿರುವ ಶಂಕೆ

04/09/2025 1:05 PM

NIRF Ranking 2025: ಐಐಎಸ್ಸಿ ಅತ್ಯುತ್ತಮ ವಿಶ್ವವಿದ್ಯಾಲಯ, ಜೆಎನ್ಯುಗೆ 2ನೇ ಸ್ಥಾನ

04/09/2025 12:52 PM

ವೈಯಕ್ತಿಕ ಜೀವ ಮತ್ತು ಆರೋಗ್ಯ ವಿಮಾ ಪಾಲಿಸಿಗಳಿಗೆ GSTಯಿಂದ ವಿನಾಯಿತಿ

04/09/2025 12:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ರಿಲಯನ್ಸ್ ಇಂಡಸ್ಟ್ರೀಸ್’ಗೆ ‘ಕ್ರೀಡಾ ಪ್ರೋತ್ಸಾಹಕ್ಕಾಗಿ ಅತ್ಯುತ್ತಮ ಕಾರ್ಪೊರೇಟ್’ ಪ್ರಶಸ್ತಿ
INDIA

‘ರಿಲಯನ್ಸ್ ಇಂಡಸ್ಟ್ರೀಸ್’ಗೆ ‘ಕ್ರೀಡಾ ಪ್ರೋತ್ಸಾಹಕ್ಕಾಗಿ ಅತ್ಯುತ್ತಮ ಕಾರ್ಪೊರೇಟ್’ ಪ್ರಶಸ್ತಿ

By kannadanewsnow0915/02/2025 5:46 PM

ಮುಂಬೈ : ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಎಂ ಅಂಬಾನಿ ಅವರ ನೇತೃತ್ವದಲ್ಲಿ ರಿಲಯನ್ಸ್ ಫೌಂಡೇಶನ್ ಮೂಲಕ ರಿಲಯನ್ಸ್ ಇಂಡಸ್ಟ್ರೀಸ್ ಮಾಡಿರುವ ಕ್ರೀಡಾಭಿವೃದ್ಧಿಯ ಸಾಧನೆಗಳಿಗಾಗಿ, ಇಂದು (ಫೆಬ್ರವರಿ 14) ಮುಂಬೈನಲ್ಲಿ ನಡೆದ 2025ರ ‘ಸ್ಪೋರ್ಟ್‌ಸ್ಟಾರ್ ಏಸಸ್ ಅವಾರ್ಡ್ಸ್’ ಸಮಾರಂಭದಲ್ಲಿ ಪ್ರತಿಷ್ಠಿತ ‘ಅತ್ಯುತ್ತಮ ಕಾರ್ಪೊರೇಟ್’ (ಕ್ರೀಡಾ ಪ್ರೋತ್ಸಾಹಕ್ಕಾಗಿ) ಪ್ರಶಸ್ತಿಯ ಗೌರವವನ್ನು ಪಡೆದುಕೊಂಡಿದೆ.

ರಿಲಯನ್ಸ್ ಫೌಂಡೇಶನ್ ನಿಂದ ಪ್ರೋತ್ಸಾಹ ಪಡೆಯುತ್ತಿರುವ ಕ್ರೀಡಾಪಟು ಜ್ಯೋತಿ ಯರ್ರಾಜಿ ಟ್ರ್ಯಾಕ್‌ನಲ್ಲಿ ಮಾಡಿರುವ ಅದ್ಭುತ ಸಾಧನೆಗಳನ್ನು ಗುರುತಿಸಿ ವರ್ಷದ ಕ್ರೀಡಾಪಟು (ಟ್ರ್ಯಾಕ್ ಮತ್ತು ಫೀಲ್ಡ್) ಪ್ರಶಸ್ತಿಯನ್ನು ನೀಡಲಾಯಿತು. ಇದು ಕೂಡ ರಿಲಯನ್ಸ್ ಫೌಂಡೇಶನ್ ನ ಕ್ರೀಡಾ ಪ್ರೋತ್ಸಾಹದ ಕೆಲಸಕ್ಕೆ ಸಿಕ್ಕ ಮನ್ನಣೆಯಂತಿದೆ.

ರಿಲಯನ್ಸ್ ಫೌಂಡೇಶನ್ ತನ್ನ ವಿವಿಧ ಕ್ರೀಡಾ ಯೋಜನೆಗಳ ಮೂಲಕ ದೇಶದ ಕ್ರೀಡಾ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತ ಬಂದಿದೆ. ಕಳೆದ ವರ್ಷ ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಭಾರತದ ಮೊದಲ ‘ಕಂಟ್ರಿ ಹೌಸ್’ ಆದ ‘ಇಂಡಿಯಾ ಹೌಸ್‌’ನಂತಹ ಉಪಕ್ರಮದೊಂದಿಗೆ ರಿಲಯನ್ಸ್ ಪ್ರತಿಷ್ಠಾನವು ಭಾರತದ ಕ್ರೀಡಾ ಅಭಿಯಾನದ ಯಶಸ್ಸಿನಲ್ಲಿ ಮಹತ್ವದ ಪಾತ್ರ ವಹಿಸಿದೆ.

ರಿಲಯನ್ಸ್ ಫೌಂಡೇಶನ್ ಪ್ರಸ್ತುತ 10ಕ್ಕೂ ಹೆಚ್ಚು ಒಲಿಂಪಿಕ್ ಕ್ರೀಡೆಗಳಲ್ಲಿ 100ಕ್ಕೂ ಹೆಚ್ಚು ಕ್ರೀಡಾಪಟುಗಳನ್ನು ಬೆಂಬಲಿಸುತ್ತಿದೆ. ಜೊತೆಗೆ ತಳಮಟ್ಟದ ಫುಟ್‌ಬಾಲ್ ಮತ್ತು ಒಲಿಂಪಿಕ್ ಕ್ರೀಡಾ ಅಭಿವೃದ್ಧಿಯಲ್ಲಿ ತನ್ನ ಕೆಲಸಗಳನ್ನು ನಿರ್ವಹಿಸುತ್ತಿದೆ.

ಭಾರತದಲ್ಲಿ ಕ್ರೀಡೆಗಳ ಅಭಿವೃದ್ಧಿ ಮತ್ತು ಫುಟ್‌ಬಾಲ್‌ ಬೆಳವಣಿಗೆಗಾಗಿ ರಿಲಯನ್ಸ್ ಫೌಂಡೇಶನ್‌ನ ಉಪಕ್ರಮಗಳು ತಳಮಟ್ಟದಿಂದ ಗಣ್ಯ ಹಂತದವರೆಗೆ ಸುಮಾರು 23 ದಶಲಕ್ಷ ಜನರನ್ನು ಮುಟ್ಟಿವೆ.

ಸ್ಪೋರ್ಟ್‌ಸ್ಟಾರ್ ಏಸಸ್ ಅವಾರ್ಡ್ಸ್’ ಭಾರತೀಯ ಕ್ರೀಡಾ ಸಾಧಕರನ್ನು ಗೌರವಿಸುವ ಪ್ರಶಸ್ತಿಯಾಗಿ ವಿಶೇಷ ಮಹತ್ವವನ್ನು ಹೊಂದಿದೆ. ದೇಶದ ಭವಿಷ್ಯದ ಕ್ರೀಡಾತ್ತಾರೆಯರನ್ನು ಗುರುತಿಸುವ ಮತ್ತು ಬಲಿಷ್ಠವಾಗಿ ರೂಪಿಸುವ ನಿಟ್ಟಿನಲ್ಲಿ ರಿಲಯನ್ಸ್ ಫೌಂಡೇಶನ್‌ ನೀಡಿರುವ ಕೊಡುಗೆಗಳನ್ನು ಪರಿಗಣಿಸಿ ಈ ಬಾರಿ ತನ್ನ ಗೌರವವನ್ನು ಸಲ್ಲಿಸಿದೆ.

ಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣಕ್ಕೆ HDK ತಕರಾರು: ಡಿಸಿಎಂ ಡಿ.ಕೆ. ಶಿವಕುಮಾರ್

BREAKING: ಬೆಳಗಾವಿಯಲ್ಲಿ ಗೋವಾದ ಮಾಜಿ ಶಾಸಕರ ಮೇಲೆ ಆಟೋ ಚಾಲಕನಿಂದ ಹಲ್ಲೆ: ಕುಸಿದು ಬಿದ್ದು ಸಾವು

ALERT : ರಾಜ್ಯದ ಕಾರ್ಮಿಕರೇ ಎಚ್ಚರ : ಮೋಸದ ಕರೆಗಳು ಬಂದ್ರೆ ತಕ್ಷಣ ಅಧಿಕಾರಿಗಳ ಗಮನಕ್ಕೆ ತನ್ನಿ.!

Share. Facebook Twitter LinkedIn WhatsApp Email

Related Posts

BREAKING: ಹಿಮಾಚಲ ಪ್ರದೇಶದ ಕುಲ್ಲುನಲ್ಲಿ ಭೂಕುಸಿತ: ಓರ್ವ ಸಾವು,ಹಲವರು ಸಿಲುಕಿರುವ ಶಂಕೆ

04/09/2025 1:05 PM1 Min Read

NIRF Ranking 2025: ಐಐಎಸ್ಸಿ ಅತ್ಯುತ್ತಮ ವಿಶ್ವವಿದ್ಯಾಲಯ, ಜೆಎನ್ಯುಗೆ 2ನೇ ಸ್ಥಾನ

04/09/2025 12:52 PM2 Mins Read

ವೈಯಕ್ತಿಕ ಜೀವ ಮತ್ತು ಆರೋಗ್ಯ ವಿಮಾ ಪಾಲಿಸಿಗಳಿಗೆ GSTಯಿಂದ ವಿನಾಯಿತಿ

04/09/2025 12:34 PM1 Min Read
Recent News

BREAKING: ಹಿಮಾಚಲ ಪ್ರದೇಶದ ಕುಲ್ಲುನಲ್ಲಿ ಭೂಕುಸಿತ: ಓರ್ವ ಸಾವು,ಹಲವರು ಸಿಲುಕಿರುವ ಶಂಕೆ

04/09/2025 1:05 PM

NIRF Ranking 2025: ಐಐಎಸ್ಸಿ ಅತ್ಯುತ್ತಮ ವಿಶ್ವವಿದ್ಯಾಲಯ, ಜೆಎನ್ಯುಗೆ 2ನೇ ಸ್ಥಾನ

04/09/2025 12:52 PM

ವೈಯಕ್ತಿಕ ಜೀವ ಮತ್ತು ಆರೋಗ್ಯ ವಿಮಾ ಪಾಲಿಸಿಗಳಿಗೆ GSTಯಿಂದ ವಿನಾಯಿತಿ

04/09/2025 12:34 PM

ಕ್ರಿಕೆಟ್ ಅಭಿಮಾನಿಗಳಿಗೆ ಶಾಕ್: IPL ಟಿಕೆಟ್‌ಗಳ ಮೇಲೆ 40% GST, ಪಂದ್ಯ ವೀಕ್ಷಿಸಲು ದುಬಾರಿ ಬೆಲೆ

04/09/2025 12:29 PM
State News
KARNATAKA

BIG NEWS : ಉಡುಪಿಯಲ್ಲಿ ಹನಿಟ್ರ್ಯಾಪ್; ಮನೆಗೆ ಕರೆದು ವ್ಯಕ್ತಿಗೆ ಹಲ್ಲೆ ಮಾಡಿ ಹಣ ಸುಲಿಗೆ, ಮಹಿಳೆ ಸಹಿತ 6 ಮಂದಿ ಅರೆಸ್ಟ್

By kannadanewsnow0504/09/2025 12:27 PM KARNATAKA 1 Min Read

ಉಡುಪಿ : ಹನಿಟ್ರ್ಯಾಪ್ ಜಾಲವೊಂದನ್ನು ಭೇದಿಸಿರುವ ಜಿಲ್ಲೆಯ ಕುಂದಾಪುರ ನಗರ ಠಾಣೆ ಪೊಲೀಸರು ಮಹಿಳೆ ಸಹಿತ ಒಟ್ಟು ಆರು ಮಂದಿ…

2025ರ ವರ್ಷದ ಕೊನೆಯ ಖಗ್ರಾಸ ಹುಣ್ಣಿಮಯ ಚಂದ್ರಗ್ರಹಣ ಆರಂಭ-ಮೋಕ್ಷ ಯಾವಾಗ? ಸೂತಕದ ಛಾಯೆ, ಸಮಯ, ತಿಳಿಯಿರಿ

04/09/2025 11:52 AM

BREAKING : ಮುಡಾದಲ್ಲಿ ಸಿಎಂ ಪತ್ನಿಗೆ 14 ನಿವೇಶನ ಹಂಚಿಕೆ ಕೇಸ್ : 2ನೇ ವಾರಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

04/09/2025 10:58 AM

ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಹಿನ್ನೆಲೆ : ಇಂದು, ನಾಳೆ ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶ

04/09/2025 10:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.