Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ChatGPT:ಚಾಟ್‌ಜಿಪಿಟಿಯಲ್ಲೇ ಯುಪಿಐ ಪೇಮೆಂಟ್ ಸೌಲಭ್ಯ : ಶೀಘ್ರದಲ್ಲೇ ಪ್ರಾರಂಭ!

11/10/2025 11:29 AM

SHOCKING : `ಫೇಸ್ ಬುಕ್ ಲವರ್’ ಜೊತೆಗೆ ಓಡಿ ಹೋದ ಪತ್ನಿ : ಮೂವರು ಮಕ್ಕಳನ್ನು ಕೊಂದ ಪಾಪಿ ಪತಿ.!

11/10/2025 11:24 AM

ALERT : ದೀಪಾವಳಿ ಗಿಫ್ಟ್ ಹೆಸರಿನಲ್ಲಿ ಬರುವ ಈ ಲಿಂಕ್ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ.!

11/10/2025 11:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನವಭಾರತದ ದಾಹ ತಣಿಸಲು ‘ಕ್ಯಾಂಪಾ- ಕೋಲಾ’ದ ಹೊಸ ಪ್ರಚಾರ ಅಭಿಯಾನ ಆರಂಭಿಸಿದ ‘ರಿಲಯನ್ಸ್’
BUSINESS

ನವಭಾರತದ ದಾಹ ತಣಿಸಲು ‘ಕ್ಯಾಂಪಾ- ಕೋಲಾ’ದ ಹೊಸ ಪ್ರಚಾರ ಅಭಿಯಾನ ಆರಂಭಿಸಿದ ‘ರಿಲಯನ್ಸ್’

By kannadanewsnow0930/04/2024 4:37 PM

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ನ ಎಫ್ಎಂಸಿಜಿ ಅಂಗ ಹಾಗೂ ರಿಲಯನ್ಸ್ ರೀಟೇಲ್ ವೆಂಚರ್ಸ್ ಲಿಮಿಟೆಡ್ (ಆರ್ ಆರ್ ವಿಎಲ್) ಸಂಪೂರ್ಣ ಒಡೆತನದ ಅಂಗಸಂಸ್ಥೆಯಾದ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ ನಿಂದ ಕ್ಯಾಂಪಾ ಕೋಲಾ ಪರವಾಗಿ ಹೊಸದಾಗಿ ಬ್ರ್ಯಾಂಡ್ ಅಭಿಯಾನವನ್ನು ಆರಂಭಿಸಲಾಗಿದೆ. ಅಂದ ಹಾಗೆ ಕ್ಯಾಂಪಾ ಕೋಲಾ ಎಂಬುದು ಖ್ಯಾತ ಭಾರತೀಯ ಪಾನೀಯ ಬ್ರ್ಯಾಂಡ್ ಆಗಿದೆ.

ಈ ಅಭಿಯಾನವು ವಿಭಿನ್ನ ವಿಧಾನದ ಭರವಸೆಯನ್ನು ನೀಡುತ್ತದೆ. ಇದರ ಜತೆಗೆ ನೈಜ ಭಾರತೀಯರನ್ನು ಪ್ರತಿಬಿಂಬಿಸುತ್ತದೆ ಮತ್ತು ಅವರ ಪಾರಮ್ಯ ಹಾಗೂ ಸಂಕಲ್ಪ ಸ್ಫೂರ್ತಿಯನ್ನು ಸಂಭ್ರಮಿಸುತ್ತದೆ. ನಿರಂತರವಾಗಿ ಹೊಸ ದಿಗಂತವನ್ನು ಬೆನ್ನಟ್ಟುವ ಯುವ ಭಾರತದ ಧೈರ್ಯಶಾಲಿ ಮನೋಭಾವಕ್ಕೆ ಗೌರವ ಸಮರ್ಪಣೆ ಮಾಡುತ್ತದೆ.

“ಕಠಿಣ ಕೆಲಸಗಳನ್ನು ಮಾಡುವಂಥ ಭಾರತೀಯರಿಗೆ, ತಮ್ಮ ಉನ್ನತ ಆಕಾಂಕ್ಷೆಗಳನ್ನು ಈಡೇರಿಸುವುದಕ್ಕೆ ನಮ್ಮ ಸಂವಹನವಾಗಿದ್ದು, ಕೈಗೆಟುಕುವ ಬೆಲೆಗೆ ಜಾಗತಿಕ ಗುಣಮಟ್ಟದ ಉತ್ಪನ್ನಗಳನ್ನು ಒದಗಿಸುವುದಕ್ಕೆ ಇದು ನಮ್ಮ ಪಾಲಿಗೆ ಪಯಣದ ಆರಂಭವಾಗಿದೆ,” ಎಂದು ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ ಸಿಒಒ ಆದ ಕೇತನ್ ಮೋದಿ ಹೇಳಿದ್ದಾರೆ.

ಆರ್ ಸಿಪಿಎಲ್ ಪೂರೈಕೆ ಸರಪಳಿಯನ್ನು ಬಲಪಡಿಸುತ್ತಿದ್ದು, ವಿತರಣೆಯನ್ನು ವಿಸ್ತರಣೆ ಮಾಡುವ ಮೂಲಕ ಕಾರ್ಯಾಚರಣೆಯನ್ನು ದೇಶದ ವಿವಿಧ ಭಾಗಗಳಲ್ಲಿ ವ್ಯಾಪಿಸುತ್ತಿದೆ. ಈ ಬ್ರ್ಯಾಂಡ್ ಫಿಲ್ಮ್ ಅನ್ನು ಪರಿಕಲ್ಪನೆ ಮಾಡಿಕೊಂಡಿರುವುದು ಆಡ್ ಗುರು ಪ್ರಸೂನ್ ಜೋಶಿ. ಇದನ್ನು ಟೀವಿ, ಡಿಜಿಟಲ್, ಹೊರಾಂಗಣ ಮತ್ತು ಮುದ್ರಣ ಮಾಧ್ಯಮ ಹೀಗೆ ಎಲ್ಲೆಡೆ ಮಾಧ್ಯಮಗಳಲ್ಲಿ ಪ್ರಚಾರ ಮಾಡುವುದಕ್ಕೆ ಯೋಜನೆ ರೂಪಿಸಲಾಗಿದೆ.

“ಈ ಹೊಸ ಸೃಜನಶೀಲತೆಯೊಂದಿಗೆ ಕ್ಯಾಂಪಾ ಬ್ರ್ಯಾಂಡ್ ಹೊಸ ಉದಯೋನ್ಮುಖ ಭಾರತದೊಂದಿಗೆ ಹಿಮ್ಮೇಳವನ್ನು ಹೊರಡಿಸುವಂತೆ ಕಾಣುತ್ತಿದೆ. ಇದರಲ್ಲಿ ಸ್ವಯಂ-ನಂಬಿಕೆಯನ್ನು ಹೊಂದಿದೆ ಮತ್ತು ಹೊಸ ದಿಗಂತಗಳನ್ನು ಅನ್ವೇಷಿಸಲು ಉತ್ಸುಕವಾಗಿದೆ. ಇದು ಸ್ಥಳೀಯದರ ಬಗ್ಗೆ ಹೆಮ್ಮೆ ಮತ್ತು ಪ್ರತಿಭೆ ಹಾಗೂ ಸಂಕಲ್ಪವನ್ನು ಎತ್ತರಕ್ಕೆ ಒಯ್ಯುತ್ತದೆ. ಈ ಹೊಸ ಭಾರತವು ದಾಹ ಹೊಂದಿದ್ದು, ಅದನ್ನು ತಣಿಸಲು ಏನಾದರೂ ವಿಶೇಷವಾದ ಅಗತ್ಯವಿದೆ,” ಎಂದು ಮೆಕ್‌ಕನ್ ವರ್ಲ್ಡ್‌ಗ್ರೂಪ್‌ನ ಬರಹಗಾರ ಮತ್ತು ಮುಖ್ಯ ಸೃಜನಶೀಲ ಅಧಿಕಾರಿ ಪ್ರಸೂನ್ ಜೋಶಿ ಹೇಳಿದ್ದಾರೆ.

ಈ ಅಭಿಯಾನದ ಫಿಲ್ಮ್ ಅನ್ನು ಕಾರ್ಯಗತ ಮಾಡಿರುವುದು ಚಿತ್ರನಿರ್ಮಾತೃ ಅರುಣ್ ಗೋಪಾಲನ್ ಮತ್ತು ಗಾಯಕ-ಸಂಯೋಜಕ ಶಂಕರ್ ಮಹಾದೇವನ್ ಅವರ ಸಹಯೋಗ. ಇದಕ್ಕೆ ಬರವಣಿಗೆ ಒದಗಿಸಿರುವವರು ಪ್ರಸೂನ್ ಜೋಶಿ.

BREAKING: ನೇಹಾ ಹಿರೇಮಠ ಹತ್ಯೆ ಪ್ರಕರಣ: ‘ಆರೋಪಿ ಫಯಜ್’ಗೆ ನ್ಯಾಯಾಂಗ ಬಂಧನ

BREAKING : ‘ಟಿ20 ವಿಶ್ವಕಪ್’ಗೆ ಬಲಿಷ್ಠ ಭಾರತ ತಂಡ ಪ್ರಕಟ ; ‘ರೋಹಿತ್ ಶರ್ಮಾ’ಗೆ ನಾಯಕತ್ವ, ಕನ್ನಡಿಗ ಕೆ.ಎಲ್ ರಾಹುಲ್ ಔಟ್

Share. Facebook Twitter LinkedIn WhatsApp Email

Related Posts

ChatGPT:ಚಾಟ್‌ಜಿಪಿಟಿಯಲ್ಲೇ ಯುಪಿಐ ಪೇಮೆಂಟ್ ಸೌಲಭ್ಯ : ಶೀಘ್ರದಲ್ಲೇ ಪ್ರಾರಂಭ!

11/10/2025 11:29 AM1 Min Read

SHOCKING : `ಫೇಸ್ ಬುಕ್ ಲವರ್’ ಜೊತೆಗೆ ಓಡಿ ಹೋದ ಪತ್ನಿ : ಮೂವರು ಮಕ್ಕಳನ್ನು ಕೊಂದ ಪಾಪಿ ಪತಿ.!

11/10/2025 11:24 AM1 Min Read

ALERT : ದೀಪಾವಳಿ ಗಿಫ್ಟ್ ಹೆಸರಿನಲ್ಲಿ ಬರುವ ಈ ಲಿಂಕ್ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ.!

11/10/2025 11:17 AM2 Mins Read
Recent News

ChatGPT:ಚಾಟ್‌ಜಿಪಿಟಿಯಲ್ಲೇ ಯುಪಿಐ ಪೇಮೆಂಟ್ ಸೌಲಭ್ಯ : ಶೀಘ್ರದಲ್ಲೇ ಪ್ರಾರಂಭ!

11/10/2025 11:29 AM

SHOCKING : `ಫೇಸ್ ಬುಕ್ ಲವರ್’ ಜೊತೆಗೆ ಓಡಿ ಹೋದ ಪತ್ನಿ : ಮೂವರು ಮಕ್ಕಳನ್ನು ಕೊಂದ ಪಾಪಿ ಪತಿ.!

11/10/2025 11:24 AM

ALERT : ದೀಪಾವಳಿ ಗಿಫ್ಟ್ ಹೆಸರಿನಲ್ಲಿ ಬರುವ ಈ ಲಿಂಕ್ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ.!

11/10/2025 11:17 AM

ಶಟ್‌ಡೌನ್‌ನ ಅನಿರೀಕ್ಷಿತ ತಿರುವು: ವೈಟ್ ಹೌಸ್ ಆದೇಶದಂತೆ ಸರ್ಕಾರಿ ಉದ್ಯೋಗಿಗಳ ಸಾಮೂಹಿಕ ವಜಾ ಪ್ರಾರಂಭ!

11/10/2025 11:15 AM
State News
KARNATAKA

ಸಿಜೆಐ ಬಿ.ಆರ್ ಗವಾಯಿ ಕುರಿತು ಅವಹೇಳನಕಾರಿ, ಬೆದರಿಕೆ ಕಾಮೆಂಟ್: ಬೆಂಗಳೂರಿನ ಸೈಬರ್ ಕ್ರೈಮ್​ ಠಾಣೆಯಲ್ಲಿ ‘FIR’ ದಾಖಲು

By kannadanewsnow0511/10/2025 11:11 AM KARNATAKA 1 Min Read

ಬೆಂಗಳೂರು : ಇತ್ತೀಚಿಗೆ ಸುಪ್ರೀಂಕೋರ್ಟ್ ಸಿಜೆಐ ಬಿ.ಆರ್ ಗವಾಯಿ ಅವರ ಮೇಲೆ ಹಿರಿಯವಕೀಲ ರಾಕೇಶ್ ಕಿಶೋರ್ ಶೂ ಎಸೆದಿದ್ದ ಪ್ರಕರಣ…

BREAKING : ಮೈಸೂರಲ್ಲಿ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಕೇಸ್ : 19 ಬಾರಿ ಚಾಕು ಇರಿದು ಕೊಂದ ಪಾಪಿ!

11/10/2025 11:05 AM

BREAKING : ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಫುಲ್ ಸಿಟಿ ರೌಂಡ್ಸ್ | WATCH VIDEO

11/10/2025 11:04 AM

ಗಮನಿಸಿ : ದಿನಕ್ಕೆ ಎಷ್ಟು ಬಾರಿ ಚಹಾ ಕುಡಿಯಬೇಕು? ಹೆಚ್ಚು ಕುಡಿದರೆ ಏನಾಗುತ್ತದೆ ಗೊತ್ತಾ?

11/10/2025 10:47 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.