Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೇಪಾಳದಲ್ಲಿ ಭಾರೀ ಮಳೆಯಿಂದ ಭೂಕುಸಿತ, ಪ್ರವಾಹಕ್ಕೆ 51 ಮಂದಿ ಬಲಿ | Landslides, Floods In Nepal

05/10/2025 9:40 PM

ಶಿವಮೊಗ್ಗ: ನ್ಯಾಯಾಂಗದ ಸೇವೆಯಲ್ಲಿ ಯುವ ಜನರು ತೊಡೆಸಿಕೊಳ್ಳಬೇಕು- ಹೈಕೋರ್ಟ್ ನ್ಯಾ.ಜೆ.ಎಂ.ಖಾಜಿ

05/10/2025 9:16 PM

BREAKING: ಬೆಂಗಳೂರಲ್ಲಿ ಘೋರ ದುರಂತ: ಬೃಹತ್ ಗಾತ್ರದ ಅರಳಿ ಮರ ಉರುಳಿ ಬಿದ್ದು ಯುವತಿ ಸ್ಥಳದಲ್ಲೇ ಸಾವು

05/10/2025 9:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕನ್ನಡಿಗರ ತಂಟೆಗೆ ಬರುವ ಮುನ್ನ ವೀರ ರಾಣಿ ಬೆಳವಡಿ ಮಲ್ಲಮರನ್ನು ಒಮ್ಮೆ ನೆನಪು ಮಾಡಿಕೊಳ್ಳಿ: ಶಿಂಧೆಗೆ ಕಾಂಗ್ರೆಸ್ ಎಚ್ಚರಿಕೆ
KARNATAKA

ಕನ್ನಡಿಗರ ತಂಟೆಗೆ ಬರುವ ಮುನ್ನ ವೀರ ರಾಣಿ ಬೆಳವಡಿ ಮಲ್ಲಮರನ್ನು ಒಮ್ಮೆ ನೆನಪು ಮಾಡಿಕೊಳ್ಳಿ: ಶಿಂಧೆಗೆ ಕಾಂಗ್ರೆಸ್ ಎಚ್ಚರಿಕೆ

By kannadanewsnow0914/05/2024 2:53 PM

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸೋದಕ್ಕೆ ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ಕನ್ನಡಿಗರ ತಂಟೆಗೆ ಬರುವ ಮುನ್ನ ವೀರ ರಾಣಿ ಬೆಳವಡಿ ಮಲ್ಲಮರನ್ನು ಒಮ್ಮೆ ನೆನಪು ಮಾಡಿಕೊಳ್ಳಿ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆಗೆ ತಿರುಗೇಟು ನೀಡಿದೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್, ಕರ್ನಾಟಕದ ಸರ್ಕಾರವನ್ನು ಉರುಳಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರ ಸಹಕಾರ ಕೋರಿರುವ ಕರ್ನಾಟಕದ ಬಿಜೆಪಿ ನಾಯಕರನ್ನು ಕಿತ್ತೂರು ರಾಣಿ ಚೆನ್ನಮ್ಮನ ಬೆನ್ನಿಗೆ ಚೂರಿ ಹಾಕಿದ ಮಲ್ಲಪ್ಪ ಶೆಟ್ಟಿಗೆ ಹೋಲಿಸಬಹುದು ಎಂದಿದೆ.

ಏಕನಾಥ ಶಿಂಧೆ ಅವರೇ, ಈ ಸರ್ಕಾರ ಕನ್ನಡಿಗರ ಸ್ವಾಭಿಮಾನದ ಸರ್ಕಾರ, ಕನ್ನಡಿಗರ ಆಶೀರ್ವಾದದ ಸರ್ಕಾರ, ಕನ್ನಡಿಗರ ಪ್ರೀತಿಯ ಸರ್ಕಾರ. ಕನ್ನಡಿಗರ ತಂಟೆಗೆ ಬರುವ ಮುನ್ನ ವೀರ ರಾಣಿ ಬೆಳವಡಿ ಮಲ್ಲಮರನ್ನು ಒಮ್ಮೆ ನೆನಪು ಮಾಡಿಕೊಳ್ಳಿ ಎಂಬುದಾಗಿ ಗುಡುಗಿದೆ.

ಕರ್ನಾಟಕದ ಸರ್ಕಾರವನ್ನು ಉರುಳಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರ ಸಹಕಾರ ಕೋರಿರುವ ಕರ್ನಾಟಕದ ಬಿಜೆಪಿ ನಾಯಕರನ್ನು ಕಿತ್ತೂರು ರಾಣಿ ಚೆನ್ನಮ್ಮನ ಬೆನ್ನಿಗೆ ಚೂರಿ ಹಾಕಿದ ಮಲ್ಲಪ್ಪ ಶೆಟ್ಟಿಗೆ ಹೋಲಿಸಬಹುದು.@mieknathshinde ಅವರೇ,
ಈ ಸರ್ಕಾರ ಕನ್ನಡಿಗರ ಸ್ವಾಭಿಮಾನದ ಸರ್ಕಾರ, ಕನ್ನಡಿಗರ ಆಶೀರ್ವಾದದ ಸರ್ಕಾರ, ಕನ್ನಡಿಗರ…

— Karnataka Congress (@INCKarnataka) May 14, 2024

SSLC ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ 5 ಲಕ್ಷ ರೂ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್‌

ಬಾಗಲಕೋಟೆ : ಕ್ಷುಲ್ಲಕ ಕಾರಣಕ್ಕೆ ಅಪ್ಪ-ಮಗನ ಮಧ್ಯ ಗಲಾಟೆ : ಕೊಡಲಿಯಿಂದ ಮಗನ ಹತ್ಯೆಗೈದ ತಂದೆ

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ನ್ಯಾಯಾಂಗದ ಸೇವೆಯಲ್ಲಿ ಯುವ ಜನರು ತೊಡೆಸಿಕೊಳ್ಳಬೇಕು- ಹೈಕೋರ್ಟ್ ನ್ಯಾ.ಜೆ.ಎಂ.ಖಾಜಿ

05/10/2025 9:16 PM1 Min Read

BREAKING: ಬೆಂಗಳೂರಲ್ಲಿ ಘೋರ ದುರಂತ: ಬೃಹತ್ ಗಾತ್ರದ ಅರಳಿ ಮರ ಉರುಳಿ ಬಿದ್ದು ಯುವತಿ ಸ್ಥಳದಲ್ಲೇ ಸಾವು

05/10/2025 9:04 PM1 Min Read

ಜಾತಿಗಣತಿ ವಿಷಯದಲ್ಲಿ ಗೊಂದಲ ಹೆಚ್ಚಾಗುತ್ತಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

05/10/2025 8:56 PM2 Mins Read
Recent News

ನೇಪಾಳದಲ್ಲಿ ಭಾರೀ ಮಳೆಯಿಂದ ಭೂಕುಸಿತ, ಪ್ರವಾಹಕ್ಕೆ 51 ಮಂದಿ ಬಲಿ | Landslides, Floods In Nepal

05/10/2025 9:40 PM

ಶಿವಮೊಗ್ಗ: ನ್ಯಾಯಾಂಗದ ಸೇವೆಯಲ್ಲಿ ಯುವ ಜನರು ತೊಡೆಸಿಕೊಳ್ಳಬೇಕು- ಹೈಕೋರ್ಟ್ ನ್ಯಾ.ಜೆ.ಎಂ.ಖಾಜಿ

05/10/2025 9:16 PM

BREAKING: ಬೆಂಗಳೂರಲ್ಲಿ ಘೋರ ದುರಂತ: ಬೃಹತ್ ಗಾತ್ರದ ಅರಳಿ ಮರ ಉರುಳಿ ಬಿದ್ದು ಯುವತಿ ಸ್ಥಳದಲ್ಲೇ ಸಾವು

05/10/2025 9:04 PM

ಜಾತಿಗಣತಿ ವಿಷಯದಲ್ಲಿ ಗೊಂದಲ ಹೆಚ್ಚಾಗುತ್ತಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

05/10/2025 8:56 PM
State News
KARNATAKA

ಶಿವಮೊಗ್ಗ: ನ್ಯಾಯಾಂಗದ ಸೇವೆಯಲ್ಲಿ ಯುವ ಜನರು ತೊಡೆಸಿಕೊಳ್ಳಬೇಕು- ಹೈಕೋರ್ಟ್ ನ್ಯಾ.ಜೆ.ಎಂ.ಖಾಜಿ

By kannadanewsnow0905/10/2025 9:16 PM KARNATAKA 1 Min Read

ಶಿವಮೊಗ್ಗ : ನ್ಯಾಯಾಂಗ ಸೇವೆಗೆ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು. ಕಾನೂನು ಸೇವೆಯನ್ನು ಕೇವಲ ಉದ್ಯೋಗವಾಗಿ ನೋಡಬೇಡಿ. ಪ್ರಾಮಾಣಿಕತೆ, ಸಹನೆ…

BREAKING: ಬೆಂಗಳೂರಲ್ಲಿ ಘೋರ ದುರಂತ: ಬೃಹತ್ ಗಾತ್ರದ ಅರಳಿ ಮರ ಉರುಳಿ ಬಿದ್ದು ಯುವತಿ ಸ್ಥಳದಲ್ಲೇ ಸಾವು

05/10/2025 9:04 PM

ಜಾತಿಗಣತಿ ವಿಷಯದಲ್ಲಿ ಗೊಂದಲ ಹೆಚ್ಚಾಗುತ್ತಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

05/10/2025 8:56 PM

ಕಾರ್ಮಿಕ ಮುಖಂಡರಾಗಿ ರಾಜಕಾರಣಕ್ಕೆ ಬಂದ ಗೋಪಾಲಸ್ವಾಮಿ ಅವರದ್ದು ಹೋರಾಟದ ರಾಜಕಾರಣ: ಕೆ.ವಿ ಪ್ರಭಾಕರ್

05/10/2025 8:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.