ಕನ್ನಡಿಗರ ತಂಟೆಗೆ ಬರುವ ಮುನ್ನ ವೀರ ರಾಣಿ ಬೆಳವಡಿ ಮಲ್ಲಮರನ್ನು ಒಮ್ಮೆ ನೆನಪು ಮಾಡಿಕೊಳ್ಳಿ: ಶಿಂಧೆಗೆ ಕಾಂಗ್ರೆಸ್ ಎಚ್ಚರಿಕೆ

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸೋದಕ್ಕೆ ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ಕನ್ನಡಿಗರ ತಂಟೆಗೆ ಬರುವ ಮುನ್ನ ವೀರ ರಾಣಿ ಬೆಳವಡಿ ಮಲ್ಲಮರನ್ನು ಒಮ್ಮೆ ನೆನಪು ಮಾಡಿಕೊಳ್ಳಿ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆಗೆ ತಿರುಗೇಟು ನೀಡಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್, ಕರ್ನಾಟಕದ ಸರ್ಕಾರವನ್ನು ಉರುಳಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರ ಸಹಕಾರ ಕೋರಿರುವ ಕರ್ನಾಟಕದ ಬಿಜೆಪಿ ನಾಯಕರನ್ನು ಕಿತ್ತೂರು ರಾಣಿ ಚೆನ್ನಮ್ಮನ ಬೆನ್ನಿಗೆ ಚೂರಿ ಹಾಕಿದ ಮಲ್ಲಪ್ಪ ಶೆಟ್ಟಿಗೆ ಹೋಲಿಸಬಹುದು … Continue reading ಕನ್ನಡಿಗರ ತಂಟೆಗೆ ಬರುವ ಮುನ್ನ ವೀರ ರಾಣಿ ಬೆಳವಡಿ ಮಲ್ಲಮರನ್ನು ಒಮ್ಮೆ ನೆನಪು ಮಾಡಿಕೊಳ್ಳಿ: ಶಿಂಧೆಗೆ ಕಾಂಗ್ರೆಸ್ ಎಚ್ಚರಿಕೆ