BIGG BREAKING NEWS : ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ನಾಪತ್ತೆ ಪ್ರಕರಣ : ತುಂಗಾ  ಕಾಲುವೆಯಲ್ಲಿ ಚಂದ್ರಶೇಖರ್ ಕಾರು ಪತ್ತೆ

ದಾವಣಗೆರೆ :  ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಸೋದರ ಪುತ್ರ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಚಂದ್ರಶೇಖರ್ ಕಾರು ತುಂಗಾ ಮುಖ್ಯ ಕಾಲುವೆಯಲ್ಲಿ ಬಿದ್ದಿದೆ. ಹೌದು. ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ನಾಪತ್ತೆ ಪ್ರಕರಣ ಸಂಬಂಧ ಪೊಲಿಸರು ಪರಿಶೀಲನೆ ನಡೆಸಿದಾಗ ತುಂಗಾ ಮುಖ್ಯ ಕಾಲುವೆಯಲ್ಲಿ ಚಂದ್ರಶೇಖರ್ ಬಿಳಿ ಬಣ್ಣದ ಕಾರು ಪತ್ತೆಯಾಗಿದೆ, ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ತುಂಗಾ ಕಾಲುವೆಗೆ ಚಂದ್ರಶೇಖರ್ ಕಾರು ಬಿದ್ದಿರುವುದು ಇದೀಗ ಖಾತ್ರಿಯಾಗಿದೆ. ಈ ಹಿನ್ನೆಲೆ ಪೊಲೀಸರು … Continue reading BIGG BREAKING NEWS : ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ನಾಪತ್ತೆ ಪ್ರಕರಣ : ತುಂಗಾ  ಕಾಲುವೆಯಲ್ಲಿ ಚಂದ್ರಶೇಖರ್ ಕಾರು ಪತ್ತೆ