BIGG BREAKING NEWS : ಶಾಸಕ ರೇಣುಕಾಚಾರ್ಯ ಸೋದರ ಪುತ್ರ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಚಂದ್ರಶೇಖರ್ ಕಾರು ತುಂಗಾ ಕಾಲುವೆಗೆ ಬಿದ್ದಿರುವ ಶಂಕೆ

ದಾವಣಗೆರೆ : ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಸೋದರ ಪುತ್ರ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಚಂದ್ರಶೇಖರ್ ಕಾರು ತುಂಗಾ ಕಾಲುವೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಹೌದು, ಕಳೆದ ಐದು ದಿನಗಳಿಂದ ನಾಪತ್ತೆಯಾಗಿರುವ ಚಂದ್ರಶೇಖತ್ ಪತ್ತೆಗೆ ಪೊಲಿಸರು ತೀವ್ರ ಹುಡುಕಾಟ ನಡೆಸಿದ್ದು, ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ತುಂಗಾ ಕಾಲುವೆ ಬಳಿ ಚಂದ್ರಶೇಖರ್ ಕಾರು ಸಂಚರಿಸಿದೆ ಎಂಬ ಕುರುಹು ಪತ್ತೆಯಾಗಿದೆ. ಈ ಹಿನ್ನೆಲೆ ಪೊಲೀಸರು … Continue reading BIGG BREAKING NEWS : ಶಾಸಕ ರೇಣುಕಾಚಾರ್ಯ ಸೋದರ ಪುತ್ರ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಚಂದ್ರಶೇಖರ್ ಕಾರು ತುಂಗಾ ಕಾಲುವೆಗೆ ಬಿದ್ದಿರುವ ಶಂಕೆ