‘ಸಾವಿನಲ್ಲೂ ರಾಜಕಾರಣ ಮಾಡ್ತೇನೆ ಎನ್ನುವವರು ವಿಕೃತ ಮನಸ್ಸಿನವರು ; ಶಾಸಕ ರೇಣುಕಾಚಾರ್ಯ |M.P Renukacharya

ದಾವಣಗೆರೆ : ಸಾವಿನಲ್ಲೂ ಪ್ರಚಾರ, ರಾಜಕಾರಣ ಮಾಡುತ್ತೇನೆ ಎನ್ನುತ್ತಿರುವವರು ವಿಕೃತ ಮನಸ್ಸಿನವರು ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ಹೊನ್ನಾಳಿಯಲ್ಲಿ ಮಾತನಾಡಿದ ಅವರು ಚಂದ್ರುಗೆ ಅಪಘಾತ ಆಗಿಲ್ಲ, ಅವನು ಆತ್ಮಹತ್ಯೆ ಮಾಡಿಕೊಳ್ಳುವವನು ಅಲ್ಲ. ಮಗನನ್ನು ಅಪಹರಣ ಮಾಡಿ ಬರ್ಬರ ಹತ್ಯೆ ಮಾಡಿದ್ದಾರೆ ನನ್ನ ಪುತ್ರನಿಗೆ ಈ ರೀತಿ ಆದರೆ ಜನಸಾಮಾನ್ಯರ ಪಾಡೇನು? ಯಾರು ರಕ್ಷಣೆ ನೀಡುತ್ತಾರೆ ಎಂಬ ಪ್ರಶ್ನೆ ಸಹಜವಾಗಿಯೇ ಕಾಡುತ್ತದೆ ಎಂದು ಹೇಳಿದರು. ಚಂದ್ರು ಬದುಕಿದ್ದರೆ ಇದಕ್ಕಿಂತ ಹತ್ತರಷ್ಟು ನೋಡುವಷ್ಟು ಭಾಗ್ಯ ಸಿಗುತಿತ್ತು. ಚಂದ್ರು ಸಾವಿಗೆ ಕಾರಣ … Continue reading ‘ಸಾವಿನಲ್ಲೂ ರಾಜಕಾರಣ ಮಾಡ್ತೇನೆ ಎನ್ನುವವರು ವಿಕೃತ ಮನಸ್ಸಿನವರು ; ಶಾಸಕ ರೇಣುಕಾಚಾರ್ಯ |M.P Renukacharya