‘ಪೊಲೀಸರಿಗೆ ನನ್ನ ಮಗನನ್ನು ಹುಡುಕಲಾಗಲಿಲ್ಲ, ಪಕ್ಷದ ಕಾರ್ಯಕರ್ತರು ದೇಹವನ್ನು ಪತ್ತೆ ಮಾಡಿದರು’ : ಶಾಸಕ ರೇಣುಕಾಚಾರ್ಯ

ದಾವಣಗೆರೆ: ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಸಹೋದರನ ಮಗ ಚಂದ್ರಶೇಖರ್ ಸಾವಿನ ಕುರಿತು ಶಾಸಕ ಎಂ,ಪಿ ರೇಣುಕಾಚಾರ್ಯ ಅಳಲು ತೋಡಿಕೊಂಡಿದ್ದು, ಪೊಲೀಸರಿಗೆ ನನ್ನ ಮಗನನ್ನು ಹುಡುಕಲು ಆಗಲಿಲ್ಲ, ಪಕ್ಷದ ಕಾರ್ಯಕರ್ತರು ದೇಹವನ್ನು ಪತ್ತೆ ಮಾಡಿದರು ಎಂದು ಹೇಳಿದರು.  ಪೊಲೀಸರ ಕಾರ್ಯಕ್ಷಮತೆ ಮತ್ತು ಬದ್ದತೆಯ ಬಗ್ಗೆ ಬಹಳ ಬೇಸರ ಹೊರ ಹಾಕಿದ್ದು, ತಮ್ಮ ಪಕ್ಷದ ಶಾಸಕರೇ ಚಂದ್ರು ಕಾರನ್ನುಪತ್ತೆ ಮಾಡಿದ್ದು, ಜನ ತೋರಿರುವ ಪ್ರೀತಿ ಅಸಧಾರಣವಾಗಿದೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.  ಪ್ರಕರಣಕ್ಕೆ ಟ್ವಿಸ್ಟ್  ಚಂದ್ರಶೇಖರ್ ನದ್ದು  ಅಪಘಾತವಾಗಿಲ್ಲ, ಅದೊಂದು … Continue reading ‘ಪೊಲೀಸರಿಗೆ ನನ್ನ ಮಗನನ್ನು ಹುಡುಕಲಾಗಲಿಲ್ಲ, ಪಕ್ಷದ ಕಾರ್ಯಕರ್ತರು ದೇಹವನ್ನು ಪತ್ತೆ ಮಾಡಿದರು’ : ಶಾಸಕ ರೇಣುಕಾಚಾರ್ಯ