BREAKING: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಮತ್ತೆ ನಟ ದರ್ಶನ್ ಅರೆಸ್ಟ್ | Actor Darshan Arrest

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತೆ ಬಂಧನವಾಗಿದೆ. ಈ ಮೂಲಕ ಜೈಲುಪಾಲಾಗಲಿದ್ದಾರೆ. ಇಂದು ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಸೇರಿದಂತೆ 7 ಪ್ರಮುಖ ಆರೋಪಿಗಳ ಜಾಮೀನು ರದ್ದು ಮಾಡಲಾಗಿದೆ. ದರ್ಶನ್ , ಪವಿತ್ರಾ ಗೌಡ, ಲಕ್ಷಣ್, ಪ್ರದೋಷ್ ಮುಂತಾದವರು ಮತ್ತೆ ಈಗ ಜೈಲು ಸೇರಬೇಕಾಗಿದೆ. ಸುಪ್ರೀಂ ಕೋರ್ಟ್​​ನಲ್ಲಿ ಜಾಮೀನು ರದ್ದಾದ ಬೆನ್ನಲ್ಲೇ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ 2ನೇ ಆರೋಪಿಯಾಗಿದ್ದರು. … Continue reading BREAKING: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಮತ್ತೆ ನಟ ದರ್ಶನ್ ಅರೆಸ್ಟ್ | Actor Darshan Arrest