ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಬಂಧನದಲ್ಲಿರುವಂತ ಎ1 ಆರೋಪಿ ಪವಿತ್ರಾ ಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿರೋದಾಗಿ ತಿಳಿದು ಬಂದಿದೆ.

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಪೊಲೀಸರ ಬಂಧನದಲ್ಲಿರುವಂತ ಎ1 ಆರೋಪಿ ಪವಿತ್ರಾ ಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ಚಿಕಿತ್ಸೆಗಾಗಿ ಪೊಲೀಸರು ದಾಖಲಿಸಿದ್ದಾರೆ.

ಜನಸಾಮಾನ್ಯರಿಗೆ ʻದುಬಾರಿ ದುನಿಯಾʼ : ದವಸ, ಧಾನ್ಯಗಳು ಸೇರಿ ಅಗತ್ಯ ವಸ್ತುಗಳ ಬೆಲೆಯಲ್ಲಿ ಭಾರೀ ಏರಿಕೆ |

ಮೋದಿ ಪ್ರಧಾನಿಯಾದ ಬೆನ್ನಲ್ಲೇ ಷೇರು ಮಾರುಕಟ್ಟೆ ಸಂಚಲನ : 5 ಟ್ರಿಲಿಯನ್ ಡಾಲರ್ ದಾಟಿದ ಮಾರುಕಟ್ಟೆ ಕ್ಯಾಪ್ | PM Modi

Share.
Exit mobile version