ರೇಣುಕಾಸ್ವಾಮಿ ಹತ್ಯೆ ಕೇಸ್: ತೆರಿಗೆ ಕಟ್ಟದ ‘ಪಟ್ಟಣಗೆರೆ ಶೆಟ್’ಗೆ ಬಿಬಿಎಂಪಿ ಅಧಿಕಾರಿಗಳಿಂದ ನೋಟಿಸ್

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ನಟ ದರ್ಶನ್ ಬಂಧಿಸಲ್ಪಟ್ಟು ಪೊಲೀಸರ ಕಸ್ಟಡಿಯಲ್ಲಿದ್ದಾರೆ. ಎ1 ಆರೋಪಿ ಪವಿತ್ರಾ ಗೌಡ ಅವರು ಜೈಲುಪಾಲಾಗಿದ್ದಾರೆ. ಈ ಪ್ರಕರಣ ಸಂಬಂಧ ರೇಣುಕಾಸ್ವಾಮಿ ಹತ್ಯೆ ನಡೆಸಿದಂತ ಸ್ಥಳದ ಶೆಡ್ ಮಾಲಿಕರು ತೆರಿಗೆ ಪಾವತಿ ಮಾಡದೇ ಇರೋದಾಗಿ ತಿಳಿದು ಬಂದಿದೆ. ಹೀಗಾಗಿ ಬಿಬಿಎಂಪಿ ಅಧಿಕಾರಿಗಳು ಶೆಡ್ ಮಾಲೀಕರಿಗೆ ನೋಟಿಸ್ ನೀಡಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಶೆಡ್ ಒಂದಕ್ಕೆ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿಕೊಂಡು ಬರಲಾಗಿತ್ತು. ಪಟ್ಟಣಗೆರೆ ಬಳಿಯ ಶೆಡ್ … Continue reading ರೇಣುಕಾಸ್ವಾಮಿ ಹತ್ಯೆ ಕೇಸ್: ತೆರಿಗೆ ಕಟ್ಟದ ‘ಪಟ್ಟಣಗೆರೆ ಶೆಟ್’ಗೆ ಬಿಬಿಎಂಪಿ ಅಧಿಕಾರಿಗಳಿಂದ ನೋಟಿಸ್