Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಮಕ್ಕಳ ಭವಿಷ್ಯದ ಭದ್ರತೆಗಾಗಿ ಎಲ್ಲಾ ಸಂಘಟನೆಗಳಿಗೆ ಶಾಂತಿಯ ಹಾದಿಯಲ್ಲಿ ಸಾಗುವಂತೆ ಒತ್ತಾಯಿಸಿ : ಮಣಿಪುರದಲ್ಲಿ ‘ಮೋದಿ’

13/09/2025 2:44 PM

ನಾನೆಂದೂ ಮುಸ್ಲೀಂ ಆಗಿ ಮತಾಂತರ ಆಗಲ್ಲ: ಸಿಎಂ ಸಿದ್ಧರಾಮಯ್ಯ

13/09/2025 2:30 PM

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಷರತ್ತು ಸಡಿಲ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಕರ್ ಭರವಸೆ

13/09/2025 2:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ & ಗ್ಯಾಂಗ್ ‘ಮೊಬೈಲ್’ ಪರಿಶೀಲನೆಗೆ ಕೋರ್ಟ್ ಅನುಮತಿ
KARNATAKA

BREAKING: ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ & ಗ್ಯಾಂಗ್ ‘ಮೊಬೈಲ್’ ಪರಿಶೀಲನೆಗೆ ಕೋರ್ಟ್ ಅನುಮತಿ

By kannadanewsnow0922/06/2024 5:03 PM

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಮೊಬೈಲ್ ಪರಿಶೀಲಿಸೋದಕ್ಕೆ ಪೊಲೀಸರಿಗೆ ಕೋರ್ಟ್ ಅನುಮತಿ ನೀಡಿದೆ. ಹೀಗಾಗಿ ನಟ ದರ್ಶನ್ ಅಂಡ್ ಗ್ಯಾಂಗ್ ಗೆ ಮತ್ತೊಂದು ಸಂಕಷ್ಟ ಎದುರಾದಂತೆ ಆಗಿದೆ.

ಇಂದು ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯಗೊಂಡಿತ್ತು. ಈ ಹಿನ್ನಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್, ಜುಲೈ.4ರವರೆಗೆ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.

ಇದೇ ಸಂದರ್ಭದಲ್ಲಿ ಕೋರ್ಟ್ ಗೆ ನಟ ದರ್ಶನ್ ಸಹಚರರಿಂದ ಸಾಕ್ಷಿಗಳಿಗೆ ಬೆದರಿಕೆ ಹಾಕಿದಂತ ಆರೋಪ ಕೇಳಿ ಬಂದ ಕಾರಣ, ಮತ್ತೊಂದು ಎಫ್ಐಆರ್ ಕೂಡ ದಾಖಲಿಸಿರೋದಾಗಿ ಮಾಹಿತಿ ನೀಡಿದ್ದಾರೆ.

ಇನ್ನೂ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತನಿಖೆ ನಡೆಸೋದಕ್ಕಾಗಿ ಎ2 ಆರೋಪಿ ನಟ ದರ್ಶನ್, ಎ9 ಧನರಾಜ್, ಎ10 ವಿನಯ್ ಹಾಗೂ ಎ14 ಪ್ರದೋಶ್ ಮೊಬೈಲ್ ಪರಿಶೀಲಿಸೋದಕ್ಕೆ ಅನುಮತಿ ನೀಡುವಂತೆಯೂ ಪೊಲೀಸರು ಕೋರ್ಟ್ ಗೆ ಮನವಿ ಮಾಡಿದ್ದರು. ಈ ಮನವಿ ಪುರಸ್ಕರಿಸಿರುವಂತ ನ್ಯಾಯಾಲಯವು, ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಮೊಬೈಲ್ ಅನ್ ಲಾಕ್ ಮಾಡಿ, ಪರಿಶೀಸಿಸೋದಕ್ಕೆ ಅನುಮತಿಸಿದೆ.

BREAKING: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ‘ನಟ ದರ್ಶನ್ ಸಹಚರ’ರಿಂದ ಸಾಕ್ಷಿದಾರರಿಗೆ ಬೆದರಿಕೆ: ಮತ್ತೊಂದು FIR ದಾಖಲು

‘ದ್ವಿತೀಯ PU ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ಪರೀಕ್ಷೆ-3ಕ್ಕೆ ಉಚಿತವಾಗಿ ‘BMTC’ ಬಸ್’ನಲ್ಲಿ ತೆರಳಲು ಅವಕಾಶ

Share. Facebook Twitter LinkedIn WhatsApp Email

Related Posts

ನಾನೆಂದೂ ಮುಸ್ಲೀಂ ಆಗಿ ಮತಾಂತರ ಆಗಲ್ಲ: ಸಿಎಂ ಸಿದ್ಧರಾಮಯ್ಯ

13/09/2025 2:30 PM1 Min Read

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಷರತ್ತು ಸಡಿಲ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಕರ್ ಭರವಸೆ

13/09/2025 2:23 PM1 Min Read

ಶಿವಮೊಗ್ಗ: ನಾಳೆ ಸಾಗರದ ಎಂಎಲ್ ಹಳ್ಳಿಯ ರಾಮಕೃಷ್ಣ ಶಾಲೆಯಲ್ಲಿ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮ, ಸಂತೋಷ್ ಹೆಗಡೆ ಭಾಗಿ

13/09/2025 2:19 PM2 Mins Read
Recent News

ನಿಮ್ಮ ಮಕ್ಕಳ ಭವಿಷ್ಯದ ಭದ್ರತೆಗಾಗಿ ಎಲ್ಲಾ ಸಂಘಟನೆಗಳಿಗೆ ಶಾಂತಿಯ ಹಾದಿಯಲ್ಲಿ ಸಾಗುವಂತೆ ಒತ್ತಾಯಿಸಿ : ಮಣಿಪುರದಲ್ಲಿ ‘ಮೋದಿ’

13/09/2025 2:44 PM

ನಾನೆಂದೂ ಮುಸ್ಲೀಂ ಆಗಿ ಮತಾಂತರ ಆಗಲ್ಲ: ಸಿಎಂ ಸಿದ್ಧರಾಮಯ್ಯ

13/09/2025 2:30 PM

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಷರತ್ತು ಸಡಿಲ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಕರ್ ಭರವಸೆ

13/09/2025 2:23 PM

ಶಿವಮೊಗ್ಗ: ನಾಳೆ ಸಾಗರದ ಎಂಎಲ್ ಹಳ್ಳಿಯ ರಾಮಕೃಷ್ಣ ಶಾಲೆಯಲ್ಲಿ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮ, ಸಂತೋಷ್ ಹೆಗಡೆ ಭಾಗಿ

13/09/2025 2:19 PM
State News
KARNATAKA

ನಾನೆಂದೂ ಮುಸ್ಲೀಂ ಆಗಿ ಮತಾಂತರ ಆಗಲ್ಲ: ಸಿಎಂ ಸಿದ್ಧರಾಮಯ್ಯ

By kannadanewsnow0913/09/2025 2:30 PM KARNATAKA 1 Min Read

ಮೈಸೂರು: ಹಿಂದೂ ಧರ್ಮದಲ್ಲಿ ಅಸಮಾನತೆ ಇದೆ. ಹೀಗಾಗಿ ಹಲವರು ಮತಾಂತರ ಆಗ್ತಿದ್ದಾರೆ. ಆದರೇ ನಾನೆಂದೂ ಮುಸ್ಲೀಂ ಆಗಿ ಮತಾಂತರ ಆಗಲ್ಲ…

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಷರತ್ತು ಸಡಿಲ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಕರ್ ಭರವಸೆ

13/09/2025 2:23 PM

ಶಿವಮೊಗ್ಗ: ನಾಳೆ ಸಾಗರದ ಎಂಎಲ್ ಹಳ್ಳಿಯ ರಾಮಕೃಷ್ಣ ಶಾಲೆಯಲ್ಲಿ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮ, ಸಂತೋಷ್ ಹೆಗಡೆ ಭಾಗಿ

13/09/2025 2:19 PM

ಶಿವಮೊಗ್ಗ: ಸಾಗರದಲ್ಲಿ ನವಚೇತನ ವೇದಿಕೆಯಿಂದ ಪ್ರಬಂಧ ಸ್ಪರ್ಧೆ, ವಿಜೇತರ ಹೆಸರು ಘೋಷಣೆ

13/09/2025 2:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.