BREAKING: ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ & ಗ್ಯಾಂಗ್ ‘ಮೊಬೈಲ್’ ಪರಿಶೀಲನೆಗೆ ಕೋರ್ಟ್ ಅನುಮತಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಮೊಬೈಲ್ ಪರಿಶೀಲಿಸೋದಕ್ಕೆ ಪೊಲೀಸರಿಗೆ ಕೋರ್ಟ್ ಅನುಮತಿ ನೀಡಿದೆ. ಹೀಗಾಗಿ ನಟ ದರ್ಶನ್ ಅಂಡ್ ಗ್ಯಾಂಗ್ ಗೆ ಮತ್ತೊಂದು ಸಂಕಷ್ಟ ಎದುರಾದಂತೆ ಆಗಿದೆ. ಇಂದು ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯಗೊಂಡಿತ್ತು. ಈ ಹಿನ್ನಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್, ಜುಲೈ.4ರವರೆಗೆ ನಟ ದರ್ಶನ್ ಸೇರಿದಂತೆ … Continue reading BREAKING: ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ & ಗ್ಯಾಂಗ್ ‘ಮೊಬೈಲ್’ ಪರಿಶೀಲನೆಗೆ ಕೋರ್ಟ್ ಅನುಮತಿ