Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪುರುಷ, ಮಹಿಳಾ, ಅಂಧ ಮಹಿಳಾ ಕ್ರಿಕೆಟ್ ವಿಶ್ವಕಪ್ ವಿಜೇತರಿಗೆ ನೀತಾ ಎಂ. ಅಂಬಾನಿ ಅದ್ದೂರಿ ಸನ್ಮಾನ

06/01/2026 4:20 PM

SHOCKING : ವಿಜಯನಗರದಲ್ಲಿ ಭೀಕರ ಮರ್ಡರ್ : ವಿವಾಹಿತ ಮಹಿಳೆಯ ಕತ್ತು ಕೊಯ್ದು ಬರ್ಬರ ಹತ್ಯೆ!

06/01/2026 4:18 PM

‘ಪ್ರಚೋದನಕಾರಿ, ಪ್ರಜಾಪ್ರಭುತ್ವದಲ್ಲಿ ಇದು ತರವಲ್ಲ” : ಉಮರ್ ಖಾಲಿದ್ ಬೆಂಬಲಿಸುವ ಘೋಷಣೆಗಳ ಕುರಿತು ‘JNU’ ಸ್ಪಷ್ಟನೆ

06/01/2026 4:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG UPDATE: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು
KARNATAKA

BIG UPDATE: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು

By kannadanewsnow0914/10/2024 6:24 PM

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಂದು ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಕೆಲ ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅಲ್ಲದೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.

ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯವು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೆಲ ಆರೋಪಿಗಳ ಜಾಮೀನು ಅರ್ಜಿಯ ಕುರಿತಂತೆ ವಾದವನ್ನು ಆಲಿಸಿತು. ಆ ಬಳಿಕ ಪ್ರಕರಣದಲ್ಲಿನ ಇತರೆ ಆರೋಪಿಗಳ ಕಾಯ್ದಿರಿಸಿದ್ದಂತ ಜಾಮೀನು ಆದೇಶವನ್ನು ಪ್ರಕಟಿಸಿದೆ.

ಎ.1 ಆರೋಪಿ ಪವಿತ್ರಾ ಗೌಡ, ಎ.2 ಆರೋಪಿ ನಟ ದರ್ಶನ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಎ.8 ಆರೋಪಿ ರವಿಶಂಕರ್ ಹಾಗೂ ಎ.13  ಆರೋಪಿ ದೀಪಕ್ ಪರ ವಕೀಲರ ವಾದವನ್ನು ಆಲಿಸಿಜದ್ದಂತ ನ್ಯಾಯಾಲಯವು ಅವರಿಗೆ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ಮಂಜೂರು ಮಾಡಿದೆ.

ಅಂದಹಾಗೇ ಎ8 ಆರೋಪಿ ರವಿಶಂಕರ್ ತುಮಕೂರು ಜೈಲಿನಲ್ಲಿದ್ದಾರೆ. ಅವರನ್ನು ನಾಳೆ ಜಾಮೀನು ಹಿನ್ನಲೆಯಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.

BREAKING: ‘ರಾಜ್ಯ ಸರ್ಕಾರಿ ನೌಕರರ ಸಂಘ’ಕ್ಕೆ ‘ಆಡಳಿತಾಧಿಕಾರಿ ನೇಮಕ’ಕ್ಕೆ ಹೈಕೋರ್ಟ್ ತಡೆಯಾಜ್ಞೆ

ಗೃಹಲಕ್ಷ್ಮಿ’ ಫಲಾನುಭವಿಗಳ ಖಾತೆಗೆ 1 ತಿಂಗಳ ಹಣ ಜಮೆಯ ವಿಚಾರ : ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

BREAKING : ಚನ್ನಪಟ್ಟಣ ‘ಬೈ ಎಲೆಕ್ಷನ್’ ನಲ್ಲಿ ‘NDA’ ಅಭ್ಯರ್ಥಿ ನಾನೆ : ಕೇಂದ್ರ ಸಚಿವ HD ಕುಮಾರಸ್ವಾಮಿ ಸ್ಪೋಟಕ ಹೇಳಿಕೆ

Share. Facebook Twitter LinkedIn WhatsApp Email

Related Posts

SHOCKING : ವಿಜಯನಗರದಲ್ಲಿ ಭೀಕರ ಮರ್ಡರ್ : ವಿವಾಹಿತ ಮಹಿಳೆಯ ಕತ್ತು ಕೊಯ್ದು ಬರ್ಬರ ಹತ್ಯೆ!

06/01/2026 4:18 PM1 Min Read

ಮೈಸೂರಲ್ಲಿ ಮಹಿಳೆಯ ನಂಬರ್ ಪಡೆದು ಅಸಭ್ಯ ವರ್ತನೆ : ನಡು ರಸ್ತೆಯಲ್ಲಿಯೇ ರೌಡಿಶೀಟರ್ ಗೆ ಬಿತ್ತು ಗೂಸಾ!

06/01/2026 4:13 PM1 Min Read

BREAKING : ಬೆಳಗಾವಿಯಲ್ಲಿ ಹಾಡಹಗಲೇ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ

06/01/2026 4:06 PM1 Min Read
Recent News

ಪುರುಷ, ಮಹಿಳಾ, ಅಂಧ ಮಹಿಳಾ ಕ್ರಿಕೆಟ್ ವಿಶ್ವಕಪ್ ವಿಜೇತರಿಗೆ ನೀತಾ ಎಂ. ಅಂಬಾನಿ ಅದ್ದೂರಿ ಸನ್ಮಾನ

06/01/2026 4:20 PM

SHOCKING : ವಿಜಯನಗರದಲ್ಲಿ ಭೀಕರ ಮರ್ಡರ್ : ವಿವಾಹಿತ ಮಹಿಳೆಯ ಕತ್ತು ಕೊಯ್ದು ಬರ್ಬರ ಹತ್ಯೆ!

06/01/2026 4:18 PM

‘ಪ್ರಚೋದನಕಾರಿ, ಪ್ರಜಾಪ್ರಭುತ್ವದಲ್ಲಿ ಇದು ತರವಲ್ಲ” : ಉಮರ್ ಖಾಲಿದ್ ಬೆಂಬಲಿಸುವ ಘೋಷಣೆಗಳ ಕುರಿತು ‘JNU’ ಸ್ಪಷ್ಟನೆ

06/01/2026 4:16 PM

ಮೈಸೂರಲ್ಲಿ ಮಹಿಳೆಯ ನಂಬರ್ ಪಡೆದು ಅಸಭ್ಯ ವರ್ತನೆ : ನಡು ರಸ್ತೆಯಲ್ಲಿಯೇ ರೌಡಿಶೀಟರ್ ಗೆ ಬಿತ್ತು ಗೂಸಾ!

06/01/2026 4:13 PM
State News
KARNATAKA

SHOCKING : ವಿಜಯನಗರದಲ್ಲಿ ಭೀಕರ ಮರ್ಡರ್ : ವಿವಾಹಿತ ಮಹಿಳೆಯ ಕತ್ತು ಕೊಯ್ದು ಬರ್ಬರ ಹತ್ಯೆ!

By kannadanewsnow0506/01/2026 4:18 PM KARNATAKA 1 Min Read

ವಿಜಯನಗರ : ವಿಜಯನಗರ ಜಿಲ್ಲೆಯ ಹೊಸಪೇಟೆಯ ಚಾಪಲಗಡ್ಡದಲ್ಲಿ ವಿವಾಹಿತ ಮಹಿಳೆಯ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಲಾಗಿದೆ ಗಂಡನಿಂದ ದೂರವಿದ್ದ…

ಮೈಸೂರಲ್ಲಿ ಮಹಿಳೆಯ ನಂಬರ್ ಪಡೆದು ಅಸಭ್ಯ ವರ್ತನೆ : ನಡು ರಸ್ತೆಯಲ್ಲಿಯೇ ರೌಡಿಶೀಟರ್ ಗೆ ಬಿತ್ತು ಗೂಸಾ!

06/01/2026 4:13 PM

BREAKING : ಬೆಳಗಾವಿಯಲ್ಲಿ ಹಾಡಹಗಲೇ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ

06/01/2026 4:06 PM

BREAKING: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ

06/01/2026 4:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.