BIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ‘ನಟ ದರ್ಶನ್’ನಿಂದ ಸರೆಂಡರ್ ಆದವರಿಗೆ 5 ಲಕ್ಷ ಆಫರ್?

ಬೆಂಗಳೂರು: ಚಿತ್ರದುರ್ಗದಿಂದ ಅಶ್ಲೀಲ ಸಂದೇಶವನ್ನು ಕಳುಹಿಸುತ್ತಿದ್ದಾನೆ ಎನ್ನುವಂತ ಒಂದೇ ಒಂದು ಕಾರಣಕ್ಕೆ ರೇಣುಕಾಸ್ವಾಮಿ ಎಂಬಾತನನ್ನು ಕಿಡ್ನ್ಯಾಪ್ ಮಾಡಿಕೊಂಡು ಬೆಂಗಳೂರಿಗೆ ಡಿ ಬಾಸ್ ಅಂಡ್ ಗ್ಯಾಂಗ್ ಬಂದಿತ್ತು. ಅವರನ್ನು ಶೆಡ್ ಒಂದರಲ್ಲಿ ಕೂಡಿ ಹಾಕಿ, ಹಲ್ಲೆ ನಡೆಸಿ ಹತ್ಯೆಗೈದಿದೆ. ಈ ಪ್ರಕರಣದಲ್ಲಿ ನಟ ದರ್ಶನ್ ಸರೆಂಡರ್ ಆದವರಿಗೆ 5 ಲಕ್ಷ ಕೊಡುವುದಾಗಿ ಆಫರ್ ನೀಡಿದ್ರು ಎಂಬುದಾಗಿ ಹೇಳಲಾಗುತ್ತಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ಪೊಲೀಸರಿಗೆ ಸರೆಂಡರ್ ಆದಂತ … Continue reading BIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ‘ನಟ ದರ್ಶನ್’ನಿಂದ ಸರೆಂಡರ್ ಆದವರಿಗೆ 5 ಲಕ್ಷ ಆಫರ್?