ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್ ಭೇಟಿಗೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಅಭಿಮಾನಿಗಳು

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅವರನ್ನು ಭೇಟಿ ಮಾಡಲು ಇದೀಗ ವಿವಿಧ ಜಿಲ್ಲೆಗಳಿಂದ ತಂಡೋಪ ತಂಡವಾಗಿ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಬಳ್ಳಾರಿ ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ತಂಡೋಪ ತಂಡವಾಗಿ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಹೌದು ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪವಿತ್ರಾ ಗೌಡ ಇನ್ನೂ ಹಲವರ ಬಂಧನವಾಗಿದ್ದು, ಎಲ್ಲರಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ದರ್ಶನ್​ ಸೇರಿದಂತೆ ಹಲವು ಆರೋಪಿಗಳನ್ನು ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಇರಿಸಲಾಗಿದೆ. ನಾಲ್ಕು ಆರೋಪಿಗಳನ್ನು … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್ ಭೇಟಿಗೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಅಭಿಮಾನಿಗಳು