ರೇಣುಕಾಸ್ವಾಮಿ ಹತ್ಯೆ ಕೇಸ್: ಪವಿತ್ರಾ ಗೌಡ ನಿವಾಸದಲ್ಲಿ ಪೊಲೀಸರಿಂದ ಸ್ಥಳ ಮಹಜರು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಎ.1 ಆರೋಪಿಯಾಗಿರುವಂತ ಪವಿತ್ರಾ ಗೌಡ ನಿವಾಸದಲ್ಲಿ ಪೊಲೀಸರು ಸ್ಥಳ ಮಹಜರು ನಡೆಸುತ್ತಿದ್ದಾರೆ. ಈ ವೇಳೆಯಲ್ಲಿ ಹಲವು ಮಹತ್ವದ ದಾಖಲೆಗಳು ಪೊಲೀಸರಿಗೆ ಸಿಕ್ಕಿದ್ದಾವೆ ಎನ್ನಲಾಗುತ್ತಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಮರ್ಡರ್ ಕೇಸಲ್ಲಿ ಬಂಧನಕ್ಕೆ ಒಳಗಾಗಿರುವಂತ ಎ.1 ಆರೋಪಿ ಪವಿತ್ರಾ ಗೌಡ ಹಾಗೂ ಎ.3 ಆರೋಪಿಯಾಗಿರುವಂತ ಪವನ್ ಜೊತೆಗೂಡಿ ಪೊಲೀಸರು ಅವರ ನಿವಾಸದಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾರೆ. ಕಳೆದ ಎರಡು ಗಂಟೆಯಿಂದಲೂ ಬೆಂಗಳೂರಿನ ಪವಿತ್ರಾ ಗೌಡ ಮನೆಯಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾರೆ. ಮೊದಲ, … Continue reading ರೇಣುಕಾಸ್ವಾಮಿ ಹತ್ಯೆ ಕೇಸ್: ಪವಿತ್ರಾ ಗೌಡ ನಿವಾಸದಲ್ಲಿ ಪೊಲೀಸರಿಂದ ಸ್ಥಳ ಮಹಜರು