BREAKING: ರೇಣುಕಾಸ್ವಾಮಿ ಹತ್ಯೆ ಕೇಸ್: ಕೊಲೆ ಆರೋಪಿಗಳನ್ನು ‘ಮೂರು ಟೀಂ’ ಮಾಡಿಟ್ಟ ಪೊಲೀಸರು

ಬೆಂಗಳೂರು: ನಟ ದರ್ಶನ್ ಅಂಡ್ ಟೀಂನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಪೊಲೀಸರ ವಶಕ್ಕೆ ಕೋರ್ಟ್ ನೀಡಿದೆ. ಈ ಆರೋಪಿಗಳನ್ನು ಮೂರು ಟೀಂ ಮಾಡಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ನಿನ್ನೆ ಕೋರ್ಟ್ ಗೆ ಹಾಜರುಪಡಿಸಿ, ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ತಮ್ಮ ವಶಕ್ಕೆ ಹೆಚ್ಚಿನ ವಿಚಾರಣೆಗಾಗಿ ಪಡೆದಿದ್ದರು. ಈಗಾಗಲೇ ಸ್ಥಳ ಮಹಜರು ಪ್ರಕ್ರಿಯೆಯನ್ನು ನಡೆಸುತ್ತಿರೋ … Continue reading BREAKING: ರೇಣುಕಾಸ್ವಾಮಿ ಹತ್ಯೆ ಕೇಸ್: ಕೊಲೆ ಆರೋಪಿಗಳನ್ನು ‘ಮೂರು ಟೀಂ’ ಮಾಡಿಟ್ಟ ಪೊಲೀಸರು