BIG NEWS: ರೇಣುಕಾಸ್ವಾಮಿ ಕೊಲೆ ಆರೋಪಿಗಳ ಮನೆ ಮಹಜರ್ ವೇಳೆ ಪೊಲೀಸರಿಗೆ ಮಹತ್ತರ ಸಾಕ್ಷ್ಯ ಲಭ್ಯ

ಬೆಂಗಳೂರು/ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ತಮ್ಮ ಕಸ್ಟಡಿಗೆ 13 ಆರೋಪಿಗಳನ್ನು ಪಡೆದಿರುವಂತ ಪೊಲೀಸರು, ಇಂದು ಅವರನ್ನು ಕರೆದೊಯ್ದು ಸ್ಥಳ ಮಹಜರ್ ನಡೆಸಿದರು. ಈ ವೇಳೆಯಲ್ಲಿ ಮಹತ್ವದ ಸಾಕ್ಷ್ಯಗಳು ಪೊಲೀಸರಿಗೆ ಲಭ್ಯವಾಗಿದ್ದಾವೆ ಎನ್ನಲಾಗುತ್ತಿದೆ. ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಎ1 ಆರೋಪಿ ಪವಿತ್ರಾ ಗೌಡ ಅವರ ರಾಜರಾಜೇಶ್ವರಿ ನಗರದಲ್ಲಿರುವಂತ ಮನೆಗೆ ಕರೆದೊಯ್ದ ಪೊಲೀಸರು, ಸ್ಥಳ ಮಹಜರು ನಡೆಸಿದರು. ಸ್ಥಳ ಮಹಜರು ವೇಳೆಯಲ್ಲಿ ಪವಿತ್ರಾ ಗೌಡಗೆ ಸಂಬಂಧಿಸಿದಂತ ಅನೇಕ ವಸ್ತುಗಳನ್ನು ಕೊಲೆ ಪ್ರಕರಣದಲ್ಲಿ ಸೀಜ್ ಮಾಡಿರೋದಾಗಿ ತಿಳಿದು … Continue reading BIG NEWS: ರೇಣುಕಾಸ್ವಾಮಿ ಕೊಲೆ ಆರೋಪಿಗಳ ಮನೆ ಮಹಜರ್ ವೇಳೆ ಪೊಲೀಸರಿಗೆ ಮಹತ್ತರ ಸಾಕ್ಷ್ಯ ಲಭ್ಯ