BREAKING: ‘ರೇಣುಕಾಸ್ವಾಮಿ ಕೊಲೆ’ ಪ್ರಕರಣ: ‘ಸೆಕ್ಯೂರಿಟಿ ಗಾರ್ಡ್’ ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ನಟ ದರ್ಶನ್ ಸೇರಿದಂತೆ 10 ಮಂದಿಯನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿತ್ತು. ನಟ ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ಬೆನ್ನಲ್ಲೇ ಶೆಡ್ ಬಳಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಂತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ನಟ ದರ್ಶನ್ ಸ್ನೇಹಿತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದಂತ ಕಾರಣಕ್ಕಾಗೇ ಚಿತ್ರದುರ್ಗಿ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ವಿನಯ್ ಎನ್ನುವವರಿಗೆ ಸೇರಿದ ಶೆಡ್ ಗೆ ಕರೆದೊಯ್ಯಲಾಗಿತ್ತು. ಕಿಡ್ನ್ಯಾಪ್ ಮಾಡಿ, ಅಲ್ಲಿ ಹಲ್ಲೆ … Continue reading BREAKING: ‘ರೇಣುಕಾಸ್ವಾಮಿ ಕೊಲೆ’ ಪ್ರಕರಣ: ‘ಸೆಕ್ಯೂರಿಟಿ ಗಾರ್ಡ್’ ವಶಕ್ಕೆ ಪಡೆದ ಪೊಲೀಸರು