Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2 ದಶಕದಲ್ಲಿ ಜಗತ್ತಿನಾದ್ಯಂತ 1600 ಪತ್ರಕರ್ತರ ಹತ್ಯೆಗೆ KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆತಂಕ

13/11/2025 8:28 PM

BREAKING : ಪುಣೆಯಲ್ಲಿ ಭೀಕರ ಅಪಘಾತ ; 2 ಲಾರಿಗಳ ನಡುವೆ ಕಾರು ನಜ್ಜುಗುಜ್ಜು, ಐವರು ಸಾವು, ಹಲವರಿಗೆ ಗಾಯ

13/11/2025 8:22 PM

ದೆಹಲಿ ಸ್ಫೋಟ ರುವಾರಿಗಳಿಗೆ ನೀಡುವ ಶಿಕ್ಷೆಯು ಭಾರತದ ಮೇಲೆ ಮತ್ತೊಮ್ಮೆ ದಾಳಿ ಮಾಡದಂತೆ ಜಗತ್ತಿಗೆ ಎಚ್ಚರಿಕೆ ನೀಡುತ್ತದೆ : ಅಮಿತ್ ಶಾ

13/11/2025 8:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೇಣುಕಾಸ್ವಾಮಿ ಹತ್ಯೆ ಕೇಸ್ ನ ‌ʻಪೋಸ್ಟ್‌ ಮಾರ್ಟಂʼ ವರದಿ ಬಹಿರಂಗ : ಕರೆಂಟ್‌ ಶಾಕ್‌ ನಿಂದ ತೀವ್ರ ರಕ್ತಸ್ರಾವ, ಮೂಳೆ ಮುರಿತ!
KARNATAKA

ರೇಣುಕಾಸ್ವಾಮಿ ಹತ್ಯೆ ಕೇಸ್ ನ ‌ʻಪೋಸ್ಟ್‌ ಮಾರ್ಟಂʼ ವರದಿ ಬಹಿರಂಗ : ಕರೆಂಟ್‌ ಶಾಕ್‌ ನಿಂದ ತೀವ್ರ ರಕ್ತಸ್ರಾವ, ಮೂಳೆ ಮುರಿತ!

By kannadanewsnow5719/06/2024 9:57 AM

ಬೆಂಗಳೂರು : ದರ್ಶನ್‌ & ಗ್ಯಾಂಗ್‌ ಹತ್ಯೆಯಾಗಿದ್ದಾರೆ ಎನ್ನಲಾದ ರೇಣುಕಾಸ್ವಾಮಿ ಪಾರ್ಥೀವ ಶರೀರದ ಮರಣೋತ್ತರ ಪರೀಕ್ಷೆ ವರದಿ ಬಹಿರಂಗೊಗಂಡಿದ್ದು, ಈ ವರದಿಯಲ್ಲಿ ಸ್ಪೋಟಕ ಅಂಶಗಳು ಪತ್ತೆಯಾಗಿವೆ.

ರೇಣುಕಾಸ್ವಾಮಿ ಪೋಸ್ಟ್‌ ಮಾರ್ಟಂ ನಡೆಸಿದ್ದ ವೈದ್ಯರು ಸದ್ಯ ವರದಿಯನ್ನು ಪೊಲೀಸರಿಗೆ ಸಲ್ಲಿಸಿದ್ದಾರೆ. ಈ ವರದಿಗಳಲ್ಲಿ ವೈದ್ಯರು ನೀಡಿರುವ ಮಾಹಿತಿ ಆಧಾರದ ಮೇಲೆ ರೇಣುಕಾಸ್ವಾಮಿಗೆ ವಿದ್ಯುತ್ ಶಾಕ್ ನೀಡಿದ್ದರಿಂದ ಹಾಗೂ ಬಲವಾಗಿ ಹೊಡೆತ ಬಿದ್ದಿದ್ದರಿಂದ ತೀವ್ರ ತೆರನಾದ ರಕ್ತಸ್ರಾವವಾಗಿದ್ದು, ಮೂಳೆಗಳೂ ಕೂಡ ಮುರಿದಿದ್ದವು. ಇದರಿಂದಲೇ ರೇಣುಕಾಸ್ವಾಮಿ ಮೃತಪಟ್ಟಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ಇನ್ನು ಮರಣೋತ್ತರ ಪರೀಕ್ಷಾ ವರದಿಯನ್ನು ವಿಧಿ-ವಿಜ್ಞಾನ ಪ್ರಯೋಗಾಲಯಕ್ಕೂ ಸಲ್ಲಿಸಲಾಗಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ಬರಬೇಕಿದೆ. ಇನ್ನು ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಅನ್ನಪೂರ್ಣೇಶ್ವರಿ ಠಾಣೆಯ ಪೊಲೀರಿಗೆ ಪ್ರಕರಣ ಸಂಬಂಧ ಮಹತ್ವದ ಸಾಕ್ಷ್ಯಗಳು ಲಭ್ಯವಾಗಿದ್ದು, ಇನ್ನೂ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

fracture due to electric shock Renukaswamy murder case: Post-mortem report revealed: Severe bleeding ಮೂಳೆ ಮುರಿತ! ರೇಣುಕಾಸ್ವಾಮಿ ಹತ್ಯೆ ಕೇಸ್‌ : ನಟ ದರ್ಶನ್&ಗ್ಯಾಂಗ್‌ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಇಂದು ಚಿತ್ರದುರ್ಗದಲ್ಲಿ ಪ್ರತಿಭಟನೆ
Share. Facebook Twitter LinkedIn WhatsApp Email

Related Posts

2 ದಶಕದಲ್ಲಿ ಜಗತ್ತಿನಾದ್ಯಂತ 1600 ಪತ್ರಕರ್ತರ ಹತ್ಯೆಗೆ KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆತಂಕ

13/11/2025 8:28 PM2 Mins Read

BREAKING: ಬೆಳಗಾವಿಯಲ್ಲಿ 100ಕ್ಕೂ ಹೆಚ್ಚು ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಗೆ ಬೆಂಕಿ: ಸಿಎಂ ಸಿದ್ಧರಾಮಯ್ಯ ತನಿಖೆಗೆ ಆದೇಶ

13/11/2025 7:28 PM1 Min Read

ಶಿವಮೊಗ್ಗ: ಆನಂದಪುರ ವ್ಯಾಪ್ತಿಯ ರೈತರಿಗೆ ಪೊಲೀಸರಿಂದ ಮಹತ್ವದ ಮಾಹಿತಿ, ಈ ಸೂಚನೆ

13/11/2025 7:22 PM1 Min Read
Recent News

2 ದಶಕದಲ್ಲಿ ಜಗತ್ತಿನಾದ್ಯಂತ 1600 ಪತ್ರಕರ್ತರ ಹತ್ಯೆಗೆ KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆತಂಕ

13/11/2025 8:28 PM

BREAKING : ಪುಣೆಯಲ್ಲಿ ಭೀಕರ ಅಪಘಾತ ; 2 ಲಾರಿಗಳ ನಡುವೆ ಕಾರು ನಜ್ಜುಗುಜ್ಜು, ಐವರು ಸಾವು, ಹಲವರಿಗೆ ಗಾಯ

13/11/2025 8:22 PM

ದೆಹಲಿ ಸ್ಫೋಟ ರುವಾರಿಗಳಿಗೆ ನೀಡುವ ಶಿಕ್ಷೆಯು ಭಾರತದ ಮೇಲೆ ಮತ್ತೊಮ್ಮೆ ದಾಳಿ ಮಾಡದಂತೆ ಜಗತ್ತಿಗೆ ಎಚ್ಚರಿಕೆ ನೀಡುತ್ತದೆ : ಅಮಿತ್ ಶಾ

13/11/2025 8:11 PM

BREAKING: ಬೆಳಗಾವಿಯಲ್ಲಿ 100ಕ್ಕೂ ಹೆಚ್ಚು ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಗೆ ಬೆಂಕಿ: ಸಿಎಂ ಸಿದ್ಧರಾಮಯ್ಯ ತನಿಖೆಗೆ ಆದೇಶ

13/11/2025 7:28 PM
State News
KARNATAKA

2 ದಶಕದಲ್ಲಿ ಜಗತ್ತಿನಾದ್ಯಂತ 1600 ಪತ್ರಕರ್ತರ ಹತ್ಯೆಗೆ KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆತಂಕ

By kannadanewsnow0913/11/2025 8:28 PM KARNATAKA 2 Mins Read

ಬೆಂಗಳೂರು: ಯುನೆಸ್ಕೋ ಮಾಹಿತಿಯ ಪ್ರಕಾರ, ಕಳೆದ ಎರಡು ದಶಕಗಳಲ್ಲಿ ಜಾಗತಿಕವಾಗಿ 1,600 ಕ್ಕೂ ಹೆಚ್ಚು ಪತ್ರಕರ್ತರು ಹತ್ಯೆಯಾಗಿರುವುದು ನೋವಿನ ಸಂಗತಿ…

BREAKING: ಬೆಳಗಾವಿಯಲ್ಲಿ 100ಕ್ಕೂ ಹೆಚ್ಚು ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಗೆ ಬೆಂಕಿ: ಸಿಎಂ ಸಿದ್ಧರಾಮಯ್ಯ ತನಿಖೆಗೆ ಆದೇಶ

13/11/2025 7:28 PM

ಶಿವಮೊಗ್ಗ: ಆನಂದಪುರ ವ್ಯಾಪ್ತಿಯ ರೈತರಿಗೆ ಪೊಲೀಸರಿಂದ ಮಹತ್ವದ ಮಾಹಿತಿ, ಈ ಸೂಚನೆ

13/11/2025 7:22 PM

ಜ್ವಲಿಸಿದ ಕಬ್ಬು ಬೆಳೆಗಾರರ ಕಿಚ್ಚು: ಬೆಳಗಾವಿಯಲ್ಲಿ 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳು ಬೆಂಕಿಗಾಹುತಿ

13/11/2025 7:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.