ಕೂಡಲೇ ‘ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್’ ಸರಿಪಡಿಸಿ: ಬಿವೈ ವಿಜಯೇಂದ್ರ ಆಗ್ರಹ

ಬೆಂಗಳೂರು: ತುಂಗಭದ್ರಾ ಡ್ಯಾಂನ ಕ್ರಸ್ಟ್ ಗೇಟ್ ನಂ.19 ಕೊಚ್ಚಿ ಹೋಗಿದೆ. ಇದನ್ನು ಕೂಡಲೇ ಸರಿಪಡಿಸಿ, ಬೇಸಿಗೆಯಲ್ಲಿ ರೈತ ಬೆಳೆಗಳಿಗೆ ನೀರು ಒದಗಿಸುವಂತ ಕೆಲಸ ಮಾಡಬೇಕು ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮೊದಲೇ ನೊಂದಿರುವ ಜನಕ್ಕೆ ಜಲಬಾಧೆ ಆವರಿಸದಿರಲಿ. ಬಳ್ಳಾರಿ ಜಿಲ್ಲೆಯ ತುಂಗ-ಭದ್ರಾ ಡ್ಯಾಮ್ ನ ಕ್ರಸ್ಟ್ ಗೇಟ್ ಕಟ್ಟಾಗಿ ನದಿ ಪಾತ್ರದ 30ಕ್ಕೂ ಹೆಚ್ಚು ಗ್ರಾಮಗಳಿಗೆ ನೀರು ನುಗ್ಗಿದ್ದು ಪ್ರವಾಹ ಎದುರಾಗುವ ಆತಂಕ ಜನರಲ್ಲಿ ಮನೆ … Continue reading ಕೂಡಲೇ ‘ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್’ ಸರಿಪಡಿಸಿ: ಬಿವೈ ವಿಜಯೇಂದ್ರ ಆಗ್ರಹ