Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 2024-25ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಕೊಠಡಿಗಳ ದುರಸ್ಥಿ ಕಾಮಗಾರಿ : ʻಕ್ರೀಯಾ ಯೋಜನೆʼ ಸಲ್ಲಿಸುವಂತೆ ರಾಜ್ಯ ಸರ್ಕಾರ ಸೂಚನೆ
KARNATAKA

2024-25ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಕೊಠಡಿಗಳ ದುರಸ್ಥಿ ಕಾಮಗಾರಿ : ʻಕ್ರೀಯಾ ಯೋಜನೆʼ ಸಲ್ಲಿಸುವಂತೆ ರಾಜ್ಯ ಸರ್ಕಾರ ಸೂಚನೆ

By kannadanewsnow57

ಬೆಂಗಳೂರು : 2024-25ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಕೊಠಡಿಗಳ ದುರಸ್ಥಿ ಕಾಮಗಾರಿಗೆ ಕ್ರಿಯಾ ಯೋಜನೆ ಸಲ್ಲಿಸುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.

ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2024-25ನೇ ಸಾಲಿಗೆ ಸಂಬಂಧಿಸಿದಂತೆ, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಕೊಠಡಿಗಳ ದುರಸ್ಥಿ ಕಾಮಗಾರಿಗಳಿಗೆ ಅನುಬಂಧ-1ರಲ್ಲಿ ಸಾಮಾನ್ಯ ಅನುಬಂಧ-2ರಲ್ಲಿ ಎಸ್.ಸಿ ಮತ್ತು ಅನುಬಂಧ-3ರಲ್ಲಿ ಎಸ್.ಟಿ ವಿಧಾನಸಭಾ ಕ್ಷೇತ್ರಗಳಿಗೆ ಹಂಚಿಕೆ ಮಾಡಲಾದ ಅನುದಾನಕ್ಕೆ ಕೆಳಕಂಡ ಷರತ್ತುಗಳನ್ವಯ ಲಗತ್ತಿಸಲಾದ ನಮೂನೆಯಲ್ಲಿ ಕ್ರಿಯಾಯೋಜನೆಯನ್ನು ದಿನಾಂಕ:28.05.2024 ಸಲ್ಲಿಸಲು ತಿಳಿಸಿದೆ.

ಷರತ್ತುಗಳು:

1. 2024-25ನೇ ಸಾಲಿನ ಯು-ಡೈಸ್ ಮಾಹಿತಿ ಅನುಸಾರ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿರುವ ಶಾಲೆಗಳಿಗೆ ಕೊಠಡಿ ದುರಸ್ಥಿ ಅವಶ್ಯಕತೆ ಇರುವ ಬಗ್ಗೆ ಖಾತ್ರಿಪಡಿಸಿಕೊಂಡು ಆದ್ಯತೆ ನೀಡಬೇಕು ಹಾಗೂ ಶಾಲಾ ಕೊಠಡಿ ದುರಸ್ಥಿ ಅವಶ್ಯಕತೆ ಇರುವ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಉಪನಿರ್ದೇಶಕರು ಖಚಿತಪಡಿಸಿಕೊಂಡು ದೃಢೀಕರಿಸಿ ದಿನಾಂಕ:28.05.2024 ರೊಳಗೆ ಕ್ರಿಯಾ ಯೋಜನೆ ಸಲ್ಲಿಸುವುದು,

2. ಈಗಾಗಲೇ ಮಾನ್ಯ ಲೋಕಾಯುಕ್ತರು, ಜನಪ್ರತಿನಿಧಿಗಳು, ಎಸ್.ಡಿ.ಎಂ.ಸಿ ಯವರು, ಶಾಲಾ ಮುಖ್ಯ ಶಿಕ್ಷಕರು, ಪತ್ರಿಕೆಗಳು/ಮಾಧ್ಯಮ ವರದಿಗಳಲ್ಲಿ ಶಾಲಾ ಕೊಠಡಿಯ ದುರಸ್ಥಿಗೆ ಅವಶ್ಯಕತೆ ಇದೆಯೆಂದು ಬಂದಿರುವ ಮಾಹಿತಿ/ವರದಿಯನ್ನು ಪರಿಶೀಲಿಸಿಕೊಂಡು ಆದ್ಯತೆ ನೀಡಿ ಕ್ರಿಯಾ ಯೋಜನೆ ಸಿದ್ಧಪಡಿಸುವುದು.

3. ಈಗಾಗಲೇ ಕೊಠಡಿಗಳ ದುರಸ್ಥಿ ಅವಶ್ಯಕತೆ ಇರುವ ಪ್ರಸ್ತಾವನೆಯನ್ನು ಈ ಕಛೇರಿಗೆ ಸಲ್ಲಿಸಿದ್ದಲ್ಲಿ, ಆ ಪ್ರಸ್ತಾವನೆಯನ್ನು ಸಹ ಪರಿಶೀಲಿಸಿಕೊಂಡು ಕ್ರಿಯಾ ಯೋಜನೆ ಸಿದ್ಧಪಡಿಸುವುದು ಮತ್ತು ಮಾನ್ಯ ಮುಖ್ಯಮಂತ್ರಿಯವರ ಕಛೇರಿಯಿಂದ, ಮಾನ್ಯ ಸಚಿವರು, ಶಾಸಕರ ಆಪ್ತ ಶಾಖೆಗಳಿಂದ, ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳಿಂದ ಸ್ವೀಕೃತಗೊಂಡಿರುವ ಸಾಮಾನ್ಯ ಸ್ವೀಕೃತಿ ಪ್ರಸ್ತಾವನೆಯನ್ನು ಜಿಲ್ಲೆಗಳಿಗೆ ರವಾನಿಸಲಾಗಿದ್ದು, ಸದರಿ ಪ್ರಸ್ತಾವನೆಯನ್ನು ಆಧ್ಯತೆ ಮತ್ತು ಅವಶ್ಯಕತೆಯನುಸಾರ ಕ್ರಿಯಾಯೋಜನೆಯಲ್ಲಿ ಸೇರ್ಪಡೆಗೊಳಿಸಿ ಸಲ್ಲಿಸುವುದು. 4. ನಮೂನೆಯಲ್ಲಿ ತಿಳಿಸಲಾದ ಎಲ್ಲಾ ಮಾಹಿತಿಯನ್ನು ಕರಾರುವಕ್ಕಾಗಿ ನೀಡುವುದು ಹಾಗೂ ಅಂದಾಜು

ವೆಚ್ಚವನ್ನು ಪಿ.ಡಬ್ಲ್ಯೂ.ಡಿ/ಪಿ.ಆ‌ರ್.ಇ.ಡಿ ಇಲಾಖೆಯಿಂದ ತಮ್ಮ ಹಂತದಲ್ಲಿ ಪಡೆಯುವುದು.

ನಮೂನೆಯಂತೆ ಪೂರ್ಣ ಮಾಹಿತಿ ನೀಡದೇ ಇರುವ ಶಾಲೆಗಳನ್ನು ಪರಿಗಣಿಸುವುದಿಲ್ಲ.

5. ಮೇಲಿನ ಅಂಶಗಳನ್ನು ಒಳಗೊಂಡಂತೆ ಇನ್ನಾವುದೇ ನೈಜ ಅಂಶಗಳಡಿ ಕೊಠಡಿ ದುರಸ್ಥಿ ಅಗತ್ಯತೆ ಇರುವುದು ಕಂಡುಬಂದಲ್ಲಿ ಅವಶ್ಯಕತೆ ಮತ್ತು ಆದ್ಯತೆ ಮೇರೆಗೆ ನಿಯಮಾನುಸಾರ ಪರಿಗಣಿಸುವುದು.

2024-25ನೇ ಸಾಲಿನ ಅನುಮೋದಿತ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಕ್ರಿಯಾ ಯೋಜನೆಯನುಸಾರ ನಿಗದಿತ ಅನುದಾನವನ್ನು ವಿದ್ಯಾರ್ಥಿಗಳು ಶೇ.50 ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಂಡದ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ದುರಸ್ಥಿಗೆ ಬಳಸುವುದು. ಇದರಲ್ಲಿ ಗಡಿ ಪ್ರದೇಶದ ಶಾಲೆಗಳಿಗೆ ಆಧ್ಯತೆ ನೀಡುವುದು.

2024-25ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಕೊಠಡಿಗಳ ದುರಸ್ಥಿ ಕಾಮಗಾರಿ : ʻಕ್ರೀಯಾ ಯೋಜನೆʼ ಸಲ್ಲಿಸುವಂತೆ ರಾಜ್ಯ ಸರ್ಕಾರ ಸೂಚನೆ Repair works of government primary and high school rooms for the year 2024-25: State government asks to submit 'Kriya Plan'
Share. Facebook Twitter LinkedIn WhatsApp Email

Related Posts

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

1 Min Read

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

1 Min Read

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

2 Mins Read
Recent News

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

ಕಿಡ್ನಿ ಸ್ಟೋನ್ ಅಪಾಯ ತಡೆಯುತ್ತೆ ‘ಪೊಟ್ಯಾಸಿಯಂ’: ಮೂತ್ರಪಿಂಡದ ಆರೋಗ್ಯಕ್ಕೆ ಇಲ್ಲಿದೆ ತಜ್ಞರ ಮಾಹಿತಿ!

State News
KARNATAKA

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

By ವಸಂತ ಬಿ ಈಶ್ವರಗೆರೆ KARNATAKA 1 Min Read

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ರಚನೆಯ ಚಟುವಟಿಕೆಗಳು ಬಿರುಸಿನಿಂದ ಸಾಗುತ್ತಿರುವ ಬೆನ್ನಲ್ಲೇ, ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರವೊಂದನ್ನು…

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ‘ಯೆಲ್ಲೋ ಲೈನ್’ಗೆ ಹೆಚ್ಚುವರಿ ರೈಲುಗಳ ಸೇರ್ಪಡೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.