BIGG NEWS: ಗಣರಾಜ್ಯೋತ್ಸವಕ್ಕೆ ಕ್ಷಣಗಣನೆ: ಮಾಣಿಕ್ ಷಾ ಪೆರೆಡ್ ಗ್ರೌಂಡ್ ನಲ್ಲಿ ಬಿಗಿ ಭದ್ರತೆ
ಬೆಂಗಳೂರು: ಗಣರಾಜ್ಯೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ನಗರದ ಮಾಣಿಕ್ ಷಾ ಪೆರೆಡ್ ಗ್ರೌಂಡ್ ನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿವರ್ಷದಂತೆ ಈ ವರ್ಷ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 74ನೇ ಗಣರಾಜ್ಯೋತ್ಸವವನ್ನು ಅದ್ಧೂರಿಯಿಂದ ಆಚರಿಸಲಾಗುವುದು.ಕರ್ನಾಟಕ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.ಇನ್ನು ಪರೇಡ್ನಲ್ಲಿ ಕೇರಳ ರಾಜ್ಯ ಪೊಲೀಸರನ್ನು ಪ್ರತಿನಿಧಿಸುವ ತಂಡ ಸೇರಿದಂತೆ ಒಟ್ಟು 38 ತಂಡಗಳು ಮತ್ತು 1,520 ಜನರು ಭಾಗವಹಿಸಲಿದ್ದಾರೆ. BIGG NEWS: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಲಾಲ್ ಬಾಗ್ ಮೆಟ್ರೋ … Continue reading BIGG NEWS: ಗಣರಾಜ್ಯೋತ್ಸವಕ್ಕೆ ಕ್ಷಣಗಣನೆ: ಮಾಣಿಕ್ ಷಾ ಪೆರೆಡ್ ಗ್ರೌಂಡ್ ನಲ್ಲಿ ಬಿಗಿ ಭದ್ರತೆ
Copy and paste this URL into your WordPress site to embed
Copy and paste this code into your site to embed