Kannada News Now |  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News | Big Breaking news | Gold |  Silver
    Facebook Twitter Instagram
    Kannada News Now |  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News | Big Breaking news | Gold |  Silver Kannada News Now |  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News | Big Breaking news | Gold |  Silver
    • STATE
    • KARNATAKA
    • INDIA
    • WORLD
    • SPORTS
      • CRICKET
      • OTHER SPORTS
    • FILM
      • SANDALWOOD
      • BOLLYWOOD
      • OTHER FILM
    • LIFE STYLE
      • BEAUTY TIPS
    • BUSINESS
    • JOBS
    • CORONA VIRUS
    • AUTOMOBILE
      • BIKE-REVIEWS
      • CAR-REVIEWS
    Kannada News Now |  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News | Big Breaking news | Gold |  Silver
    Home»KARNATAKA»Republic Day : ಇಂದು ದೆಹಲಿಯಲ್ಲಿ ಅನಾವರಣಗೊಳ್ಳಲಿದೆ ಕರ್ನಾಟಕದ ಸ್ತಬ್ದಚಿತ್ರ `ನಾರಿಶಕ್ತಿ’ : ಏನಿದರ ವಿಶೇಷತೆ?
    KARNATAKA

    Republic Day : ಇಂದು ದೆಹಲಿಯಲ್ಲಿ ಅನಾವರಣಗೊಳ್ಳಲಿದೆ ಕರ್ನಾಟಕದ ಸ್ತಬ್ದಚಿತ್ರ `ನಾರಿಶಕ್ತಿ’ : ಏನಿದರ ವಿಶೇಷತೆ?

    By kannadanewsliveJanuary 26, 6:45 am

    ಬೆಂಗಳೂರು : ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕ ರಾಜ್ಯದ ಪರವಾಗಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸ್ತ್ರೀಸಬಲೀಕರಣವನ್ನು ಪ್ರತಿಬಿಂಬಿಸುವ ‘ನಾರಿ ಶಕ್ತಿ’ ಸ್ತಬ್ಧಚಿತ್ರವು ಸಿದ್ಧಗೊಂಡಿದೆ.

    ನಾಡಿನ ಹೆಮ್ಮೆಯ ಪ್ರತೀಕವಾಗಿರುವ ಸ್ತಬ್ಧಚಿತ್ರವು ಜ.26 ರ ಇಂದು ರಾಜಧಾನಿಯ ಕರ್ತವ್ಯ ಪಥದಲ್ಲಿ(ರಾಜ್ಪಥ್) ಸಾಗುವುದರೊಂದಿಗೆ ಕರ್ನಾಟಕ ಹಿರಿಮೆಯ ಕೀರ್ತಿ ಪತಾಕೆ ಹಾರಿಸಲಿದೆ. ಇದರೊಂದಿಗೆ ಸತತವಾಗಿ ಹದಿನಾಲ್ಕು ವರ್ಷಗಳಿಂದ ಸ್ತಬ್ಧಚಿತ್ರದೊಂದಿಗೆ ಪಾಲ್ಗೊಂಡ ದೇಶದ ಏಕೈಕ ರಾಜ್ಯವೆಂಬ ಶ್ರೇಯವನ್ನು ಕರ್ನಾಟಕ ತನ್ನದಾಗಿಸಿಕೊಳ್ಳಲಿದೆ.

    ಈ ಬಾರಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರವು ಕರ್ನಾಟಕ ರಾಜ್ಯದ ಪಾಲಿಗೆ ಅತ್ಯಂತ ಸ್ಮರಣೀಯವಾದುದು. ಹಲವು ಅಡೆ ತಡೆಗಳನ್ನು ಎದುರಿಸಿ, ಕೊನೆಯ ಹಂತದಲ್ಲಿ ರಾಜ್ಯವು ಪಥ ಸಂಚಲನಕ್ಕೆ ರಹದಾರಿ ಪಡೆದುಕೊಂಡಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಸ್ತಬ್ಧಚಿತ್ರವನ್ನು ಸಿದ್ಧಪಡಿಸುವ ಸವಾಲನ್ನು ಹಿಮ್ಮೆಟ್ಟಿಸಿ ಅಚ್ಚರಿಯ ರೀತಿಯಲ್ಲಿ ಸಿದ್ಧಗೊಂಡಿದೆ. ಕರ್ನಾಟಕದ ಹಿರಿಮೆ ಮತ್ತು ಕನ್ನಡ ಅಸ್ಮಿತೆಯ ಪ್ರತೀಕದಂತಿರುವ ಈ ಸ್ತಬ್ಧಚಿತ್ರವು ಕೇವಲ 10 ದಿನಗಳಲ್ಲಿ ರೂಪುಗೊಂಡಿದೆ. ಸ್ತಬ್ಧಚಿತ್ರದ ವೈಶಿಷ್ಟ ಪೂರ್ಣತೆಯಿಂದಲೇ ಗಮನ ಸೆಳೆಯುವ ಕರ್ನಾಟಕ ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲನ್ನು ಸ್ಥಾಪಿಸುತ್ತಲೇ ಸಾಗಿದೆ. ಈ ಬಾರಿಯದ್ದು ಅಲ್ಪಾವಧಿಯಲ್ಲಿ ಬೆರಗುಗೊಳಿಸುವಂತಹ ಐತಿಹಾಸಿಕ ಸಾಧನೆಯಂತೆ ಕಂಗೊಳಿಸುತ್ತಿದೆ.

    ‘ವಾರ್ತಾ ಇಲಾಖೆಯು ದೆಹಲಿಯ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಪರವಾಗಿ ಸ್ತಬ್ಧಚಿತ್ರದೊಂದಿಗೆ ಪ್ರತಿ ಬಾರಿಯೂ ಪಾಲ್ಗೊಳ್ಳುತ್ತದೆ. ಸ್ತಬ್ಧಚಿತ್ರದ ವಿಷಯದ ಆಯ್ಕೆ, ವಿನ್ಯಾಸ, ಕೇಂದ್ರದಲ್ಲಿ ಅದರ ಅನುಮೋದನೆ, ನಿರ್ಮಾಣ, ಪಾಲ್ಗೊಳ್ಳುವಿಕೆ ಹೀಗೆ ಎಲ್ಲಾ ಹಂತಗಳಲ್ಲೂ ವಾರ್ತಾ ಇಲಾಖೆಯೇ ಸಕ್ರಿಯವಾಗಿ ಪಾಲ್ಗೊಳ್ಳುತ್ತದೆ. ಅಲ್ಲದೆ, ಇಲಾಖೆಯು ಕಳೆದ 14 ವರ್ಷಗಳಿಂದ ನಿರಂತರವಾಗಿ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಪಾಲ್ಗೊಳ್ಳುತ್ತಿದೆ. ಇದು ಕನ್ನಡಿಗರೆಲ್ಲರೂ ಹೆಮ್ಮೆ ಪಡುವ ಸಂಗತಿ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಇಲಾಖೆಯ ಆಯುಕ್ತರಾದ ಡಾ.ಪಿ.ಎಸ್.ಹರ್ಷ, ಐಪಿಎಸ್ ಅವರು ತಮ್ಮ ಹರ್ಷ ಹಂಚಿಕೊಂಡರು.

    ಗಣರಾಜ್ಯೋತ್ಸವದ ಸ್ತಬ್ಧಚಿತ್ರಕ್ಕಾಗಿ ಇಲಾಖೆಯು ಕರ್ನಾಟಕದ ಮಹಿಳೆಯರ ಶೌರ್ಯ, “ರೇμÉ್ಮ” ಕರ್ನಾಟಕದ ಹೆಮ್ಮೆ, ಕರ್ನಾಟಕದ ಪ್ರವಾಸೋದ್ಯಮ ಕರ್ನಾಟಕ: ಸಿರಿಧಾನ್ಯದ ನಾಯಕ ಮತ್ತು ‘ನಾರಿ ಶಕ್ತಿ’ ಎಂಬ ಐದು ವಿಷಯಗಳನ್ನು ಆಯ್ಕೆ ಮಾಡಿಕಳುಹಿಸಿತ್ತು. ಇದರಲ್ಲಿ ಸ್ತ್ರೀ ಸಬಲೀಕರಣವನ್ನು ಬಿಂಬಿಸುವ ‘ನಾರಿ ಶಕ್ತಿ’ ವಿಷಯವನ್ನು ವಿಷಯ ಆಯ್ಕೆಯ ಪರಿಣತರ ತಂಡ’ವು ಅಂತಿಮಗೊಳಿಸಿತ್ತು. ಅದಕ್ಕನುಗಣವಾಗಿ ಈ ಬಾರಿಯ ಸ್ತಬ್ಧಚಿತ್ರದಲ್ಲಿ ಕರ್ನಾಟಕಕ್ಕೆ ಕೀರ್ತಿ ತಂದ ಮೂವರು ಮಹಿಳಾ ಸಾಧಕಿಯರ ಸಾಧನೆಯನ್ನು ಪ್ರದರ್ಶಿಸುತ್ತಿರುವುದಾಗಿ ಆಯುಕ್ತರು ತಿಳಿಸಿದರು.

    ‘ಆಜಾದಿ ಕ ಅಮೃತ ಮಹೋತ್ಸವʼದ ಅಂಗವಾಗಿ ಸೂಲಗಿತ್ತಿ ನರಸಮ್ಮ, ವೃಕ್ಷ ಮಾತೆ ತುಳಸಿ ಗೌಡ ಹಾಲಕ್ಕಿ ಮತ್ತು ಸಾಲುಮರದ ತಿಮ್ಮಕ್ಕ ಅವರುಗಳ ಸಾಧನೆಗಳನ್ನು ‘ನಾರಿ ಶಕ್ತಿ’ (ವುಮನ್ ಪವರ್) ಹೆಸರಿನಲ್ಲಿ ರಾಜ್ಯವು 2023 ರ ಗಣರಾಜ್ಯೋತ್ಸವದ ಸ್ತಬ್ಧಚಿತ್ರದಲ್ಲಿ ಪ್ರಸ್ತುತ ಪಡಿಸಿದೆ. ಇವರುಗಳು ಸಮಾಜಕ್ಕೆ ನೀಡಿದ ನಿಸ್ವಾರ್ಥ ಕೊಡುಗೆಗಾಗಿ ಕೇಂದ್ರ ಸರ್ಕಾರ ‘ಪದ್ಮಶ್ರೀ’ ಪುರಸ್ಕಾರದಿಂದ ಗೌರವಿಸಿದೆ. ಕರ್ನಾಟಕದ ಅತಿ ಹಿಂದುಳಿದ ಹಳ್ಳಿಗಳಲ್ಲಿ, ಸಾಮಾನ್ಯ ಕುಟುಂಬಗಳಲ್ಲಿ ಹುಟ್ಟಿ ಬೆಳೆದರೂ ಇವರುಗಳ ಸಾಧನೆಗೆ ಅವರ ಹುಟ್ಟು, ಜಾತಿ, ಅಂತಸ್ತು ಯಾವುದು ಅಡ್ಡ ಬಂದಿಲ್ಲ. ತಮ್ಮ ಸಾಧನೆಗಳ ಮೂಲಕವೇ ಜಾಗತಿಕವಾಗಿ ಗಮನ ಸೆಳೆದವರು. ಇವರ ಸಾಧನೆಗಾಗಿ ಕರ್ನಾಟಕ ಮತ್ತು ದೇಶವೇ ಹೆಮ್ಮೆಪಡುತ್ತದೆ. ಇದನ್ನು ಪ್ರತಿಬಿಂಬಿಸುವ ರೀತಿಯಲ್ಲಿ ಸ್ತಬ್ಧಚಿತ್ರವನ್ನು ರೂಪಿಸಿದೆ ಎಂದು ಅವರು ನುಡಿದರು.


    best web service company
    Share. Facebook Twitter LinkedIn WhatsApp Email

    Related Posts

    BIGG NEWS : ಕರ್ನಾಟಕ ವಿಧಾನಸಭೆ ಚುನಾವಣೆಗೆ ಡೇಟ್ ಫಿಕ್ಸ್? ಸೋಶಿಯಲ್ ಮೀಡಿಯಾದಲ್ಲಿ ನಕಲಿ ಪೋಸ್ಟ್ ವೈರಲ್!

    February 06, 8:08 am

    BIGG NEWS : ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ : ಕೆಲ ರಸ್ತೆಗಳು ಬಂದ್, ಈ ಪರ್ಯಾಯ ಮಾರ್ಗ ಅನುಸರಿಸಿ | PM Modi

    February 06, 7:45 am

    BIGG NEWS : `KPSC’ ಯಿಂದ ಗ್ರೂಪ್ ಬಿ, ಸಿ ವೃಂದದ ನೇಮಕಾತಿ : ಸ್ಪರ್ಧಾತ್ಮಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

    February 06, 7:34 am
    Recent News

    BIGG NEWS : ಕರ್ನಾಟಕ ವಿಧಾನಸಭೆ ಚುನಾವಣೆಗೆ ಡೇಟ್ ಫಿಕ್ಸ್? ಸೋಶಿಯಲ್ ಮೀಡಿಯಾದಲ್ಲಿ ನಕಲಿ ಪೋಸ್ಟ್ ವೈರಲ್!

    February 06, 8:08 am

    BREAKING NEWS: ಬಾಂಗ್ಲಾದೇಶದಲ್ಲಿ 14 ಹಿಂದೂ ದೇವಾಲಯಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು | 14 Hindu Temples Vandalised

    February 06, 8:05 am

    BREAKING NEWS: ಟರ್ಕಿಯಲ್ಲಿ ಪ್ರಬಲ ಭೂಕಂಪ: 7.8 ತೀವ್ರತೆ ದಾಖಲು | Earthquake in Turkey

    February 06, 7:48 am

    BIGG NEWS : ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ : ಕೆಲ ರಸ್ತೆಗಳು ಬಂದ್, ಈ ಪರ್ಯಾಯ ಮಾರ್ಗ ಅನುಸರಿಸಿ | PM Modi

    February 06, 7:45 am
    State News
    KARNATAKA

    BIGG NEWS : ಕರ್ನಾಟಕ ವಿಧಾನಸಭೆ ಚುನಾವಣೆಗೆ ಡೇಟ್ ಫಿಕ್ಸ್? ಸೋಶಿಯಲ್ ಮೀಡಿಯಾದಲ್ಲಿ ನಕಲಿ ಪೋಸ್ಟ್ ವೈರಲ್!

    By kannadanewsliveFebruary 06, 8:08 am0

    ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕದ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಪೋಸ್ಟ್ ವೊಂದು ವೈರಲ್ ಆಗಿದೆ. ಮೇ.…

    BIGG NEWS : ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ : ಕೆಲ ರಸ್ತೆಗಳು ಬಂದ್, ಈ ಪರ್ಯಾಯ ಮಾರ್ಗ ಅನುಸರಿಸಿ | PM Modi

    February 06, 7:45 am

    BIGG NEWS : `KPSC’ ಯಿಂದ ಗ್ರೂಪ್ ಬಿ, ಸಿ ವೃಂದದ ನೇಮಕಾತಿ : ಸ್ಪರ್ಧಾತ್ಮಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

    February 06, 7:34 am

    BIGG NEWS : ಅಂತ್ಯೋದಯ, ಬಿಪಿಎಲ್ ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ

    February 06, 7:19 am

    kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

    Quick Links
    • State
    • Karnataka
    • India
    • World
    • Sports
    • Film
    • Lifestyle
    • Business
    • Jobs
    • Corona Virus
    • Automobile
    contact us

    kannadanewsnow@gmail.com

    FOLLOW US

    breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

    • Home
    • Lifestyle
    • Buy Now
    Copyright © 2023 | All Right Reserved | kannadanewsnow.com
    Digital Partner Blueline Computers

    Type above and press Enter to search. Press Esc to cancel.