BREAKING NEWS: ಮುರುಘಾ ಮಠಕ್ಕೆ ಹೊಸ ಪೀಠಾಧ್ಯಕ್ಷರ ಆಯ್ಕೆ ಮಾಡಲು ಸರ್ಕಾರಕ್ಕೆ ಮನವಿ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಪೀಠ ತ್ಯಾಗ ಮಾಡಬೇಕು ಎಂಬ ಒತ್ತಾಯ ಮಠದ ಭಕ್ತರಿಂದಲೇ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಚಿತ್ರದುರ್ಗದಲ್ಲಿ ಮಠದ ಅನುಯಾಯಿಗಳ ಸಭೆ ನಡೆಯಿತು. ಈ ವೇಳೆ ಮುರುಘಾ ಮಠಕ್ಕೆ ಹೊಸ ಪೀಠಾಧ್ಯಕ್ಷರ ಆಯ್ಕೆ ಕುರಿತು ಚರ್ಚೆ ನಡೆದಿದೆ. BIGG NEWS: ಶಿವಮೂರ್ತಿ ಶರಣರ ಪೀಠ ತ್ಯಾಗಕ್ಕೆ ಪಟ್ಟು; ಚೆಕ್ ಸಹಿಗೆ ಅವಕಾಶ ನಿರಾಕರಿಸಿದ ಹೈಕೋರ್ಟ್ ಮಠದಲ್ಲಿ ಹೊಸ ಪೀಠಾಧ್ಯಕ್ಷರ ಆಯ್ಕೆ ಮಾಡಲು ಸರ್ಕಾರಕ್ಕೆ ಮನವಿ … Continue reading BREAKING NEWS: ಮುರುಘಾ ಮಠಕ್ಕೆ ಹೊಸ ಪೀಠಾಧ್ಯಕ್ಷರ ಆಯ್ಕೆ ಮಾಡಲು ಸರ್ಕಾರಕ್ಕೆ ಮನವಿ