BIG NEWS: ರಾಜ್ಯದಲ್ಲಿ ಮತ್ತೆ ಶುರುವಾಯ್ತು ‘ಮೀಸಲಾತಿ ಮಹಾಯುದ್ಧ’: ಸರ್ಕಾರಕ್ಕೆ ‘ಒಕ್ಕಲಿಗ ಸಮುದಾಯ’ದ ಡೆಡ್ ಲೈನ್

ಬೆಂಗಳೂರು: ಈಗಾಗಲೇ ಪಂಚಮ ಸಾಲಿಗೆ 2ಎ ಸ್ಥಾನಮಾನಕ್ಕೆ ಒತ್ತಾಯ ಹೆಚ್ಚಿದೆ. ಈ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೆ ಮೀಸಲಾತಿಯ ಮಹಾಯುದ್ಧ ಶುರುವಾದಂತೆ ಕಾಣುತ್ತಿದೆ. ಒಕ್ಕಲಿಗ ಸಮುದಾಯದ ಮೀಸಲಾತಿಯನ್ನು ಹೆಚ್ಚಳಕ್ಕಾಗಿ ರಾಜ್ಯ ಸರ್ಕಾರಕ್ಕೆ ನಂಜಾವಧೂತ ಸ್ವಾಮೀಜಿ ಡೆಡ್ ಲೈನ್ ಕೂಡ ಕೊಟ್ಟಿದ್ದಾರೆ. ಇಂದು ಒಕ್ಕಲಿಗ ಸಮುದಾಯ ಮೀಸಲಾತಿ ಹೆಚ್ಚಳ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದಂತ ನಿರ್ಮಲಾನಂದನಾಥ ಶ್ರೀಗಳು, ಜನಸಂಖ್ಯೆ ಪ್ರಮಾಣ ಶೇ.19 ರಿಂದ 20ರಷ್ಟು ಒಕ್ಕಲಿಗ ಸಮುದಾಯವಿದೆ. ಇಷ್ಟು ದೊಡ್ಡ ಸಮುದಾಯಕ್ಕೆ ಕೇವಲ ಶೇ.4ರಷ್ಟು ಮೀಸಲಾತಿಯೇ ಎಂದು ಪ್ರಶ್ನಿಸಿದರು. ಬೊಮ್ಮಾಯಿ ಅವರೇ, … Continue reading BIG NEWS: ರಾಜ್ಯದಲ್ಲಿ ಮತ್ತೆ ಶುರುವಾಯ್ತು ‘ಮೀಸಲಾತಿ ಮಹಾಯುದ್ಧ’: ಸರ್ಕಾರಕ್ಕೆ ‘ಒಕ್ಕಲಿಗ ಸಮುದಾಯ’ದ ಡೆಡ್ ಲೈನ್