BIG BREAKING NEWS: ರಾಜ್ಯ ಸರ್ಕಾರದಿಂದ ಮುರುಘಾ ಮಠಕ್ಕೆ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ನೇಮಿಸಿ ಆದೇಶ | Murugha Matt

ಬೆಂಗಳೂರು: ಪೋಸ್ಕೋ ಕೇಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಮುರುಘಾ ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಜೈಲು ಪಾಲು ಆಗಿದ್ದಾರೆ. ಈ ಹಿನ್ನಲೆಯಲ್ಲಿ ಮುರುಘಾ ಮಠದ ಆಡಳಿತಾಧಿಕಾರಿಯನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿಎಸ್ ವಸ್ತ್ರದ್ ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಕಂದಾಯ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದೂ, ಚಿತ್ರದುರ್ಗ ಶ್ರೀ ಜಗದ್ಗುರು ಮುರುಘಾರಾಜೇಂದ್ರ ಬೃಹಲ್ಮಠದ ಪೀಠಾಧಿಪತಿ ಹಾಗೂ ಎಸ್ ಜೆ ಎಂ ವಿದ್ಯಾಪೀಠದ ಅಧ್ಯಕ್ಷರು ಆಗಿರುವ ಶ್ರೀ ಶಿವಮೂರ್ತಿ ಮುರುಘಾ ಶರಣರು … Continue reading BIG BREAKING NEWS: ರಾಜ್ಯ ಸರ್ಕಾರದಿಂದ ಮುರುಘಾ ಮಠಕ್ಕೆ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ನೇಮಿಸಿ ಆದೇಶ | Murugha Matt