BIGG NEWS : ನಿವೃತ್ತ ಪ್ರಾಮಾಣಿಕ ಯೋಧರನ್ನು ಲೋಕಾಯುಕ್ತಕ್ಕೆ ನೇಮಿಸಿಕೊಳ್ಳಲು ಚಿಂತನೆ |Lokayuktha

ಚಿಕ್ಕಬಳ್ಳಾಪುರ : ನಿವೃತ್ತ ಯೋಧರನ್ನು ಲೋಕಾಯುಕ್ತಕ್ಕೆ ನೇಮಿಸಿಕೊಳ್ಳಲು ಚಿಂತನೆ ನಡೆದಿದೆ ಎಂದು ಚಿಕ್ಕಬಳ್ಳಾಪುರದಲ್ಲಿ ಉಪ ಲೋಕಾಯುಕ್ತ ನ್ಯಾ. ಎನ್ ಫಣೀಂದ್ರ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ನಿವೃತ್ತ ಯೋಧರನ್ನು ಲೋಕಾಯುಕ್ತಕ್ಕೆ ನೇಮಿಸಿಕೊಳ್ಳಲು ಚಿಂತನೆ ನಡೆದಿದೆ ಪ್ರಾಮಾಣಿಕ ನಿವೃತ್ತ ಅಧಿಕಾರಿಗಳನ್ನು ನೇಮಿಸಿಕೊಳ್ಳಲಾಗುತ್ತದೆ, ಶೀಘ್ರವೇ ಸರ್ಕಾರದ ಜೊತೆ ಮಾತುಕತೆ ನಡೆಸಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು. ಸಂಸ್ಥೆ ಮೇಲೆ ಇರುವ ನಂಬಿಕೆಯನ್ನು ಉಳಿಸಿಕೊಳ್ಳಲು ಪ್ರಾಮಾಣಿಕ ಯತ್ನ ಮಾಡಲಾಗುತ್ತದೆ. ನಮ್ಮ ಸಂಸ್ಥೆಗೆ ಪ್ರಾಮಾಣಿಕತೆ ಇರುವವರು ಬೇಕು, ಈ … Continue reading BIGG NEWS : ನಿವೃತ್ತ ಪ್ರಾಮಾಣಿಕ ಯೋಧರನ್ನು ಲೋಕಾಯುಕ್ತಕ್ಕೆ ನೇಮಿಸಿಕೊಳ್ಳಲು ಚಿಂತನೆ |Lokayuktha