ತಪ್ಪು ಮಾಡದಿದ್ದರೂ ರೇವಣ್ಣರನ್ನ ಷಡ್ಯಂತ್ರ ಮಾಡಿ ಜೈಲಿಗೆ ಹಾಕಿದರು : ಶಾಸಕ ಜಿಟಿ ದೇವೇಗೌಡ ಕಿಡಿ

ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣಗೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಶರತ್ತು ಬದ್ಧ ಜಾಮೀನು ನೀಡಿದೆ. ಜಾಮೀನು ನೀಡಿದ ವಿಷಯದ ಕುರಿತಾಗಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದು ರೇವಣ್ಣ ಅವರು ಯಾವುದೇ ತಪ್ಪು ಮಾಡಿಲ್ಲ ಆದರೂ ಅವರನ್ನು ಶ್ರದ್ದಾಂತರ ಮಾಡಿ ಜೈಲಿಗೆ ಹಾಕಿದ್ದರು ಎಂದು ಕಿಡಿಕಾರಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇವಣ್ಣ ತಪ್ಪು ಮಾಡದಿದ್ದರೂ ಷಡ್ಯಂತ್ರ ಮಾಡಿ ಜೈಲಿಗೆ ಹಾಕಿದ್ದರು. ಇದೇ … Continue reading ತಪ್ಪು ಮಾಡದಿದ್ದರೂ ರೇವಣ್ಣರನ್ನ ಷಡ್ಯಂತ್ರ ಮಾಡಿ ಜೈಲಿಗೆ ಹಾಕಿದರು : ಶಾಸಕ ಜಿಟಿ ದೇವೇಗೌಡ ಕಿಡಿ