BREAKING: ದಕ್ಷಿಣ ಕನ್ನಡದಲ್ಲಿ ಮತ್ತೆ ಮಾರಕಾಸ್ತ್ರಗಳ ಸದ್ದು: ವಾಹನ ಚಾಲಕನ ಮೇಲೆ ಹಲ್ಲೆ ಮಾಡಿ ಕೊಲೆಗೆ ಯತ್ನ
ದಕ್ಷಿಣ ಕನ್ನಡ: ಜಿಲ್ಲೆಯ ಬಂಟ್ವಾಳದಲ್ಲಿ ಪಿಕಪ್ ವಾಹನ ಚಾಲಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆಗೆ ಯತ್ನಿಸಿರುವಂತ ಘಟನೆ ನಡೆದಿದೆ. ಈ ಯತ್ನದಲ್ಲಿ ಚಾಲಕ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಇರಾಕೋಡಿಯಲ್ಲಿ ಪಿಕಪ್ ವಾಹನ ಚಾಲಕ ಹನೀಫ್ ತನ್ನ ವಾಹನ ನಿಲ್ಲಿಸಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕ್ ನಲ್ಲಿ ಬಂದಂತ ಇಬ್ಬರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಕೊಳತ್ತಮಜಲು ನಿವಾಸಿ ಹನೀಫ್ ಹತ್ಯೆ ಮಾಡೋದಕ್ಕೆ ಯತ್ನಿಸಿದಂತ ವೇಳೆಯಲ್ಲಿ ಅವರಿಂದ … Continue reading BREAKING: ದಕ್ಷಿಣ ಕನ್ನಡದಲ್ಲಿ ಮತ್ತೆ ಮಾರಕಾಸ್ತ್ರಗಳ ಸದ್ದು: ವಾಹನ ಚಾಲಕನ ಮೇಲೆ ಹಲ್ಲೆ ಮಾಡಿ ಕೊಲೆಗೆ ಯತ್ನ
Copy and paste this URL into your WordPress site to embed
Copy and paste this code into your site to embed