ಮಂಡ್ಯದಲ್ಲಿ 1 ಲಕ್ಷ ರೂ ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ RFO ಹಾಗೂ ವಾಹನ ಚಾಲಕ

ಮಂಡ್ಯ : ಸ್ಟೋನ್ ಕ್ರಷರ್ ಗೆ ಎನ್‌ಒಸಿ ನೀಡಲು 10 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು 1 ಲಕ್ಷ ರೂಪಾಯಿಗಳನ್ನು ಪಡೆಯುವ ವೇಳೆ ಶ್ರೀರಂಗಪಟ್ಟಣ ವಲಯ ಅರಣ್ಯಾಧಿಕಾರಿ ಪುಟ್ಟಸ್ವಾಮಿ ಹಾಗೂ ವಾಹನ ಚಾಲಕ ಪ್ರಸನ್ನ ಕುಮಾರ್ ಮಂಗಳವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಂತೋಷ್ ಎಂಬುವವರಿಂದ ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಆರ್.ಎಫ್.ಒ. ಪುಟ್ಟಸ್ವಾಮಿ ಮತ್ತು ಚಾಲಕ ಪ್ರಸನ್ನಕುಮಾರ್ ಅವರನ್ನು ಬಂಧಿಸಿದ್ದಾರೆ. ಲೋಕಾಯುಕ್ತ ಎಸ್‌ಪಿ ಸುರೇಶ್ ಬಾಬು ನೇತೃತ್ವದಲ್ಲಿ ಕಾರ್ಯಾಚರಣೆ … Continue reading ಮಂಡ್ಯದಲ್ಲಿ 1 ಲಕ್ಷ ರೂ ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ RFO ಹಾಗೂ ವಾಹನ ಚಾಲಕ