BIGG NEWS : ಮಂಗಳೂರಿನ ‘ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ’ ನಡುವೆ ಗಲಾಟೆ : 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

ದಕ್ಷಿಣಕನ್ನಡ  : ಸುರತ್ಕಲ್ ನಲ್ಲಿ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದ್ದು,  10 ಮಂದಿ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ BIGG NEWS : ರಾಜಸ್ಥಾನದಲ್ಲಿ ಭಾರತ್ ಜೋಡೋ ಯಾತ್ರೆಗೆ ವಿರೋಧ : ರಾಹುಲ್‌ ಕಣ್ಣಿದುರೇ ಯುವಕನೋರ್ವ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನ ಮುಕ್ಕ ಕಾಲೇಜಿನ ವಿದ್ಯಾರ್ಥಿಗಳು  ತಡರಾತ್ರಿವರೆಗೂ ಜಗಳವಾಡಿಕೊಂಡು ಗದ್ದಲ ಮಾಡುತ್ತಿದ್ದು, ದಿನಕ್ಕೊಬ್ಬರ ಬರ್ತ್ ಡೇ ಸೇರಿದಂತೆ ವಿವಿಧ ಕಾರಣಗಳನ್ನು ಹೇಳಿಕೊಂಡು ರಸ್ತೆಯ ಮಧ್ಯೆ ಪಟಾಕಿ ಹೊಡೆಯುವುದು ಸೇರಿದಂತೆ ವಿವಿಧ … Continue reading BIGG NEWS : ಮಂಗಳೂರಿನ ‘ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ’ ನಡುವೆ ಗಲಾಟೆ : 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ