ಮಂಡ್ಯ: ಕಾವೇರಿ ನದಿಗೆ ಅಧಿಕ ಪ್ರಮಾಣದಲ್ಲಿ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿ ಮುಳುಗಡೆಯಾಗಿದೆ.

BREAKING NEWS: ಜೆಜೆ ನಗರ ಚಂದ್ರು ಕೊಲೆಗೆ ಬಿಗ್‌ ಟ್ವಿಸ್ಟ್‌: ಆತನ ಸಾವಿಗೆ ಬೈಕ್‌ ಆಕ್ಸಿಡೆಂಟ್ ಅಲ್ಲ; CID ಸ್ಪಷ್ಟನೆ

 

ಪಶ್ಚಿಮ ವಾಹಿನಿಗೆ ಪಿಂಡ ಪ್ರಧಾನ ಮತ್ತು ಅಸ್ತಿ ವಿಸರ್ಜನೆಗೆ ಬ್ರೇಕ್ ಹಾಕಲಾಗಿದೆ. ಪಶ್ಚಿಮ ವಾಹಿನಿಯ ನಾಗರಕಟ್ಟೆ, ಮಂಟಪಗಳು ಮುಳುಗಡೆಯಾಗಿದ್ದು, ನದಿ ಪಕ್ಕದ ದೇವಸ್ಥಾನಗಳು ಜಲಾವೃತವಾಗಿದೆ. ಈ ಹಿನ್ನೆಲೆ ಪಶ್ಚಿಮ ವಾಹಿನಿಗೆ ಪ್ರವಾಸಿಗರಿಗೆ ಹಾಗೂ ಜನರಿಗೆ ನಿರ್ಬಂಧ ಹೇರಲಾಗಿದೆ.

BREAKING NEWS: ಜೆಜೆ ನಗರ ಚಂದ್ರು ಕೊಲೆಗೆ ಬಿಗ್‌ ಟ್ವಿಸ್ಟ್‌: ಆತನ ಸಾವಿಗೆ ಬೈಕ್‌ ಆಕ್ಸಿಡೆಂಟ್ ಅಲ್ಲ; CID ಸ್ಪಷ್ಟನೆ

ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಜನರು ಬರ್ತಿದ್ದರು. ಕಾವೇರಿ ನದಿಯಲ್ಲಿ ಅಸ್ತಿ ವಿಸರ್ಜನೆ ಮಾಡಿ ಪಿಂಡ ಪ್ರಧಾನ ಮಾಡಲಾಗುತ್ತಿತ್ತು. ಇದೀಗ ಶ್ರೀರಂಗಪಟ್ಟಣ ಪುರಸಭೆ ಪಿಂಡ ಪ್ರಧಾನ, ಆಸ್ತಿ ವಿಸರ್ಜನೆಗೂ ನಿಷೇಧ ಹೇರಲಾಗಿದೆ.

Share.
Exit mobile version