BIGG NEWS: ಕಲಬುರಗಿಯಲ್ಲಿ ಸುರಿದ ಭಾರಿ ಮಳೆಗೆ ತುಂಬಿ ಹರಿಯುತ್ತಿರುವ ನದಿ, ಹಳ್ಳಗಳು; ರಸ್ತೆ ಸಂಪರ್ಕ ಕಡಿತ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ ಗ್ರಾಮದಲ್ಲಿ ನದಿ, ಹಳ್ಳ ತುಂಬಿ ತುಳುಕುತ್ತಿದೆ. ಇದರಿಂದ ರಸ್ತೆ ಸಂಚಾರ ಕಡಿತಗೊಂಡಿದೆ. BIGG NEWS: ಗೋವಾ ಬಂದರು ಮೂಲಕ ಕಾಕಂಬಿ ರಫ್ತಿಗೆ ಅನುಮತಿ; 8 ಕೋಟಿ ಕಿಕ್ ಬ್ಯಾಕ್ ಆರೋಪ ಶುದ್ಧ ಸುಳ್ಳು; ಸಚಿವ ಕೆ ಗೋಪಾಲಯ್ಯ ಸ್ಪಷ್ಟನೆ   ತಾಲೂಕಿನ ಮುಲ್ಲಾಮಾರಿ ಜಲಾಶಯದಲ್ಲಿ ಹರಿದ ನೀರಿನಿಂದಾಗಿ ಚಿಮ್ಮನಚೋಡ, ತಾಜಲಾಪುರ, ಗಾರಂಪಳ್ಳಿ , ಕನಕಪುರ, ಗಾರಂಪಳ್ಳಿ, ಗೌಡನಹಳ್ಳಿ , ಅಣವಾರ, ಗರಗಪಳ್ಳಿ ಮತ್ತು ಜಟ್ಟೂರು ಗ್ರಾಮಗಳ … Continue reading BIGG NEWS: ಕಲಬುರಗಿಯಲ್ಲಿ ಸುರಿದ ಭಾರಿ ಮಳೆಗೆ ತುಂಬಿ ಹರಿಯುತ್ತಿರುವ ನದಿ, ಹಳ್ಳಗಳು; ರಸ್ತೆ ಸಂಪರ್ಕ ಕಡಿತ