ಅನಂತನಾಗ್(ಜಮ್ಮು ಮತ್ತು ಕಾಶ್ಮೀರ): ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಫ್ರಿಸ್ಲಾನ್ ಚಂದನ್ವಾಡಿ ರಸ್ತೆ ಪ್ರದೇಶದಲ್ಲಿ ಭದ್ರತಾ ಪಡೆಗಳ ವಾಹನ ಅಪಘಾತಕ್ಕೀಡಾಗಿದ್ದು, ಕೆಲವು ಐಟಿಬಿಪಿ ಸಿಬ್ಬಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಮೂಲಗಳ ಪ್ರಕಾರ, ಅಮರನಾಥ ಯಾತ್ರೆಗಾಗಿ ಈ ಪ್ರದೇಶದಲ್ಲಿ ಯೋಧರನ್ನು ನಿಯೋಜಿಸಲಾಗಿತ್ತು. 39 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸಿವಿಲ್ ಬಸ್ (37 ಐಟಿಬಿಪಿ ಮತ್ತು 2 ಜಮ್ಮು ಮತ್ತು ಕಾಶ್ಮೀರ ಪೊಲೀಸ್) ಬ್ರೇಕ್ ವೈಫಲ್ಯದಿಂದ ನದಿಗೆ ಬಿದ್ದಿದೆ ಎಂದು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು ತಿಳಿಸಿದ್ದಾರೆ.
A civil bus carrying 39 personnel (37 from ITBP and 2 from J&K Police) fell down to a roadside river bed after its breaks reportedly failed. The troops were on their way from Chandanwari to Pahalgam. Casualties feared. More details awaited: Indo-Tibetan Border Police (ITBP) https://t.co/gpvCAN2aX3
— ANI (@ANI) August 16, 2022
ಸೈನಿಕರು ಚಂದನವಾಡಿಯಿಂದ ಪಹಲ್ಗಾಮ್ ಕಡೆಗೆ ಹೋಗುತ್ತಿದ್ದರು. ಇವರಲ್ಲಿ ಕೆಲವು ಸೈನಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
BIGG BREAKING NEWS: ನಿಷೇಧಾಜ್ಞೆ ನಡುವೆಯೂ ಭದ್ರಾವತಿಯಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ
BREAKING NEWS : ರಾಯಚೂರಿನಲ್ಲಿ ಅಂತ್ಯಕ್ರಿಯೆಗೆ ಹೊರಟಿದ್ದ ವೇಳೆ ಭೀಕರ ರಸ್ತೆ ಅಪಘಾತ : ಮೂವರು ಸ್ಥಳದಲ್ಲೇ ಸಾವು