ಶೀಘ್ರದಲ್ಲೇ ಮದ್ದೂರು ಪಟ್ಟಣದ ರಸ್ತೆ ಅಗಲೀಕರಣ ಕಾಮಗಾರಿಗೆ ಚಾಲನೆ: ಶಾಸಕ ಕೆ.ಎಂ.ಉದಯ್

ಮಂಡ್ಯ: ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿರುವ ಮದ್ದೂರು ಪಟ್ಟಣದ ಪೇಟೆಬೀದಿಯ (ಎಂಸಿ ರಸ್ತೆ) ಅಗಲೀಕರಣ ಕಾಮಗಾರಿಯನ್ನು ಶೀಘ್ರದಲ್ಲೆ ಕೈಗೊಳ್ಳಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಮಂಗಳವಾರ ಹೇಳಿದರು. ಮದ್ದೂರು ಪಟ್ಟಣದ ಪುರಸಭೆಯ ಎಸ್.ಎಂ.ಕೃಷ್ಣ ಸಭಾಂಗಣದಲ್ಲಿ ಉಪ ವಿಭಾಗಾಧಿಕಾರಿ ಶಿವಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಪೇಟೆ ಬೀದಿ ಅಗಲೀಕರಣ ಸಂಬಂಧ ಪುರಸಭೆ ಸದಸ್ಯರಾದ ಎಂ.ಬಿ.ಸಚಿನ್, ಟಿ.ಆರ್. ಪ್ರಸನ್ನಕುಮಾರ್ ಸೇರಿದಂತೆ ಹಲವು ಸದಸ್ಯರು ಪ್ರಸ್ತಾಪ ಮಾಡಿದರು. ಇದಕ್ಕೆ ಪಕ್ಷಾತೀತವಾಗಿ ಎಲ್ಲಾ ಸದಸ್ಯರು ಬೆಂಬಲ ಸೂಚಿಸಿದರು. ಪಟ್ಟಣದ ಪೇಟೆಬೀದಿ ಈ ಹಿಂದೆ … Continue reading ಶೀಘ್ರದಲ್ಲೇ ಮದ್ದೂರು ಪಟ್ಟಣದ ರಸ್ತೆ ಅಗಲೀಕರಣ ಕಾಮಗಾರಿಗೆ ಚಾಲನೆ: ಶಾಸಕ ಕೆ.ಎಂ.ಉದಯ್