BIGG NEWS: ಸಿಲಿಕಾನ್‌ ಸಿಟಿಯಲ್ಲಿ ವರುಣ ಅಬ್ಬರಕ್ಕೆ ರಸ್ತೆಗಳು ಮುಳುಗಡೆ; ಐಟಿ-ಬಿಟಿ ಕಂಪನಿಗಳಿಗೆ ರಜೆ ಘೋಷಣೆ

ಬೆಂಗಳೂರು: ನಗರದಲ್ಲಿ  ರಾತ್ರಿ ಸುರಿದ ವರುಣ ಅಬ್ಬರಕ್ಕೆ ಬೆಂಗಳೂರು  ಜನರು ತತ್ತರಿಸಿ ಹೋಗಿದ್ದಾರೆ. ಸರ್ಜಾಪುರ, ಮಾರತ್ತಹಳ್ಳಿ ಭಾಗದಲ್ಲಿ ರಸ್ತೆಗಳು ಮುಳುಗಡೆಯಾಗಿದೆ.ಈ ಹಿನ್ನೆಲೆಯಲ್ಲಿ  ಐಟಿ-ಬಿಟಿ ಕಂಪನಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. BIGG NEWS: ರಾಜ್ಯಾದ್ಯಂತ ಇಂದು ಗುಡುಗು ಸಹಿತ ಭಾರೀ ಮಳೆ : 18 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ   ರಸ್ತೆಗಳು ಜಲಾವೃತ, ಟ್ರಾಫಿಕ್ ಜಾಮ್​ನಿಂದಾಗಿ ಸರ್ಜಾಪುರ, ಮಾರತಹಳ್ಳಿ ಭಾಗದ ಭಾಗಶಃ ಐಟಿ ಬಿಟಿ ಕಂಪನಿಗಳಿಗೆ ರಜೆ ಘೋಷಣೆ ಮಾಡಲಾಗಿದೆ, ಮಳೆ ಹೆಚ್ಚಾಗಿದ್ದ ಕಾರಣ ಬೆಂಗಳೂರು-ತುಮಕೂರು ಸರ್ವಿಸ್ … Continue reading BIGG NEWS: ಸಿಲಿಕಾನ್‌ ಸಿಟಿಯಲ್ಲಿ ವರುಣ ಅಬ್ಬರಕ್ಕೆ ರಸ್ತೆಗಳು ಮುಳುಗಡೆ; ಐಟಿ-ಬಿಟಿ ಕಂಪನಿಗಳಿಗೆ ರಜೆ ಘೋಷಣೆ