ಬೆಂಗಳೂರು: ನಗರದಲ್ಲಿ ಇಂದು ರೌಡಿ ಶೀಟರ್ ಒಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವಂತ ಘಟನೆ ನಡೆದಿದೆ.

ಬೆಂಗಳೂರಿನ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಕಾರ್ತಿಕೇಯನ್(40) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ರೌಡಿ ಶೀಟರ್ ಕಾರ್ತಿಕೇಯನ್ ಬರ್ಬರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ನಂತ್ರ, ದುಷ್ಕರ್ಮಿಗಳು ಪರಾರಿಯಾಗಿರೋದಾಗಿ ತಿಳಿದು ಬಂದಿದೆ.

ಈ ವಿಷಯ ತಿಳಿದಂತ ಬಾಣಸವಾಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಪ್ರಜ್ವಲ್ ‘ಪೆನ್ ಡ್ರೈವ್’ ಕೇಸಲ್ಲಿ ಹಾಸನ ಮಾಜಿ ಶಾಸಕನ ಕೈವಾಡವಿದೆ : ಶಾಸಕ ರವಿಗಣಿಗ ಗಂಭೀರ ಆರೋಪ

ಬಿಡಿಎ ಆಸ್ತಿಗಳನ್ನು ಮಾರಾಟ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ, 200 ಕೋಟಿ ರೂ. ಕಿಕ್‌ಬ್ಯಾಕ್‌ ಅನುಮಾನ: ಆರ್‌.ಅಶೋಕ

Share.
Exit mobile version