BIGG NEWS : ‘ಆಂಧ್ರದ ರೌಡಿ’ ಮೇಲೆ ಮೇಲೆ ಗುಂಡಿನ ದಾಳಿ ಪ್ರಕರಣ : ಆರೋಪಿಗಳ ಪತ್ತೆಗೆ 3 ತನಿಖಾ ತಂಡ ರಚನೆ

ಬೆಂಗಳೂರು : ಬೆಂಗಳೂರಿನಲ್ಲಿ ನಿನ್ನೆ ಮತ್ತೆ ಗುಂಡಿನ ಸದ್ದು ಕೇಳಿಬಂದಿದ್ದು, ಆಂಧ್ರದ ರೌಡಿಶೀಟರ್ ಶಿವಶಂಕರ್ ರೆಡ್ಡಿ ಸೇರಿದಂತೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆದಿದೆ. ಸದ್ಯ,ಈ ಪ್ರಕರಣದ ಬೆನ್ನತ್ತಿರುವ ಪೊಲೀಸರು ಆರೋಪಿಗಳ ಬಂಧನಕ್ಕೆ ಮೂರು ತನಿಖಾ ತಂಡಗಳ ರಚನೆ ಮಾಡಿದ್ದಾರೆ. ನಿನ್ನೆ ದಾಳಿಗೊಳಗಾದ ರೌಡಿಶೀಟರ್ ಶಿವಶಂಕರ್ ರೆಡ್ಡಿಮೂರು ಕೊಲೆ ಮತ್ತು ಒಂದು ಕೊಲೆ ಯತ್ನದಲ್ಲಿ ಶಿವಶಂಕರ್ ರೆಡ್ಡಿ ಭಾಗಿಯಾಗಿದ್ದನು. ಆಂಧ್ರಪ್ರದೇಶದ ಮದನಪಲ್ಲಿ ಠಾಣೆ ರೌಡಿಶೀಟರ್ ಆಗಿರುವ ಆರೋಪಿ ಶಿವಶಂಕರ್ ರೆಡ್ಡಿ ಮೇಲೆ ನಿನ್ನೆ ಗುಂಡು ಹಾರಿಸಲಾಗಿತ್ತು, ತನ್ನ … Continue reading BIGG NEWS : ‘ಆಂಧ್ರದ ರೌಡಿ’ ಮೇಲೆ ಮೇಲೆ ಗುಂಡಿನ ದಾಳಿ ಪ್ರಕರಣ : ಆರೋಪಿಗಳ ಪತ್ತೆಗೆ 3 ತನಿಖಾ ತಂಡ ರಚನೆ