ಅಪಘಾತದಲ್ಲಿ ಮೃತಪಟ್ಟ BMTC ನೌಕರರ ಕುಟುಂಬಕ್ಕೆ 1 ಕೋಟಿ ಪರಿಹಾರ ವಿಮೆ ವಿತರಣೆ
ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ಬಿಎಂಟಿಸಿಯ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ವಿಮೆಯನ್ನು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ವಿತರಿಸಿದರು. ಅಪಘಾತ ವಿಮೆ ₹1.5 ಕೋಟಿ ನೀಡುವ ಯೋಜನೆಗೆ ಸಂಬಂಧಿಸಿದಂತೆ ಬಿಎಂಟಿಸಿ ಮತ್ತು ಕೆನರಾ ಬ್ಯಾಂಕ್ ಮಧ್ಯೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಅಪಘಾತದಲ್ಲಿ ನೌಕರರು ಮೃತಪಟ್ಟ ಪ್ರಕರಣಗಳಲ್ಲಿ ಅವರ ಕುಟುಂಬಕ್ಕೆ ವಿಮೆ ಭದ್ರತೆ ₹1 ಕೋಟಿ, ಸಂಸ್ಥೆಯಿಂದ ₹50 ಲಕ್ಷ ಪರಿಹಾರ ದೊರೆಯಲಿದೆ. ಅಪಘಾತ ಹೊರತುಪಡಿಸಿ ಅನಾರೋಗ್ಯ, ಇನ್ನಿತರ ಕಾರಣದಿಂದ ಮೃತಪಟ್ಟ ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡಲಾಗಿದೆ. … Continue reading ಅಪಘಾತದಲ್ಲಿ ಮೃತಪಟ್ಟ BMTC ನೌಕರರ ಕುಟುಂಬಕ್ಕೆ 1 ಕೋಟಿ ಪರಿಹಾರ ವಿಮೆ ವಿತರಣೆ
Copy and paste this URL into your WordPress site to embed
Copy and paste this code into your site to embed