BIGG NEWS: ಕಾಡಾನೆ ದಾಳಿಯಲ್ಲಿ ಮೃತಪಟ್ಟವರಿಗೆ 15 ಲಕ್ಷ ಪರಿಹಾರ, ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ : ಸಿಎಂ ಬೊಮ್ಮಾಯಿ ಘೋಷಣೆ

ಹಾಸನ: ಕಾಡಾನೆ ಹಾವಳಿ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ದಾಳಿಯಲ್ಲಿ ಮೃತರಾದಂತ ಕುಟುಂಬಸ್ಥರಿಗೆ ಸರ್ಕಾರದಿಂದ 15 ಲಕ್ಷ ಪರಿಹಾರವನ್ನು ನೀಡಲಾಗುತ್ತದೆ. ಕುಟುಂಬದ ವ್ಯಕ್ತಿಯೊಬ್ಬರಿಗೆ ಸರ್ಕಾರಿ ಉದ್ಯೋಗವನ್ನು ನೀಡುವ ಚಿಂತನೆ ಕೂಡ ನಡೆಸಲಾಗಿದೆ. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ನಿನ್ನೆ ಹಳೇಬೀಡಿನ ಮಾಯಗೊಂಡನಹಳ್ಳಿ ಹೆಲಿಪ್ಯಾಡಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಹಲವಾರು ವರ್ಷ ಬರಗಾಲವಿದ್ದ ಸಂದರ್ಭದಲ್ಲಿ ಬಂದಿರುವವು ವಾಪಸ್ಸು ಹೋಗಿಲ್ಲ. ಕೆಲವು ಸಂದರ್ಭಗಳಲ್ಲಿ ಮನುಷ್ಯರೂ ಕೂಡ ಕಾಡಿಗೆ ಹೋಗುವುದು, ಹವಾಮಾನ ಬದಲಾವನೆ ಮುಂತಾದ ಕಾರಣಗಳಿಂದ ಸಮಸ್ಯೆ … Continue reading BIGG NEWS: ಕಾಡಾನೆ ದಾಳಿಯಲ್ಲಿ ಮೃತಪಟ್ಟವರಿಗೆ 15 ಲಕ್ಷ ಪರಿಹಾರ, ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ : ಸಿಎಂ ಬೊಮ್ಮಾಯಿ ಘೋಷಣೆ