ಮೈಸೂರು ಸಕ್ಕರೆ ಕಾರ್ಖಾನೆಯಿಂದ ಕಬ್ಬು ಬೆಳಗಾರರಿಗೆ 21 ಕೋಟಿ ರೂ ಪಾವತಿ – ಸಿಎಂ ಬೊಮ್ಮಾಯಿ

ಮಂಡ್ಯ : ಮಂಡ್ಯದ ಮೈಸೂರು ಸಕ್ಕರೆ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದು, 21 ಕೋಟಿ ರೂ. ಮೊತ್ತದ ಕಬ್ಬಿನ ಬಿಲ್ಲ ಮೊದಲನೆ ಕಂತನ್ನು ರೈತರಿಗೆ ಪಾವತಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಂಡ್ಯ ಜಿಲ್ಲೆಯ ಪಾಂಡವಪುರದ ಕ್ರೀಡಾಂಗಣದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಂಡ್ಯ ಜಿಲ್ಲೆಗೆ ಎಥನಾಲ್ ಪ್ಲಾಂಟ್ ಸ್ಥಾಪಿಸಿ, ಈ ಭಾಗದ ರೈತರ ಕಬ್ಬನ್ನು ಅರೆಸುವ ಕಾರ್ಯವನ್ನು ಮಾಡಲಾಗುವುದು. ಪಾಂಡವಪುರ ಶ್ರೀರಾಂಪುರ ಸಕ್ಕರೆ ಕಾರ್ಖಾನೆಯಲ್ಲಿ ಮಂಡ್ಯ ಜಿಲ್ಲೆಯ ಕಬ್ಬನ್ನು … Continue reading ಮೈಸೂರು ಸಕ್ಕರೆ ಕಾರ್ಖಾನೆಯಿಂದ ಕಬ್ಬು ಬೆಳಗಾರರಿಗೆ 21 ಕೋಟಿ ರೂ ಪಾವತಿ – ಸಿಎಂ ಬೊಮ್ಮಾಯಿ