BIGG NEWS: ಕಡೂರು ಕ್ಷೇತ್ರದ ಅಭಿವೃದ್ಧಿಗೆ 2,800 ಕೋಟಿ ಅನುದಾನ; ಸಿಎಂ ಬೊಮ್ಮಾಯಿ

ಚಿಕ್ಕಮಗಳೂರು: ಜಿಲ್ಲೆಯ ಕಡೂರಿನಲ್ಲಿ ಬಿಜೆಪಿ ಸಂಕಲ್ಪ ಸಮಾವೇಶ ಅದ್ಧೂರಿಯಾಗಿ ನಡೆಯುತ್ತಿದೆ. ಕಡೂರು ಪಟ್ಟಣದ ಎಪಿಎಂಸಿ ಆವರಣದಲ್ಲಿ ಬೃಹತ್‌ ಸಮಾವೇಶ ನಡೆಯುತ್ತಿದೆ. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಭಾಷಣದಲ್ಲಿ ಮಾತನಾಡಿ, ಪ್ರಜಾಭುತ್ವದಲ್ಲಿ ಜನಶಕ್ತಿ ಮುಂದೆ ಯಾವುದನ್ನು ತಡೆಯಲು ಸಾಧ್ಯವಿಲ್ಲ. ಸಿದ್ದರಾಮಯ್ಯನವರಿಗೆ ಹಳದಿ ಕಣ್ಣು ಇವೆ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. BIGG NEWS : ಪೋಕ್ಸೋ ಪ್ರಕರಣ : ಮುರುಘಾಮಠ, ವಿದ್ಯಾಪೀಠದ ಕಾರ್ಯವೈಖರಿ ಬಗ್ಗೆ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳಿಂದ ವರದಿ ಸಲ್ಲಿಕೆ       ಇಲ್ಲಿ … Continue reading BIGG NEWS: ಕಡೂರು ಕ್ಷೇತ್ರದ ಅಭಿವೃದ್ಧಿಗೆ 2,800 ಕೋಟಿ ಅನುದಾನ; ಸಿಎಂ ಬೊಮ್ಮಾಯಿ