ಇಡೀ ರಾಜ್ಯದಲ್ಲಿ ಮಳೆ ನಿರ್ವಹಣೆಗೆ 300 ಕೋಟಿ ರೂ ಒದಗಿಸಲಾಗುವುದು – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಇಡೀ ರಾಜ್ಯದಲ್ಲಿ ಮಳೆ ( Rain ) ನಿರ್ವಹಣೆಗೆ 300 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. BIGG NEWS: ವಿಜಯಪುರದ ಭೀಮಾತೀರದಲ್ಲಿ ಮತ್ತೆ ರಕ್ತಪಾತ;ತಮ್ಮನಿಂದಲೇ ಅಣ್ಣನ ಬರ್ಬರ ಹತ್ಯೆ ಇಂದು ಮೈಸೂರಿನಲ್ಲಿ ಮಾಧ್ಯಮದವರೊಮದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ 90 ವರ್ಷ ಆಗದಿರುವ ಮಳೆಯಾಗಿದೆ. ಇಡೀ ಬೆಂಗಳೂರು ಮುಳುಗಿಲ್ಲ. ಆ ರೀತಿ ಬಿಂಬಿಸುವ ಅವಶ್ಯಕತೆ ಇಲ್ಲ. ಬೆಂಗಳೂರಿನಲ್ಲಿ 8 ವಲಯಗಳಿವೆ. ಅವುಗಳಲ್ಲಿ 2 … Continue reading ಇಡೀ ರಾಜ್ಯದಲ್ಲಿ ಮಳೆ ನಿರ್ವಹಣೆಗೆ 300 ಕೋಟಿ ರೂ ಒದಗಿಸಲಾಗುವುದು – ಸಿಎಂ ಬಸವರಾಜ ಬೊಮ್ಮಾಯಿ